Mangaluru; 7 ಮಂದಿ ಸಾಧಕರಿಗೆ ವಿಶ್ವ ಕೊಂಕಣಿ ಪುರಸ್ಕಾರ ಪ್ರದಾನ


Team Udayavani, Feb 12, 2024, 11:13 PM IST

Mangaluru; 7 ಮಂದಿ ಸಾಧಕರಿಗೆ ವಿಶ್ವ ಕೊಂಕಣಿ ಪುರಸ್ಕಾರ ಪ್ರದಾನ

ಮಂಗಳೂರು: ಕೊಂಕಣಿ ಭಾಷಿಗ ಸಮುದಾಯಗಳಿಂದ ಸಮಾಜಕ್ಕೆ ಹಾಗೂ ದೇಶಕ್ಕೆ ಅಪಾರ ಕೊಡುಗೆ ದೊರಕಿದೆ. ಕೊಂಕಣಿ ವಿಶ್ವವ್ಯಾಪಿಯಾಗಿದ್ದು, ಸಮುದಾಯದ ಸೇವೆಯನ್ನು ಅವಗಣಿಸಲು ಅಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾ ನಿಲಯದ ಉಪಕುಲಪತಿ ಪ್ರೊ| ಜಯರಾಜ್‌ ಅಮಿನ್‌ ತಿಳಿಸಿದರು.

ಶಕ್ತಿನಗರದ ಕೊಂಕಣಿ ಭಾಷೆ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನ ವಿಶ್ವ ಕೊಂಕಣಿ ಕೇಂದ್ರದಲ್ಲಿ ರವಿವಾರ ವಿಶ್ವ ಕೊಂಕಣಿ ಸಮಾರೋಹ್‌ ಹಾಗೂ ವಿಶ್ವ ಕೊಂಕಣಿ ಪುರಸ್ಕಾರ್‌ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೊಂಕಣಿ ಭಾಷಿಗರ ಸಮುದಾಯ ಕಲೆ, ಸಾಹಿತ್ಯ, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅಪ್ರತಿಮ ಕೊಡುಗೆ ನೀಡುತ್ತಿದ್ದಾರೆ. ವಿಶ್ವ ಕೊಂಕಣಿ ಕೇಂದ್ರವು ಎಲ್ಲ ಸಮುದಾಯದವರನ್ನು ಜತೆಯಲ್ಲೇ ಮುನ್ನಡೆಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.

ಪ್ರಶಸ್ತಿ ಪುರಸ್ಕೃತರು
ವಿಮಲಾ ವಿ. ಪೈ ಸಾಹಿತ್ಯ ಪುರಸ್ಕಾರವನ್ನು ರಮಾನಂದ್‌ ರಾಯ್ಕರ್‌,ಆರ್‌.ಎಸ್‌. ಭಾಸ್ಕರ್‌ ಹಾಗೂ ಡಾ| ಪ್ರಕಾಶ್‌ ಪರಿಯಂಕರ್‌ ಅವರಿಗೆ, ಬಸ್ತಿ ವಾಮನ ಶೆಣೈ ಸೇವಾ ಪುರಸ್ಕಾರವನ್ನು ಶಕುಂತಳಾ ಅಜಿತ್‌ ಭಂಡಾರ್ಕರ್‌, ಜೋಸೆಫ್‌ ಕ್ರಾಸ್ತಾ ಅವರಿಗೆ, ಡಾ| ಪಿ. ದಯಾನಂದ ಪೈ ವಿಶ್ವ ಕೊಂಕಣಿ ಪುರಸ್ಕಾರವನ್ನು ಶ್ರೀನಿವಾಸ ರಾವ್‌ (ಕಾಸರಗೋಡು ಚಿನ್ನ) ಹಾಗೂ ರಮೇಶ್‌ ಲಾಡ್‌ ಅವರಿಗೆ ನೀಡಿ ಗೌರವಿಸಲಾಯಿತು.

ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ, ಉಪಾಧ್ಯಕ್ಷ ಗಿಲ್ಬರ್ಟ್‌ ಡಿ’ಸೋಜಾ, ಪ್ರಮುಖರಾದ ಪ್ರದೀಪ್‌ ಜಿ. ಪೈ, ಡಾ| ಕಿರಣ್‌ ಬುಡ್ಕುಳೆ, ಜಗದೀಶ್‌ ಶೆಣೈ, ಸ್ನೇಹ ಶೆಣೈ ಉಪಸ್ಥಿತರಿದ್ದರು. ಸ್ಮಿತಾ ಶೆಣೈ ನಿರೂಪಿಸಿದರು.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.