Karnataka; ಬಗರ್ಹುಕುಂ ಸಮಿತಿಯಲ್ಲಿ ಸ್ಥಳೀಯರಿಗೆ ಸದಸ್ಯತ್ವ
Team Udayavani, Feb 23, 2024, 11:12 PM IST
ಬೆಂಗಳೂರು: ಬಗರ್ಹಕುಂ ಸಮಿತಿಯಲ್ಲಿ ಶಾಸಕರು ಕಾರ್ಯನಿರ್ವಹಿಸಲು ಇಚ್ಛಿಸದಿದ್ದಲ್ಲಿ ಅಥವಾ ಹಲವು ಜವಾಬ್ದಾರಿಗಳಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗದಿದ್ದಲ್ಲಿ ಸ್ಥಳೀಯರಿಗೆ ಸಮಿತಿ ಸದಸ್ಯತ್ವ ನೀಡಲು ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆ-2024ಕ್ಕೆ ವಿಧಾನಸಭೆಯಲ್ಲಿ ಶುಕ್ರವಾರ ಅನುಮೋದನೆ ದೊರೆತಿದೆ.
ಮಸೂದೆ ಮಂಡಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡರು, ಬಗರ್ಹುಕುಂ ಸಮಿತಿಯಲ್ಲಿ ಸಾಮಾನ್ಯ ವಾಗಿ ಶಾಸಕರು ಇರುತ್ತಾರೆ. ಆದರೆ ಶಾಸಕರು ಡಿಸಿಎಂ, ಸಚಿವ ಸ್ಥಾನ, ವಿಪಕ್ಷ ನಾಯಕ, ಸಚೇತಕ ಸಹಿತ ವಿವಿಧ ಹುದ್ದೆಗಳನ್ನು ನಿರ್ವಹಿಸುವುದರಿಂದ ಕೆಲವರಿಗೆ ಸಮಿತಿಯ ಕಾರ್ಯ ಭಾರ ಹೆಚ್ಚುತ್ತಿದೆ. ಹೀಗಾಗಿ ಶಾಸಕರಿಗೆ ವಿನಾಯಿತಿ ನೀಡುವಂತೆ ಕೋರಿಕೆಗಳು ಬಂದಿವೆ ಎಂದರು.
ಒಂದು ವೇಳೆ ಯಾವುದಾದರೂ ಶಾಸಕರು ತಮಗೆ ಹೊಣೆಗಾರಿಕೆಯನ್ನು ನಿಭಾಯಿಸುವ ಇಚ್ಛೆ ಅಥವಾ ಸಮಯ ಇಲ್ಲವೆಂದು ಲಿಖಿತ ರೂಪದಲ್ಲಿ ಮನವಿ ಮಾಡಿ ದರೆ, ಅವರಿಗೆ ವಿನಾಯಿತಿ ನೀಡಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.