Farmers Protest; ಫೆ. 29ರ ವರೆಗೆ ದಿಲ್ಲಿ ಚಲೋ ಸ್ಥಗಿತ: ಹರಿಯಾಣದಲ್ಲಿ ಸಂಘರ್ಷ


Team Udayavani, Feb 24, 2024, 12:28 AM IST

1-qeqwewqe

ಹೊಸದಿಲ್ಲಿ: “ದಿಲ್ಲಿ ಚಲೋ’ ಪ್ರತಿಭಟನೆಯನ್ನು ಫೆ.29ರ ವರೆಗೆ ಸ್ಥಗಿತಗೊಳಿಸಿರುವುದಾಗಿ ಕಿಸಾನ್‌ ಮಜ್ದೂರ್‌ ಮೋರ್ಚಾದ ನಾಯಕ ಸರ್ವನ್‌ ಸಿಂಗ್‌ ಫ‌ಂದೇರ್‌ ಶುಕ್ರವಾರ ತಿಳಿಸಿದ್ದಾರೆ.

ಪ್ರತಿಭಟನ ನಿರತ ಯುವ ರೈತ ಶುಭಕರಣ್‌ ಸಿಂಗ್‌ ಸಾವಿನ ಬೆನ್ನಲ್ಲೇ ಫೆ‌.26ರ ವರೆಗೆ ಪ್ರತಿಭಟನೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಶುಭಕರಣ್‌ ಸಾವಿಗೆ ಕಾರಣರಾದವರ ವಿರುದ್ಧ ಎಫ್ಐಆರ್‌ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನೆರವೇರಿಸುವುದಿಲ್ಲವೆಂದು ರೈತರು ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಶುಕ್ರವಾರ ಸಂಜೆ ರೈತ ಮುಖಂಡರು ಸಭೆ ನಡೆಸಿ ದ್ದು, ಫೆ. 29ರ ವರೆಗೆ ದಿಲ್ಲಿ ಚಲೋ ಪ್ರತಿಭಟನೆ ಸ್ಥಗಿತಗೊಳಿಸುತ್ತಿದ್ದೇವೆ. ಮುಂದಿನ ನಿರ್ಧಾರ ಆ ಬಳಿಕ ತಿಳಿಸುತ್ತೇವೆ ಎಂದಿದ್ದಾರೆ.

ಇತ್ತ ಹರಿಯಾಣದ ಖೇಡಿ ಚಾÌಪಾಟಾದಲ್ಲಿ ರೈತರು- ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಘಟನೆಯಲ್ಲಿ ಪೊಲೀಸ್‌ ಸಿಬಂದಿ ಒಬ್ಬರು ಗಾಯಗೊಂಡಿದ್ದಾರೆ. ಸಂಘರ್ಷ ನಿಗ್ರಹ ಪಡೆಯ ಸಿಬಂದಿ ಬಂದು ಪೊಲೀಸರನ್ನು ರಕ್ಷಿಸು ವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ವೇಳೆ ಹೃದಯಾಘಾತದಿಂದ ದರ್ಶನ್‌ ಸಿಂಗ್‌ (62) ಎಂಬ ರೈತ ಮೃತಪಟ್ಟಿದ್ದಾರೆ.

ಪಂಜಾಬ್‌ ಸರಕಾರದಿಂದ 1 ಕೋಟಿ ರೂ. ಪರಿಹಾರ
ಇತ್ತೀ ಚೆಗೆ ಮೃತ ಪಟ್ಟ ಪ್ರತಿಭಟನಾನಿರತ ರೈತ ಶುಭಕರಣ್‌ ಸಿಂಗ್‌ ಅವರ ಕುಟುಂಬಕ್ಕೆ ಪಂಜಾಬ್‌ನ ಸಿಎಂ ಭಗವಂತ್‌ ಮಾನ್‌ ಸಿಂಗ್‌ ನೇತೃ ತ್ವದ ಆಪ್‌ ಸರಕಾರ 1 ಕೋಟಿ ರೂ.ಗಳ ಪರಿಹಾರ ಘೋಷಿಸಿದೆ. ಜತೆಗೆ, ಮೃತನ ಸಹೋದರಿಗೆ ಸರಕಾರಿ ಉದ್ಯೋಗದ ಭರವಸೆಯನ್ನೂ ನೀಡಿದೆ. ಇನ್ನೊಂದೆಡೆ, ಶುಕ್ರವಾರ ಪಂಜಾಬ್‌ನ 17 ಜಿಲ್ಲೆಗಳ 47 ಸ್ಥಳಗಳಲ್ಲಿ ಪ್ರತಿಭಟನೆ ಮೂಲಕ ರೈತರು ಕರಾಳ ದಿನ ಆಚರಿಸಿದ್ದು, ಬಿಜೆಪಿ ನಾಯಕರ ಪ್ರತಿಕೃತಿಗಳನ್ನು ದಹಿಸಿದ್ದಾರೆ.

ರೈತರ ರಕ್ಷಣೆಗೆ ಕಾಲಿಟ್ಟರು ಶಸ್ತ್ರಧಾರಿ ನಿಹಾಂಗ್‌ ಸಿಕ್ಖರು
ರೈತ ಪ್ರತಿಭಟನೆಗೆ ನಿಹಾಂಗ್‌ ಸಿಕ್ಖರು ಸೇರ್ಪಡೆಗೊಂಡಿದ್ದು, ಕತ್ತಿ, ಈಟಿಗಳಂಥ ಶಸ್ತ್ರಗಳಿಂದ ಸಜ್ಜಿತರಾಗಿಯೇ ಪ್ರತಿಭಟನೆಗೆ ಧುಮುಕಿರು ವುದು ವರದಿಯಾಗಿದೆ. ಪ್ರತಿಭಟನ ನಿರತ ರೈತರನ್ನು ಬೆದರಿಸಿ, ಓಡಿಸಬಹುದೆಂದು ಸರಕಾರ ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ. ರೈತರ ರಕ್ಷಣೆಗಾಗಿಯೇ ನಾವು ಬಂದಿದ್ದೇವೆ. ಪ್ರತಿಭಟನೆ ಪುನರಾರಂಭ ಆಗುವವರೆಗೂ ಕುದುರೆ ಸವಾರಿ, ಕತ್ತಿ ವರಸೆ, ಧ್ಯಾನದಂಥ ನಮ್ಮ ಶಕ್ತಿ ಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುತ್ತೇವೆ. ಯಾವುದೇ ಸಂದರ್ಭ ಎದುರಿಸಲು ಸಿದ್ಧ ಎಂದು ಶೇರ್‌ಸಿಂಗ್‌ ಹೇಳಿದ್ದಾರೆ.

ಪೊಲೀಸರ ಯೂಟರ್ನ್!
ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕೆಲವು ರೈತ ಮುಖಂಡರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅನ್ವಯ ಕೇಸು ದಾಖಲಿಸುವ ತನ್ನ ಹಿಂದಿನ ನಿರ್ಣಯವನ್ನು ಹರಿಯಾಣ ಪೊಲೀಸರು ಹಿಂಪಡೆಯುವು ದಾಗಿ ಶುಕ್ರವಾರ ಹೇಳಿದ್ದಾರೆ. ಪೊಲೀ ಸರ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತ ವಾದ ಬೆನ್ನಲ್ಲೇ ಅವರು ಯೂಟರ್ನ್ ಹೊಡೆ ದಿ ದ್ದಾ ರೆ. ಇದೇ ವೇಳೆ ಪ್ರತಿಭಟನಕಾರರು ಮಾಡುತ್ತಿ  ರುವ ಸಾರ್ವಜನಿಕ ಆಸ್ತಿ-ಪಾಸ್ತಿಗಳ ನಷ್ಟವನ್ನು ಅವರಿಂದಲೇ ವಸೂಲು ಮಾಡಬೇಕಾಗುತ್ತದೆ ಎಂದೂ ಪೊಲೀಸರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.