![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 20, 2024, 12:17 AM IST
ಪುಂಜಾಲಕಟ್ಟೆ: ಕಾರು ಢಿಕ್ಕಿ ಹೊಡೆದು ಬೈಕ್ ಸವಾರರಾದ ತಂದೆ-ಮಗ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಿಲಿಮೊಗರು ಗ್ರಾಮದ ಓಮ ಸಂಕದ ಬಳಿ ರವಿವಾರ ಸಂಭವಿಸಿದೆ.
ಸ್ಥಳೀಯ ನಿವಾಸಿ ಕೇಶವ ಸಪಲ್ಯ ಹಾಗೂ ಅವರ ಪುತ್ರ ಯಶ್ಮಿತ್ ಗಾಯಗೊಂಡವರು. ಅವರು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಓಮ ಕಿರು ಸೇತುವೆ ಬಳಿ ಜಯಪ್ರಕಾಶ್ ಅವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆಯಿತು. ಯಶ್ಮಿತ್ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಲ್ಲಿಸಿದ್ದ ಬೈಕ್ ಕಳವು
ಬಂಟ್ವಾಳ: ಫರಂಗಿಪೇಟೆ ಶ್ರೀ ವರದೇಶ್ವರ ದೇವಸ್ಥಾನದ ಜಾತ್ರೆಗೆ ಹೋಗಿದ್ದ ಫರಂಗಿಪೇಟೆ ತೆಕ್ಕಿಹಿತ್ಲು ನಿವಾಸಿ ಚಂದ್ರಶೇಖರ ಅವರು ರಸ್ತೆ ಬದಿ ನಿಲ್ಲಿಸಿದ್ದ 15 ಸಾವಿರ ರೂ. ಮೌಲ್ಯದ ಬೈಕನ್ನು ಯಾರೋ ಕಳವು ಮಾಡಿದ ಘಟನೆ ಫೆ. 15ರಂದು ನಡೆದಿದೆ.
ಸುಳ್ಯ: ದ್ವಿಚಕ್ರ ವಾಹನಗಳು ಢಿಕ್ಕಿ
ಸುಳ್ಯ: ನಗರದ ಜೂನಿಯರ್ ಕಾಲೇಜು ಯುವಜನ ಸಂಯುಕ್ತ ಮಂಡಳಿಯ ಸಮೀಪ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಢಿಕ್ಕಿಯಾಗಿ ಇಬ್ಬರೂ ಸವಾರರು ಗಾಯಗೊಂಡಿದ್ದಾರೆ. ಬೈಕುಗಳು ಜಖಂಗೊಂಡಿವೆ. ಗಾಯಳುಗಳಿಗೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.