Surathkal; ಶ್ರೀನಿವಾಸ ಕಾಲೇಜು: 739 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ


Team Udayavani, Feb 12, 2024, 11:17 PM IST

Surathkal; ಶ್ರೀನಿವಾಸ ಕಾಲೇಜು: 739 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಸುರತ್ಕಲ್‌: ಶ್ರೀನಿವಾಸ ಗ್ರೂಪ್‌ ಆಫ್‌ ಕಾಲೇಜುಗಳ ಪದವಿ ದಿನಾಚರಣೆಯು ಶ್ರೀನಿವಾಸ ವಿಶ್ವವಿದ್ಯಾನಿಲಯದ ಮುಕ್ಕ ಕ್ಯಾಂಪಸ್‌ನಲ್ಲಿ ರವಿವಾರ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ಗ್ಲೋಬಲ್‌ ಇಂಕ್‌ ಸ್ಥಾಪಕ, ಎಫ್‌ಐಸಿಸಿಐ ಸಹ ಅಧ್ಯಕ್ಷ ಡಾ| ಸುಹಾಸ್‌ ಗೋಪಿನಾಥ್‌ ಮಾತನಾಡಿ, ಯುವಕನಾಗಿದ್ದಾಗ ಅಂತರ್ಜಾಲದಲ್ಲಿ ಸಿಗುವ ಮಾಹಿತಿ ಓದುತ್ತಿದ್ದೆ. ಇದು ಭವಿಷ್ಯದಲ್ಲಿ ಸೈಬರ್‌ ಸೆಕ್ಯುರಿಟಿಯ ಶಿಕ್ಷಣ ಹಾಗೂ ಅದನ್ನೇ ಮುಖ್ಯ ವೃತ್ತಿಯಾಗಿ ತೆಗೆದುಕೊಳ್ಳಲು ಕಾರಣವಾಯಿತು. ಪೋಷಕರು ಮಕ್ಕಳ ಪ್ರತಿಭೆಗೆ ತಕ್ಕಂತೆ ಪ್ರೋತ್ಸಾಹ ನೀಡಿದಾಗ ಯಶಸ್ವಿಯಾಗಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಮಂಗಳೂರಿನ ಶ್ರೀನಿವಾಸ ವಿ.ವಿ. ಕುಲಾಧಿಪತಿ ಹಾಗೂ ಎ. ಶಾಮರಾವ್‌ ಪ್ರತಿಷ್ಠಾನದ ಅಧ್ಯಕ್ಷ ಡಾ| ಸಿಎ ಎ. ರಾಘವೇಂದ್ರ ರಾವ್‌ ಮಾತನಾಡಿ, ಪದವೀಧರರು ಜೀವನದಲ್ಲಿ ವಿನಮ್ರತೆ, ಇತರರ ಮೇಲೆ ಗೌರವ ಇರಿಸಿಕೊಂಡು ದೇಶದ ಆಸ್ತಿಯಾಗಬೇಕು. ಜೀವನದುದ್ದಕ್ಕೂ ಅಧ್ಯಯನ ಮಾಡಿ, ಜೀವನದ ಪಾಠಗಳು ಬೆಳೆಯಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಸಹಕುಲಾಧಿಪತಿ, ಎ. ಶಾಮ ರಾವ್‌ ಪ್ರತಿಷ್ಠಾನದ ಉಪಾಧ್ಯಕ್ಷ ಡಾ| ಶ್ರೀನಿವಾಸ ರಾವ್‌ ಅವರು, ಭಾರತ ಸರಕಾರವು ಸಂಭಾವನೆಯೊಂದಿಗೆ ಬೆಂಬಲ ನೀಡುವುದರಿಂದ ಯುವ ಪದವೀಧರರು ಕಂಪೆನಿಯನ್ನು ಪ್ರಾರಂಭಿಸಲು ಮುಂದಾಗಬೇಕು ಮತ್ತು ಉದ್ಯಮಿಗಳಾಗಬೇಕು ಎಂದು ಹೇಳಿದರು.

ಆಡಳಿತ ಮಂಡಳಿ ಸದಸ್ಯೆ ಪ್ರೊ| ಎ. ಮಿತ್ರಾ ಎಸ್‌. ರಾವ್‌ ಪ್ರಮಾಣವಚನ ಬೋಧಿಸಿದರು. ಇನ್ನೋರ್ವ ಸದಸ್ಯೆ ಎ. ವಿಜಯಲಕ್ಷ್ಮೀ ಆರ್‌. ರಾವ್‌, ಶ್ರೀನಿವಾಸ ವಿ.ವಿ. ಉಪಕುಲಪತಿ ಡಾ| ಸತ್ಯನಾರಾಯಣ ರೆಡ್ಡಿ, ಫಾರ್ಮಸಿ ಕಾಲೇಜ್‌ ಪ್ರಾಂಶುಪಾಲ ಡಾ| ರಾಮಕೃಷ್ಣ ಶಬರಾಯ, ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಕೇಂದ್ರದ ಡೀನ್‌ ಡಾ| ಉದಯ್‌ ಕುಮಾರ್‌ ರಾವ್‌, ನರ್ಸಿಂಗ್‌ ಸೈನ್ಸ್‌ ಡೀನ್‌ ಡಾ| ಪ್ರದೀಪ್‌ ಎಂ., ಫಿಸಿಯೋಥೆರಪಿ ಮತ್ತು ರಿಸರ್ಚ್‌ ಸೆಂಟರ್‌ ಡೀನ್‌ ಡಾ| ರಾಜಶೇಖರ್‌, ಡೆಂಟಲ್‌ ಸೈನ್ಸಸ್‌ ಡೀನ್‌ ಡಾ| ರೇಷ್ಮಾ ಪೈ, ಶ್ರೀನಿವಾಸ್‌ ವಿ.ವಿ. ರಿಜಿಸ್ಟ್ರಾರ್‌, ಡಾ| ಅನಿಲ್‌ ಕುಮಾರ್‌, ಮೌಲ್ಯಮಾಪನ ರಿಜಿಸ್ಟ್ರಾರ್‌ ಡಾ| ಶ್ರೀನಿವಾಸ ಮಯ್ಯ ಡಿ., ರಿಜಿಸ್ಟ್ರಾರ್‌ ಆಫ್‌ ಡೆವಲಪ್‌ಮೆಂಟ್‌ ಡಾ| ಅಜಯ್‌ ಕುಮಾರ್‌ ಮತ್ತು ವಿವಿಧ ಸಂಸ್ಥೆಗಳ ಡೀನ್‌ಗಳು ಉಪಸ್ಥಿತರಿದ್ದರು.

739 ಪದವೀಧರರು ಪದವಿ ಪ್ರಮಾಣಪತ್ರ ಪಡೆದರು. ಡಾ| ಅಂಬಿಕಾ ಮಲ್ಯ, ಡಾ| ವಿಜಯಲಕ್ಷ್ಮೀ ನಾಯಕ್‌, ಪ್ರೊ| ರೋಹನ್‌ ಫೆರ್ನಾಂಡಿಸ್‌, ಪ್ರೊ| ಶ್ವೇತಾ ಪೈ ಮತ್ತು ಡಾ| ಪದ್ಮಾ ಪ್ರಭು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.