ಬಿಲ್ಲವಾಸ್‌ ಕತಾರ್‌ನ ನೂತನ ನಿರ್ವಹಣ ಸಮಿತಿಯ ಪದಗ್ರಹಣ


Team Udayavani, Feb 24, 2024, 11:02 AM IST

ಬಿಲ್ಲವಾಸ್‌ ಕತಾರ್‌ನ ನೂತನ ನಿರ್ವಹಣ ಸಮಿತಿಯ ಪದಗ್ರಹಣ

ಕತಾರ್‌ : ಬಿಲ್ಲವಾಸ್‌ ಕತಾರ್‌ನ ವಾರ್ಷಿಕ ಸಭೆ ಇತ್ತೀಚೆಗೆ ಜರಗಿತು. ಈ ವೇಳೆ 2024-25ನೇ ಸಾಲಿನ ಹೊಸ ನಿರ್ವಹಣ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಸಂದೀಪ್‌ ಮಲ್ಲಾರ್‌ ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಅಪರ್ಣಾ ಶರತ್‌, ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‌ ಕುಮಾರ್‌, ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ಸಂದೀಪ್‌ ಕೋಟ್ಯಾನ್‌, ಕೋಶಾಧಿಕಾರಿಯಾಗಿ ಅಜಯ್‌ ಕೋಟ್ಯಾನ್‌, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪೂಜಾ ಜಿತಿನ್‌, ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ವೇತಾ ಸುವರ್ಣ, ಸದಸ್ಯತ್ವ ಸಂಯೋಜಕರಾಗಿ ಚಂಚಲಾಕ್ಷಿ ಪೂಜಾರಿ, ಕ್ರೀಡಾ ಕಾರ್ಯದರ್ಶಿಯಾಗಿ ಸೀಮಾ ಉಮೇಶ್‌ ಪೂಜಾರಿ, ಮಾಧ್ಯಮ ಸಂಯೋಜಕರಾಗಿ ನಿತಿನ್‌ ಸನಿಲ್‌ , ಸರಬರಾಜು (ಲಾಜಿಸ್ಟಿಕ್ಸ್‌) ಸಂಯೋಜಕರಾಗಿ ನಿತಿನ್‌ ಕುಂಪಲ ಆಯ್ಕೆಯಾದರು.

ಪೂರ್ವಾಧ್ಯಕ್ಷರಾದ ರಘುನಾಥ್‌ ಅಂಚನ್‌ ಅವರು ಸಂಸ್ಥೆಯ ಬೆಳವಣಿಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ನೂತನ ಸಮಿತಿಗೆ ಶುಭ ಹಾರೈಸಿದರು. ಹಿಂದಿನ ಸಮಿತಿಯ ಸದಸ್ಯರು ಮತ್ತು ಬಿಲ್ಲವಾಸ್‌ ಕತಾರ್‌ನ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ಬಿಲ್ಲವಾಸ್‌ ಕತಾರ್‌ ಕ್ರಿಯಾಶೀಲ ಸಂಸ್ಥೆಯಾಗಿದ್ದು, ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರ – ಕತಾರ್‌ (ಐ ಸಿ ಸಿ -ಕತಾರ್‌ )ನ ಸಹವರ್ತಿ ಸಂಸ್ಥೆಗಳಲ್ಲಿ ಅಗ್ರಗಣ್ಯವಾಗಿದೆ. ಬಿಲ್ಲವಾಸ್‌ ಕತಾರ್‌ ಸಾಮಾಜಿಕ, ಸಾಂಸ್ಕೃತಿಕ ಮತ್ತು ಕ್ರೀಡೆಗಳಿಗೆ ಉತ್ತೇಜನವನ್ನು ಕೊಡುವುದಕ್ಕೆ ಸಮರ್ಪಕವಾದ ವೇದಿಕೆಯನ್ನು ನಿರ್ಮಾಣ ಮಾಡಿಕೊಟ್ಟಿದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.