ಸಂಚರಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ: “ಸಾವಿನಿಂದ ತಪ್ಪಿಸಿಕೊಂಡಿದ್ದೇವೆ” ಎಂದ ರಶ್ಮಿಕಾ


Team Udayavani, Feb 18, 2024, 12:40 PM IST

ಸಂಚರಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ: “ಸಾವಿನಿಂದ ತಪ್ಪಿಸಿಕೊಂಡಿದ್ದೇವೆ” ಎಂದ ರಶ್ಮಿಕಾ

ಮುಂಬಯಿ: ನಟಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ  ತುರ್ತು ಭೂಸ್ಪರ್ಶ ಮಾಡಿದೆ. ಈ ಘಟನೆ ಬಗ್ಗೆ ಸ್ವತಃ ರಶ್ಮಿಕಾ ಅವರೇ ಪೋಟೋವೊಂದನ್ನು ಹಂಚಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಅವರು ಮುಂಬಯಿನಿಂದ – ಹೈದರಾಬಾದ್ ಗೆ ತೆರಳುತ್ತಿದ್ದರು. ಈ ಸಮಯದಲ್ಲಿ ಅವರು ಸಂಚರಿಸುತ್ತಿದ್ದ ವಿಸ್ತಾರ ಏರ್‌ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ 30 ನಿಮಿಷಗಳ ಬಳಿಕ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನ ಮರಳಿ ಛತ್ರಪತಿ ಶಿವಾಜಿ ಮಹಾರಾಜ್ ಇಂಟರ್ನ್ಯಾಷನಲ್ ನಿಲ್ದಾಣದಲ್ಲಿ ಭೂಸ್ಪರ್ಶವಾಗಿದೆ. ಈ ಘಟನೆಯಲ್ಲಿ ಯಾರಿಗೂ ತೊಂದರೆ ಆಗಿಲ್ಲ.

ಈ ಸಮಯದಲ್ಲಿ ರಶ್ಮಿಕಾ ಅವರೊಂದಿಗೆ ಸಹ ಪ್ರಯಾಣಿಕರಾಗಿ ನಟಿ ಶ್ರದ್ಧಾ ದಾಸ್ ಕೂಡ ಸಂಚರಿಸುತ್ತಿದ್ದರು. ಘಟನೆ ಬಳಿಕ ರಶ್ಮಿಕಾ ಶ್ರದ್ಧಾ ದಾಸ್ ಅವರೊಂದಿಗೆ ಫೋಟೋ ಹಂಚಿಕೊಂಡು “ಸಾವಿನಿಂದ ತಪ್ಪಿಸಿಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ʼಅನಿಮಲ್‌ʼ ಸಿನಿಮಾದ ಯಶಸ್ಸಿನಲ್ಲಿರುವ ರಶ್ಮಿಕಾ ಸದ್ಯ ʼಪುಷ್ಪ-2ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

 

 

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

‌Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್

‌Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

OTT Release: ಚಿಯಾನ್‌ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release: ಚಿಯಾನ್‌ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.