Mangaluru ಧರ್ಮ ಅವಹೇಳನ ಘಟನೆ; ಶಿಕ್ಷಕಿ ವಿರುದ್ದ ಎಫ್ ಐಆರ್ ಗೆ ಪೋಷಕರ ಒತ್ತಾಯ


Team Udayavani, Feb 16, 2024, 2:37 PM IST

ಧರ್ಮ ಅವಹೇಳನ ಘಟನೆ; ಶಿಕ್ಷಕಿ ವಿರುದ್ದ ಎಫ್ ಐಆರ್ ಗೆ ಪೋಷಕರ ಒತ್ತಾಯ

ಮಂಗಳೂರು: ತರಗತಿಯಲ್ಲಿ ಹಿಂದೂ ಧರ್ಮದ ಅವಹೇಳನ ಮಾಡಿದ ನಗರದ ಶಾಲೆಯೊಂದರ ಶಿಕ್ಷಕಿಯ ವಿರುದ್ದ ಇನ್ನೂ ಕೂಡ ಎಫ್ಐಆರ್ ದಾಖಲಿಸದಿರುವ ಬಗ್ಗೆ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪೋಷಕರು, ದೂರು ನೀಡಿ ವಾರವಾದರೂ ಎಫ್ಐಆರ್ ದಾಖಲಾಗಿಲ್ಲ. ಈ ಬಗ್ಗೆ ಕಮಿಷನರ್ ಅವರಲ್ಲಿ ಮಾತನಾಡಿದ್ದೇವೆ.‌ ಸತ್ಯ ಏನೆಂಬ ವಿಚಾರ ಎಲ್ಲರಿಗೂ ಗೊತ್ತಿದೆ. ಶೀಘ್ರ ತನಿಖೆ ನಡೆಸಿ ಸತ್ಯವನ್ನು ಪೊಲೀಸರು ಬಹಿರಂಗ ಪಡಿಸಬೇಕು. ಶಾಸಕರು, ಹಿಂದೂ ಸಂಘಟನೆ ಮುಖಂಡರ ವಿರುದ್ದ ದಾಖಲಾಗಿರುವ ಎಫ್ಐಆರ್ ನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಶಾಸಕ ಕಾಮತ್ ಪ್ರತಿಭಟನಾ ಸ್ಥಳದಲ್ಲಿದ್ದು ಪೋಷಕರ ಪರವಾಗಿ ಮಾತನಾಡಿದ್ದರು. ಅವರ ವಿರುದ್ದ ಎಫ್ಐಆರ್ ದಾಖಲಿಸಿರುವುದು ಸರಿಯಲ್ಲ. ಇನ್ನೋರ್ವ ಶಾಸಕ ಭರತ್ ಶೆಟ್ಟಿ, ವಿಎಚ್ ಪಿಯ ಶರಣ್ ಪಂಪ್ ವೆಲ್ ಸ್ಥಳದಲ್ಲಿರಲಿಲ್ಲ. ಅವರ ವಿರುದ್ದವೂ ಎಫ್ಐಆರ್ ದಾಖಲಿಸಲಾಗಿದೆ. ಇದು ಕೂಡ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನಂತರ ಬಿಜೆಪಿ, ವಿಎಚ್ ಪಿ ಮುಖಂಡರು ಕೂಡ ಕಮಿಷನರ್ ಅವರನ್ನು ಭೇಟಿಯಾಗಿ ಅಸಮಧಾನ ಹೊರ ಹಾಕಿದರು.

ಟಾಪ್ ನ್ಯೂಸ್

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-weewq

Hindus ಹೇಳಿಕೆ ;ರಾಹುಲ್ ಗಾಂಧಿಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.