![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 18, 2024, 10:39 AM IST
ರಾಜಕೋಟ್: ಇಂಗ್ಲೆಂಡ್ ವಿರುದ್ಧದ ರಾಜಕೋಟ್ ಟೆಸ್ಟ್ ಪಂದ್ಯದ ಮೂರನೇ ದಿನದಾಟಕ್ಕೆ ವೈಯಕ್ತಿಕ ಕಾರಣಗಳಿಂದ ಬಿಡುವು ಪಡೆದಿದ್ದ ರವಿಚಂದ್ರನ್ ಅಶ್ವಿನ್ ಅವರು ಇಂದು ಮತ್ತೆ ತಂಡ ಸೇರಿಕೊಂಡಿದ್ದಾರೆ.
ಕೌಟುಂಬಿಕ ತುರ್ತು ಕಾರಣಗಳಿಂದ ರವಿ ಅಶ್ವಿನ್ ಅವರು ಮೂರನೇ ದಿನದಾಟವನ್ನು ತಪ್ಪಿಸಿಕೊಂಡಿದ್ದರು. ಅವರು ರಾಜಕೋಟ್ ನಿಂದ ಚೆನ್ನೈಗೆ ತೆರಳಿದ್ದರು. ಅಶ್ವಿನ್ ಅವರ ತಾಯಿಗೆ ಅನಾರೋಗ್ಯವಾದ ಕಾರಣ ತವರಿಗೆ ಮರಳಿದ್ದರು ಎಂದು ವರದಿಯಾಗಿದೆ.
ಇದೀಗ ನಾಲ್ಕನೇ ದಿನದಾಟದಲ್ಲಿ ರವಿಚಂದ್ರನ್ ಅಶ್ವಿನ್ ಅವರು ನಾಲ್ಕನೇ ದಿನಕ್ಕೆ ತಂಡ ಕೂಡಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಅಶ್ವಿನ್ ಮತ್ತು ಅವರ ಕುಟುಂಬವು ಈ ಸವಾಲಿನ ಸಮಯದಲ್ಲಿ ಗೌಪ್ಯತೆ ಕಾಪಾಡಿಕೊಳ್ಳಲು ವಿನಂತಿಸಿದೆ ಎಂದು ಬಿಸಿಸಿಐ ಹೇಳಿದೆ.
🚨 UPDATE 🚨: R Ashwin set to rejoin #TeamIndia from Day 4 of the 3rd India-England Test.#INDvENG | @IDFCFIRSTBankhttps://t.co/rU4Bskzqig
— BCCI (@BCCI) February 18, 2024
ಎರಡನೇ ಇನ್ನಿಂಗ್ಸ್ ನಲ್ಲಿ ಎರಡು ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿದ್ದ ಭಾರತ ಇಂದು ಬ್ಯಾಟಿಂಗ್ ಮುಂದುವರಿಸಿದೆ. 66 ಓವರ್ ಅಂತ್ಯಕ್ಕೆ ಮೂರು ವಿಕೆಟ್ ನಷ್ಟಕ್ಕೆ 249 ರನ್ ಗಳಿಸಿದೆ. 91 ರನ್ ಗಳಿಸಿದ್ದ ಶುಬ್ಮನ್ ಗಿಲ್ ರನೌಟಾದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.