ಕ್ರಿಕೆಟ್ನಿಂದ ಸೌರಭ್ ತಿವಾರಿ ನಿವೃತ್ತಿ
Team Udayavani, Feb 12, 2024, 11:19 PM IST
ರಾಂಚಿ: ದೇಶೀಯ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಜಾರ್ಖಂಡ್ನ ಖ್ಯಾತ ಬ್ಯಾಟರ್ ಸೌರಭ್ ತಿವಾರಿ ನಿವೃತ್ತಿ ಘೋಷಿಸಿದ್ದಾರೆ. ಫೆ. 16ರಿಂದ ಜಾರ್ಖಂಡ್ ಈ ಬಾರಿಯ ರಣಜಿಯಲ್ಲಿ ತನ್ನ ಕೊನೆಯ ಲೀಗ್ ಪಂದ್ಯವನ್ನು ರಾಜಸ್ಥಾನದ ವಿರುದ್ಧ ಆಡಲಿದೆ. ಅಲ್ಲಿಗೆ 17 ವರ್ಷದ ಸೌರಭ್ ವೃತ್ತಿಜೀವನಕ್ಕೆ ತೆರೆ ಬೀಳಲಿದೆ.
ಭಾರತದ ಪರ 3 ಏಕದಿನ ಪಂದ್ಯಗಳಲ್ಲಿ ಸೌರಭ್ ಕಾಣಿಸಿಕೊಂಡಿದ್ದಾರೆ. ಐಪಿಎಲ್ನಲ್ಲಿ 4 ತಂಡಗಳ ಪರ ಆಡಿದ್ದಾರೆ. ಧೋನಿಯಂತೆಯೇ ನೀಳವಾಗಿ ಕೂದಲು ಬಿಡುವ ಮೂಲಕ ಜನಪ್ರಿಯವಾಗಿದ್ದ ಸೌರಭ್, 115 ಪ್ರಥಮ ದರ್ಜೆ ಪಂದ್ಯಗಳಲ್ಲಿ 8,030 ರನ್ ಗಳಿಸಿದ್ದಾರೆ. 22 ಶತಕ ಬಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.