ವಿಕ್ರಮಶಿಲಾ ಬೌದ್ಧ ವಿವಿಯ ಪುನರ್ ಉತ್ಖನನ ಆರಂಭಿಸಿದ ಪುರಾತತ್ವ ಇಲಾಖೆ
Team Udayavani, Feb 19, 2024, 12:19 AM IST
ಪಟ್ನಾ: ಬಿಹಾರದ ಭಾಗಲ್ಪುರದಲ್ಲಿರುವ ಐತಿಹಾಸಿಕ ವಿಕ್ರಮಶಿಲಾ ಮಹಾವೀರ ವಿಶ್ವವಿದ್ಯಾನಿಲಯದ ಅವಶೇಷಗಳನ್ನು ಪುನರ್ ಉತ್ಖನನ ಮಾಡಲು ಭಾರತೀಯ ಪುರಾತತ್ವ ಇಲಾಖೆ ಮುಂದಾಗಿದೆ. ಕ್ರಿ.ಶ. 8ನೇ ಶತಮಾನದ ಅಂತ್ಯ ಅಥವಾ ಕ್ರಿ.ಶ. 9ನೇ ಶತಮಾನದ ಆರಂಭದಲ್ಲಿ ಪಾಲ ದೊರೆ ಧರ್ಮಪಾಲ ನಿರ್ಮಿಸಿದ ಈ ಪ್ರಾಚೀನ ವಿವಿಯನ್ನು ಹಿಂದೆ 1972-82ರ ಅವಧಿಯಲ್ಲಿ ಪುರಾತತ್ವ ಇಲಾಖೆಯು ಉತ್ಖನನ ನಡೆಸಿದ್ದು, ಬೃಹದಾಕಾರದ ಬೌದ್ಧ ವಿಹಾರಗಳು, ಸ್ತೂಪಗಳು ಹಾಗೂ ಗ್ರಂಥಾಲಯದ ಕುರುಹುಗಳು ಸಿಕ್ಕಿರುವುದಾಗಿ ತಿಳಿಸಿತ್ತು. ಇದು ಬೌದ್ಧರ ಪ್ರಮುಖ ಶಿಕ್ಷಣ ಕೇಂದ್ರಗಳಲ್ಲೊಂದಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.