Karnataka: ಬಸವಣ್ಣ ಇನ್ನು ಸಾಂಸ್ಕೃತಿಕ ನಾಯಕ: ಸಿದ್ದರಾಮಯ್ಯ


Team Udayavani, Feb 13, 2024, 11:50 PM IST

basa

ಬೆಂಗಳೂರು: ವಿಶ್ವ ಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿ ಅವರು ಮಾತನಾಡಿದರು.

ರಾಜ್ಯಾದ್ಯಂತ ಎಲ್ಲ ಸರಕಾರಿ ಕಚೇರಿಗಳಲ್ಲಿಯೂ ಇರುವ ಬಸವಣ್ಣನವರ ಭಾವಚಿತ್ರದ ಕೆಳಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎನ್ನುವ ಫ‌ಲಕವನ್ನು ಫೆ. 17ರಂದು ಅನಾವರಣ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕು ಮಟ್ಟದಲ್ಲಿ ಶಾಸಕರು ಹಾಗೂ ಎಲ್ಲಾ ನಗರ ಹಾಗೂ ಗ್ರಾಮೀಣ ಸಂಸ್ಥೆಗಳಲ್ಲಿ ಆಯಾ ಅಧ್ಯಕ್ಷರಿಂದ ನೆರವೇರಿಸಲು ಸೂಚಿಸಲಾಗಿದೆ. ಎಲ್ಲ ಕಚೇರಿಗಳಲ್ಲಿಯೂ ಬಸವಣ್ಣನವರ ಭಾವಚಿತ್ರವಿರಬೇಕು ಎಂದರು.

ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ದ್ವೇಷಿಸುವುದು ದುರ್ಗುಣ. ಬಸವಣ್ಣ ಸಾಂಸ್ಕೃತಿಕ ನಾಯಕ ಎನ್ನುವುದು ಅತ್ಯಂತ ಯೋಗ್ಯವಾಗಿದೆ. ಅವರ ತತ್ತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಸ್ವಲ್ಪವಾದರೂ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನ

ಶಿವಮೊಗ್ಗದಲ್ಲಿ ಹಳೇ ಜೈಲು ಆವರಣವನ್ನು ಅಲ್ಲಮಪ್ರಭು ಎಂದು ನಾಮಕರಣ ಮಾಡಲಾಗಿದೆ. ವಿಜಯಪುರದ ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಅಕ್ಕಮಹಾದೇವಿ ವಿಶ್ವವಿದ್ಯಾ ನಿಲಯ ಎಂದು ನಾಮಕರಣ ಮಾಡಲಾಗಿದೆ. ಸಮಾಜದಲ್ಲಿ ಬದಲಾವಣೆ ತರಲು ಈ ಕೆಲಸಗಳನ್ನು ಮಾಡುತ್ತಿ ದ್ದೇವೆ. ಬಸವಾದಿ ಶರಣರ ವಚನಗಳು ಎಂದೆಂದಿಗೂ ಪ್ರಸ್ತುತವಾಗಿರಲಿವೆ. ಬಸವಣ್ಣನವರ ಕಾರ್ಯಕ್ರಮಕ್ಕೆ ಯಾವ ಕಾರಣಕ್ಕೂ ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ ಎಂದು ತಿಳಿಸಿದರು.

ವೈಚಾರಿಕ ಸಮಾಜ ಸ್ಥಾಪನೆ
ನುಡಿದಂತೆ ನಡೆದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ವರ್ಗ ರಹಿತ, ಜಾತಿರಹಿತ, ಮೌಡ್ಯಗಳಿಲ್ಲದ ವೈಚಾರಿಕ ಸಮಾಜ ಸ್ಥಾಪನೆಯ ಆಶಯ
ದಿಂದ ವಚನಗಳನ್ನು ರಚಿಸಿದರು. ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳ ರೀತಿಯಲ್ಲಿ ವಚನಗಳನ್ನು ರಚಿಸಿ ಜನರಲ್ಲಿ ಜಾಗೃತಿ ಮೂಡಿಸಿದರು ಎಂದು ಸಿಎಂ ಹೇಳಿದರು.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.