ಉಕ್ರೈನ್‌ ವಿರುದ್ಧದ ಯುದ್ಧದಲ್ಲಿ Russiaದಿಂದ ಭಾರತೀಯರ ಬಳಕೆ; ರಕ್ಷಣೆಗಾಗಿ ಜೈಶಂಕರ್‌ ಮೊರೆ


Team Udayavani, Feb 21, 2024, 3:10 PM IST

ಉಕ್ರೈನ್‌ ವಿರುದ್ಧದ ಯುದ್ಧದಲ್ಲಿ Russiaದಿಂದ ಭಾರತೀಯರ ಬಳಕೆ; ರಕ್ಷಣೆಗಾಗಿ ಜೈಶಂಕರ್‌ ಮೊರೆ

ನವದೆಹಲಿ: ಉಕ್ರೈನ್‌ ವಿರುದ್ಧ ಯುದ್ಧ ಮಾಡಲು ರಷ್ಯಾ ಖಾಸಗಿ ಸೈನಿಕರು ಮತ್ತು ಕೈದಿಗಳನ್ನು ಬಳಸಿಕೊಂಡಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದ್ದು, ರಷ್ಯಾ ಹಲವು ಭಾರತೀಯ ಕಾರ್ಮಿಕರನ್ನು ಬಳಸಿಕೊಂಡಿರುವ ಆಘಾತಕಾರಿ ಅಂಶ ಕೂಡಾ ಬಹಿರಂಗಗೊಂಡಿದೆ.

ದನ್ನೂ ಓದಿ:ಹೊಸಬರಿಗೆ ಟಿಕೆಟ್ ನೀಡಿ… ಚಿಕ್ಕಮಗಳೂರು-ಉಡುಪಿ ಬಿಜೆಪಿ ಕಾರ್ಯಕರ್ತರಿಂದ ಕೇಂದ್ರಕ್ಕೆ ಪತ್ರ

ದ ಹಿಂದು ದೈನಿಕ ವರದಿ ಪ್ರಕಾರ, ಸೇನಾ ಭದ್ರತಾ ಸಹಾಯಕ ಹುದ್ದೆ ಎಂದು ನಂಬಿಸಿ ಭಾರತೀಯ ಏಜೆಂಟ್‌ ಮೂವರು ಭಾರತೀಯರನ್ನು ರಷ್ಯಾಕ್ಕೆ ಕಳುಹಿಸಿ ವಂಚಿಸಲಾಗಿತ್ತು. ಈ ಮೂವರನ್ನು ರಷ್ಯಾ ಉಕ್ರೈನ್‌ ವಿರುದ್ಧ ಯುದ್ಧದಲ್ಲಿ ಹೋರಾಡಲು ಬಳಸಿಕೊಂಡಿರುವುದಾಗಿ ವಿವರಿಸಲಾಗಿದೆ.

2023ರ ನವೆಂಬರ್‌ ಹೊತ್ತಿಗೆ ಅಂದಾಜು 18 ಮಂದಿ ಭಾರತೀಯರನ್ನು ರಷ್ಯಾ ಮತ್ತು ಉಕ್ರೈನ್‌ ಗಡಿಯ ವಿವಿಧ ಭಾಗಗಳಲ್ಲಿ ನಿಯೋಜಿಸಲಾಗಿತ್ತು. ಅವರಲ್ಲಿ ಒಬ್ಬರು ಯುದ್ಧದಲ್ಲಿ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

ವಂಚನೆಗೊಳಗಾಗಿರುವ ಹೈದರಾಬಾದ್‌ ನ ವ್ಯಕ್ತಿಯ ಕುಟುಂಬ ಸದಸ್ಯರೊಬ್ಬರು ಇದೀಗ ಎಐಎಂಐಎಂ ಸಂಸದ ಅಸಾದುದ್ದೀನ್‌ ಓವೈಸಿಯ ಮೊರೆ ಹೋಗಿದ್ದು, ಈ ನಿಟ್ಟಿನಲ್ಲಿ ಓವೈಸಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.‌ ಜೈಶಂಕರ್‌ ಹಾಗೂ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಪತ್ರ ಬರೆದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಭಾರತೀಯರು ವಾಪಸ್‌ ಆಗಲು ನೆರವು ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಉತ್ತರಪ್ರದೇಶ, ಗುಜರಾತ್‌, ಪಂಜಾಬ್‌ ಮತ್ತು ಜಮ್ಮ-ಕಾಶ್ಮೀರ ಸೇರಿದಂತೆ ದೇಶದ ವಿವಿಧ ಭಾಗದ ಜನರು ರಷ್ಯಾದಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನೆಲ್ಲಾ ಕೂಡಲೇ ರಕ್ಷಣೆ ಮಾಡಿ, ಭಾರತಕ್ಕೆ ವಾಪಸ್‌ ಕರೆತರಬೇಕ ಎಂದು ಓವೈಸಿ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

Sheik Hasina

Sheikh Hasina ಭಾರತದಿಂದ ಗಡೀಪಾರಿಗೆ ಬಾಂಗ್ಲಾದೇಶ ಪ್ರಯತ್ನ?

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.