Bidar: ಹಣಕ್ಕೆ ಬೇಡಿಕೆ ಇಟ್ಟಿದ್ದ ಎಎಸ್ಐ ಅಮಾನತು
Team Udayavani, Feb 21, 2024, 8:37 PM IST
ಬೀದರ್ : ಚಿಲ್ಲರೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಹುಲಸೂರು ಪೊಲೀಸ್ ಠಾಣೆಯ ಎಎಸ್ಐ ಶಾವುರಾಜ್ ಅವರನ್ನು ಬುಧವಾರ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಅ್.ಎಲ್ ಆದೇಶ ಹೊರಡಿಸಿದ್ದಾರೆ.
ಬೇಲೂರು ಗ್ರಾಮದಲ್ಲಿ ಕಬ್ಬು ಸುಟ್ಟು ಹೋಗಿದ್ದರ ಬಗ್ಗೆ ರೈತ ಠಾಣೆಗೆ ದೂರು ನೀಡಿದ್ದರು. ಸ್ಥಳಕ್ಕೆ ಪಂಚನಾಮೆಗೆ ತೆರಳಿದ್ದಾಗ ದೂರುದಾರನೊಂದಿಗೆ ಅನುಚಿತವಾಗಿ ವರ್ತಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಪ್ರಾಥಮಿಕ ತನಿಖೆಯಿಂದ ಹಾಗೂ ವಿಡಿಯೋ ತುಣುಕುಗಳಿಂದ ಸಾಬೀತಾಗಿದೆ. ಕರ್ತವ್ಯದಲ್ಲಿ ಬೇಜವಾಬ್ದಾರಿ ಹಾಗೂ ದುರ್ನಡತೆ ತೋರಿಸಿದ್ದಕ್ಕೆ ಎಎಸ್ಐ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುಣತೀರ್ಥವಾಡಿ ಗ್ರಾಮಕ್ಕೆ ಈಶ್ವರ ಖಂಡ್ರೆ ಭೇಟಿ; ನೊಂದ ಕುಟುಂಬಕ್ಕೆ ಹಣಕಾಸಿನ ನೆರವು
Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ
Bidar; ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ: ಕಿಡ್ನಾಪ್ ಆರೋಪಿ ಕಾಲಿಗೆ ಗುಂಡೇಟು
Bidar; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ: ಪುಳಕಿತರಾದ ಜನರು
Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.