Black Hole: ಬ್ರಹ್ಮಾಂಡದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಕಪ್ಪುಕುಳಿ ಪತ್ತೆ…

ಸೂರ್ಯನಿಗಿಂತ 500 ಲಕ್ಷಕೋಟಿ ಪಟ್ಟು ಹೊಳಪು

Team Udayavani, Feb 21, 2024, 8:51 AM IST

Black Hole: ಬ್ರಹ್ಮಾಂಡದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಕಪ್ಪುಕುಳಿ ಪತ್ತೆ…

ನವದೆಹಲಿ: ಹಿಂದೆಂದೂ ಕಂಡಿರದಂಥ, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಹಾಗೂ ಬ್ರಹ್ಮಾಂಡದ ಅತ್ಯಂತ ಪ್ರಕಾಶಮಾನವಾದ ಕಪ್ಪುಕುಳಿಯೊಂದನ್ನು ಖಗೋಳವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ.

ಈ ಕಪ್ಪುಕುಳಿಯು ಸೂರ್ಯನಿಗಿಂತ ಅಂದಾಜು 1,700 ಕೋಟಿ ಪಟ್ಟು ದ್ರವ್ಯರಾಶಿಯನ್ನು ಹೊಂದಿದೆ ಎಂದು ಆಸ್ಟ್ರೇಲಿಯನ್‌ ನ್ಯಾಷನಲ್‌ ಯುನಿವರ್ಸಿಟಿ(ಎಎನ್‌ಯು) ಸಂಶೋಧಕರು ಹೇಳಿದ್ದಾರೆ. ಕಪ್ಪುಕುಳಿ ಬೆಳೆಯುತ್ತಿರುವ ಅಗಾಧ ವೇಗವನ್ನು ನೋಡಿದರೆ, ಅದು ಭಾರೀ ಪ್ರಮಾಣದಲ್ಲಿ ಬೆಳಕು ಮತ್ತು ಉಷ್ಣತೆಯನ್ನು ಬಿಡುಗಡೆ ಮಾಡುತ್ತಿರುವುದನ್ನು ಖಾತ್ರಿ ಪಡಿಸುತ್ತದೆ. ಇದು ಸೂರ್ಯನಿಗಿಂತ 500 ಲಕ್ಷ ಕೋಟಿ ಪಟ್ಟು ಹೆಚ್ಚು ಪ್ರಕಾಶಮಾನವಾಗಿದೆ ಎಂದಿದ್ದಾರೆ.

ಕಪ್ಪುಕುಳಿ ಎಂದರೇನು?

ಕಪ್ಪುಕುಳಿ ಎನ್ನುವುದು ಬಾಹ್ಯಾಕಾಶ ಒಂದು ವಿಶಿಷ್ಟ ಪ್ರದೇಶವಾಗಿದ್ದು, ಇಲ್ಲಿ ಗುರುತ್ವ ಬಲವು ಎಷ್ಟು ಬಲಿಷ್ಠವಾಗಿರುತ್ತದೆ ಎಂದರೆ, ಬೆಳಕು ಕೂಡ ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಪ್ಪುರಂಧ್ರ ಅಗೋಚರವಾಗಿರುವ ಕಾರಣ, ಅದು ಜನರ ಕಣ್ಣಿಗೆ ಕಾಣಿಸುವುದಿಲ್ಲ. ಅದು ತನ್ನ ಬೆಳಕನ್ನು ತಾನೇ ನುಂಗುತ್ತಿರುವ ಅಗಾಧಶಕ್ತಿಯ ತಾಣ.

ಇದನ್ನೂ ಓದಿ: Judge: ಅಕ್ರಮ ಮರಳು ಮಾಫಿಯಾಗೆ ಬಲಿಯಾದ ಅಧಿಕಾರಿಯ ಮಗ ಈಗ‌ ಜಡ್ಜ್!

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

Instagram down: ಭಾರತದಾದ್ಯಂತ ಇನ್ಸ್ಟಾಗ್ರಾಮ್‌ ಡೌನ್; ಬಳಕೆದಾರರು ಪರದಾಟ

Instagram down: ಭಾರತದಾದ್ಯಂತ ಇನ್ಸ್ಟಾಗ್ರಾಮ್‌ ಡೌನ್; ಬಳಕೆದಾರರು ಪರದಾಟ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.