Bollywood: ಈಗ ಬರುವವನು ಸೈತಾನ್..‌ ʼಸಿಂಗಂ ಎಗೇನ್‌ʼನಲ್ಲಿ ವಿಲನ್‌ ಆದ ಅರ್ಜುನ್‌ ಕಪೂರ್


Team Udayavani, Feb 14, 2024, 11:11 AM IST

ಈಗ ಬರುವವನು ಸೈತಾನ್..‌ ʼಸಿಂಗಂ ಎಗೇನ್‌ʼನಲ್ಲಿ ವಿಲನ್‌ ಆದ ಅರ್ಜುನ್‌ ಕಪೂರ್

ಮುಂಬಯಿ: ರೋಹಿತ್‌ ಶೆಟ್ಟಿ ನಿರ್ದೇಶನದ ಬಾಲಿವುಡ್‌ ನ ಬಹು ನಿರೀಕ್ಷಿತ ಮಲ್ಟಿಸ್ಟಾರ್ಸ್‌ ಸಿನಿಮಾಗಳಲ್ಲಿ ಒಂದಾಗಿರುವ ʼಸಿಂಗಂ ಎಗೇನ್‌ʼ ಸಿನಿಮಾದ ಮತ್ತೊಂದು ಪಾತ್ರದ ಫಸ್ಟ್‌ ಲುಕ್‌ ರಿಲೀಸ್‌ ಆಗಿದೆ.

ʼಸಿಂಗಂ ಎಗೇನ್‌ʼ ರೋಹಿತ್ ಶೆಟ್ಟಿ ಅವರ ಕಾಪ್‌ ಯೂನಿವರ್ಸ್‌ ಸಿನಿಮವಾಗಿದೆ. ಅವರ ಸಿಂಗಂ ಸರಣಿಯ ಸಿನಿಮಾಗಳು ಬಾಲಿವುಡ್‌ ಬಾಕ್ಸ್‌ ಆಫೀಸ್‌ ನಲ್ಲಿ ಸದ್ದು ಮಾಡಿವೆ.  ʼಸಿಂಗಂ ಎಗೇನ್‌ʼ ನಲ್ಲಿ ದೊಡ್ಡ ಕಲಾವಿದರ ದಂಡೇ ಇರಲಿದೆ. ಈಗಾಗಲೇ ಸಿನಿಮಾ ಪ್ರಮುಖ ಪಾತ್ರಗಳ ಫಸ್ಟ್‌ ಲುಕ್‌ ನ್ನು ರಿವೀಲ್‌ ಮಾಡಲಾಗಿದೆ.

ಇದನ್ನೂ ಓದಿ: “ನನ್ನದು ತುಂಬಾ ದೊಡ್ಡದು,ಅವನಿಗಿಂತ ನಿನ್ನದು ಚಿಕ್ಕದು..” ಉಪ್ಪಿ ʼUI’ ʼಚೀಪ್‌ʼ ಪ್ರೋಮೊ ಔಟ್

ಲೇಡಿ ಸಿಂಗಂ ಅವತಾರದಲ್ಲಿ ದೀಪಿಕಾ ಪಡುಕೋಣೆ, ಬಾಜಿರಾವ್‌ ಸಿಂಗಂ ಆಗಿ ಅಜಯ್‌ ದೇವಗನ್‌, ಸಂಗಂ ಭಲೇರಾವ್‌ ಆಗಿ ರಣ್ವೀರ್ ಸಿಂಗ್ ‌, ಎಸಿಪಿ ಸತ್ಯ ಆಗಿ ಟೈಗರ್‌ ಶ್ರಾಫ್‌, ಕರೀನಾ ಕಪೂರ್‌ ಹಾಗೂ ಇತರೆ ಪ್ರಮುಖರು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದೀಗ ಸಿನಿಮಾದಲ್ಲಿ ವಿಲನ್‌ ರೋಲ್‌ ನಲ್ಲಿ ಕಾಣಿಸಿಕೊಳ್ಳಲಿರುವ ಪಾತ್ರದ ಫಸ್ಟ್‌ ಲುಕ್‌ ರಿಲೀಸ್‌ ಮಾಡಲಾಗಿದೆ. ಅರ್ಜುನ್‌ ಕಪೂರ್‌ ನೆಗೆಟಿವ್‌ ರೋಲ್‌ ನಲ್ಲಿ ʼಸಿಂಗಂ ಎಗೇನ್‌ʼ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಕ್ತಸಿಕ್ತ ಅವತಾರದಲ್ಲಿ ಅರ್ಜುನ್‌ ಕಾಣಿಸಿಕೊಂಡಿದ್ದಾರೆ. ಅವರ ಮುಂದೆ ರಣ್ವೀರ್‌ ಸಿಂಗ್‌ ನಿಂತಿದ್ದಾರೆ. ʼಮನುಷ್ಯ ತಪ್ಪು ಮಾಡುತ್ತಾನೆ. ಅವನಿಗೆ ಅದರ ಶಿಕ್ಷೆಯೂ ಸಿಗುತ್ತದೆ. ಆದರೆ ಈಗ ಬರುವವನು ಸೈತಾನ್”‌ ಎಂದು ರೋಹಿತ್‌ ಶೆಟ್ಟಿ ಅವರು ಫಸ್ಟ್‌ ಲುಕ್‌ ಪೋಸ್ಟರ್‌ ನ್ನು ರಿಲೀಸ್ ಮಾಡಿದ್ದಾರೆ.

ಇದೇ ವರ್ಷದ ಆಗಸ್ಟ್‌ 15 ರಂದು ಸಿನಿಮಾ ರಿಲೀಸ್‌ ಆಗಲಿದೆ.

 

View this post on Instagram

 

A post shared by Rohit Shetty (@itsrohitshetty)

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.