Media Award; ಈಶ್ವರ ದೈತೋಟರಿಗೆ ವಿ.ನಾಗರಾಜ ರಾವ್ ಮಾಧ್ಯಮ ಪ್ರಶಸ್ತಿ
Team Udayavani, Feb 18, 2024, 1:22 AM IST
ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನ ನೀಡುವ “ಪ್ರೊ| ಎಲ್.ಎಸ್.ಶೇಷಗಿರಿ ರಾವ್ ವಿಮಶಾì ಪ್ರಶಸ್ತಿ’ ಗೆ ಹಿರಿಯ ಜಾನಪದ ವಿದ್ವಾಂಸ ಡಾ| ಮೀರಾಸಾಬಿಹಳ್ಳಿ ಶಿವಣ್ಣ ಹಾಗೂ “ವಿ.ನಾಗರಾಜ ರಾವ್ ಸಮೂಹ ಮಾಧ್ಯಮ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ಡಾ| ಈಶ್ವರ ದೈತೋಟ ಆಯ್ಕೆ ಆಗಿದ್ದಾರೆ. ಫೆ.19 ರಂದು ಹಿರಿಯ ಸಾಹಿತಿ ಡಾ| ಕೆ. ಮರುಳಸಿದ್ದಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.