![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 21, 2024, 12:14 PM IST
ರಾಮನಗರ: 40 ವಕೀಲರ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಪಿಎಸ್ ಐ ತನ್ವೀರ್ ಹುಸೇನ್ ಅವರನ್ನು ಅಮಾನತ್ತುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ವಕೀಲರ ವಿರುದ್ಧ ದಾಖಲು ಮಾಡಿದ್ದ ಎಫ್ ಐಆರ್ ರದ್ದು ಮಾಡುವಂತೆ ವಕೀಲರ ಸಂಘ ಕಳೆದ ಮೂರೂ ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ ಇದಕ್ಕೆ ರಾಜಕೀಯ ನಾಯಕರೂ ಕೈಜೋಡಿಸಿದ್ದು ಸದನದಲ್ಲೂ ಈ ವಿಚಾರ ಮುನ್ನೆಲೆಗೆ ಬಂದಿತ್ತು ಇದರ ಮುಂದಿನ ಭಾಗವಾಗಿ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ವಕೀಲರು ಗುರುವಾರ ವಿಧಾನಸೌಧ ಚಲೋಗೆ ಸಿದ್ದತೆ ಮಾಡಿಕೊಂಡಿದ್ದರು.
ಇದರ ನಡುವೆ ವಿಧಾನ ಸಭೆಯಲ್ಲಿ ಗೃಹಸಚಿವ ಜಿ.ಪರಮೇಶ್ವರ್ ಪಿಎಸ್ ಐ ತನ್ವೀರ್ ಹುಸೇನ್ ಅವರನ್ನು ಅಮಾನತ್ತು ಮಾಡಿರುವುದಾಗಿ ಹೇಳಿದ್ದಾರೆ. ಇದರೊಂದಿಗೆ ಮೂರೂ ದಿನಗಳಿಂದ ನಡೆಯುತ್ತಿದ್ದ ವಕೀಲರ ಧರಣಿ ಕೊನೆಗೊಂಡಿದೆ.
ಈ ಕುರಿತು ಮಾಹಿತಿ ನೀಡಿದ ಗೃಹ ಸಚಿವರು ವಿವಾದದ ಕೇಂದ್ರ ಬಿಂದು ವಾಗಿರುಗ ವಕೀಲ ಚಾನ್ ಪಾಷಾ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.
ಪಿಎಸ್ ಐ ಅಮಾನತ್ತು ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಕೀಲರು ಸಂಭ್ರಮಾಚರಣೆ ನಡೆಸಿದರು.
ಇದನ್ನೂ ಓದಿ: Arrested: ಸಾಲ ವಸೂಲಿ ವೇಳೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ರೌಡಿಶೀಟರ್ ಬಂಧನ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.