![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Feb 13, 2024, 3:25 PM IST
ರಾಮನಗರ: ಲಸಿಕೆ ಪಡೆದ ಕೆಲವೇ ತಾಸಿನಲ್ಲಿ ಮಗು ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸ್ಪೂರ್ತಿ ಮತ್ತು ಮೋಹನ್ ದಂಪತಿಗಳ ಒಂದುವರೆ ತಿಂಗಳ ಗಂಡು ಮಗು ಮೃತಪಟ್ಟಿದೆ. ಬೆಳಿಗ್ಗೆ 11 ಗಂಟೆಗೆ ಪಿಟಿಟಿ ಇಂಜೆಕ್ಷನ್ ನೀಡಲಾಗಿತ್ತು. 1.30ರ ಸುಮಾರಿಗೆ ಮಗು ಸಾವನ್ನಪ್ಪಿದೆ.
ಬೇರೆ 17 ಮಕ್ಕಳಿಗೂ ಇಂಜೆಕ್ಷನ್ ನೀಡಲಾಗಿದ್ದು ಅವರೆಲ್ಲರೂ ಅರೋಗ್ಯವಾಗಿದ್ದಾರೆ. ಲಸಿಕೆಯಿಂದ ಮಗು ಸಾವಿಗೀಡಾಗಲು ಸಾಧ್ಯವಿಲ್ಲ ಎಂದು ತಾಲೂಕು ವೈದ್ಯಾಧಿಕಾರಿ ಡಾ.ರಾಜು ಸ್ಪಷ್ಟನೆ ನೀಡಿದ್ದಾರೆ.
ಶವಪರೀಕ್ಷೆ ಮಾಡಿಸಿದರೆ ಕಾರಣ ತಿಳಿಯುತ್ತದೆ ಎಂದು ವೈದ್ಯಾಧಿಕಾರಿ ಹೇಳಿದ್ದಾರೆ. ಆದರೆ ಪೋಷಕರು ಶವಪರೀಕ್ಷೆಗೆ ಒಪ್ಪಿಗೆ ನೀಡಿಲ್ಲ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
You seem to have an Ad Blocker on.
To continue reading, please turn it off or whitelist Udayavani.