Mumbai ರಸ್ತೆ ಅಪಘಾತ; ಚೇವಾರು ಬಳಿಯ ಯುವಕ ಸಾವು


Team Udayavani, Feb 24, 2024, 11:51 PM IST

Mumbai ರಸ್ತೆ ಅಪಘಾತ; ಚೇವಾರು ಬಳಿಯ ಯುವಕ ಸಾವು

ಕುಂಬಳೆ: ಮುಂಬಯಿಯಲ್ಲಿ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚೇವಾರು ಬಳಿಯ ಯುವಕ ಮೃತಪಟ್ಟಿದ್ದಾರೆ.

ಚನ್ನಿಕುಡೇಲು ಮಾರ್ಸಲ್‌ ಕ್ರಾಸ್ತಾ-ಲೀನಾ ಕಾಸ್ತಾ ದಂಪತಿಯ ಪುತ್ರ ರೂಬನ್‌ ಚಾರ್ಲ್ಸ್‌ ಕ್ರಾಸ್ತಾ (39) ಮೃತಪಟ್ಟವರು. ಅವರು 20 ವರ್ಷಗಳಿಂದ ಮುಂಬಯಿಯಲ್ಲಿ ಉದ್ಯಮಿಯಾಗಿದ್ದರು.

ಫೆ. 23ರಂದು ಅವರು ಸಂಚರಿಸುತ್ತಿದ್ದ ಬೈಕ್‌ ಸ್ಕಿಡ್‌ ಆಗಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಲಿಲ್ಲ.ಅವರು ಮೂರು ತಿಂಗಳ ಹಿಂದೆಯಷ್ಟೆ ಊರಿಗೆ ಬಂದು ಮರಳಿದ್ದರು. ಮೃತರು ಪತ್ನಿ, ಪುತ್ರಿಯನ್ನು ಆಗಲಿದ್ದಾರೆ.

ಮೃದೇಹವನ್ನು ಶನಿವಾರ ಮಂಗಳೂರಿಗೆ ತಂದು ರವಿವಾರ ಸಂಜೆ 4ಕ್ಕೆ ಕಯ್ಯಾರು ಕ್ರಿಸ್ತರಾಜ ಚರ್ಚಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.