Kushtagi; ಭಕ್ತರ ಪರಕಾಷ್ಠೆಯ ಶ್ರೀ ಬುತ್ತಿ ಬಸವೇಶ್ವರ ವೈಭವದ ಮಹಾರಥೋತ್ಸವ


Team Udayavani, Feb 24, 2024, 8:45 PM IST

1-adsadasda

ಕುಷ್ಟಗಿ: ಈ ಭಾಗದ ಆರಾಧ್ಯ ದೈವ ಇಲ್ಲಿನ ಶ್ರೀ ಅನ್ನದಾನೇಶ್ವರ ಶಾಖಾಮಠದ ಶ್ರೀ ಬುತ್ತಿ ಬಸವೇಶ್ವರ ಜಾತ್ರಾಮಹೋತ್ಸವ ಪ್ರಯುಕ್ತ ಶನಿವಾರ ಸಂಜೆ ಭಕ್ತಗಣಗಳ ಭಕ್ತಿಯ ಸಡಗರ ಸಂಭ್ರಮದ ಮಹಾರಥೋತ್ಸವ ವೈಭವದಿಂದ ಜರುಗಿತು.

ಬೆಳಗ್ಗೆ ಶ್ರೀ ಬುತ್ತಿ ಬಸವೇಶ್ವರ ಮೂರ್ತಿಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ನಂತರ ಇಲ್ಲಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಿಂದ ನಂದೀಶ್ವರ ಮೂರ್ತಿ ಹಾಗೂ ತೇರಿನ ಕಳಶದೊಂದಿಗೆ ಸಕಲ ವಾದ್ಯಗಳ ಸಮೇತ ಮೆರವಣಿಗೆ ನಡೆಯಿತು. ಮದ್ಯಾಹ್ನ ದೇವಸ್ಥಾನ ಆವರಣದಲ್ಲಿ ಮಹಾ ದಾಸೋಹದ ನೆರವೇರಿತು. ಸಂಜೆ ಕೊರಡಕೇರಾದ ವೇ.ಮೂ. ಶಿವಾನಂದಯ್ಯ, ವೇ. ಮೂ. ಗುರುಸಿದ್ದಯ್ಯ ಗುರುವಿನ್ ನೇತೃತ್ವದಲ್ಲಿ ಹಾಲುಮತ ಭಕ್ತರು ಶೃಂಗಾರಗೊಂಡ ಜೋಡೆತ್ತಿನ ಮೆರವಣಿಗೆಯಲ್ಲಿ ರಥದ ಹಗ್ಗವನ್ನು ದೇವಸ್ಥಾನ ಆವರಣದ ಸರ್ವಾಲಂಕೃತಗೊಂಡ ರಥದವರೆಗೆ ತರಲಾಯಿತು.

ಹಾಲಕೆರೆ ಸಂಸ್ಥಾನಮಠದ ಮುಪ್ಪಿನ ಬಸವಲಿಂಗ ದೇವರು, ಮದ್ದಾನಿ ಹಿರೇಮಠದ ಶ್ರೀ ಕರಿಬಸವ ಶಿವಾಚಾರ್ಯ ಸ್ವಾಮೀಜಿ, ನಿಡಶೇಸಿ ಕಲ್ಮಠದ ಅಭಿನವ ಕರಿಬಸವ ಶಿವಾಚಾರ್ಯ ಸ್ವಾಮೀಜಿ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ, ಶಾಸಕ ದೊಡ್ಡನಗೌಡ ಪಾಟೀಲ, ದೊಡ್ಡಬಸನಗೌಡ ಪಾಟೀಲ ಬಯ್ಯಾಪೂರ, ಜಿ.ಪಂ. ಮಾಜಿ ಸದಸ್ಯ ಕೆ.ಮಹೇಶ, ವಿಜಯಕುಮಾರ ಹಿರೇಮಠ, ಶಶಿಧರ ಕವಲಿ ಸೇರಿದಂತೆ ಪಟ್ಟಣದ ಪ್ರಮುಖರು ಭಾಗವಹಿಸಿದ್ದರು.

ಕುಷ್ಟಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳ ಸಮ್ಮುಖದಲ್ಲಿ ಮಹಾರಥವನ್ನು ಭಕ್ತರು ಭಕ್ತಿ ಭಾವದಿಂದ ಎಳೆದು ಭಕ್ತಿ ಸೇವೆ ಸಮ ಪಾದಗಟ್ಟೆಯವರೆಗೂ ಸಾಗಿದ ರಥಕ್ಕೆ ರಥ ಬೀದಿಯಲ್ಲಿ ನಿಂತಿದ್ದ ಭಕ್ತರು ಜೈಕಾರದೊಂದಿಗೆ ಉತ್ತತ್ತಿ ಎಸೆದು ಭಕ್ತಿ ಸೇವೆ ಸಲ್ಲಿಸಿ ಧನ್ಯತಾಭಾವ ಮೆರೆದರು. ನಂತರ ಮಹಾರಥವು ಪುನಃ ದೇವಸ್ಥಾನದ ರಥದ ಮನೆಗೆ ವಾಪಸ್ಸಾಗುವ ಮೂಲಕ ಶ್ರೀ ಬುತ್ತಿ ಬಸವೇಶ್ವರ ಮಹಾರಥೋತ್ಸವ ಸಂಭ್ರಮ ಸಂಪನ್ನಗೊಂಡಿತು. ದೇವಸ್ಥಾನದ ಆವರಣದಲ್ಲಿ ಬಾಣ ಬಿರುಸು ಪ್ರದರ್ಶನ ಬಳಿಕ ಶ್ರೀ ಬುತ್ತಿ ಬಸವೇಶ್ವರ ಸಭಾ ಮಂಟಪದಲ್ಲಿ ಧರ್ಮಸಭೆ ನಡೆಯಿತು.

ಟಾಪ್ ನ್ಯೂಸ್

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Man fell from overhead water tank

Koppala; ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಯುವಕ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.