life insurance ನೀಡಲು ನಿರಾಕರಣೆ: ವಿಮೆ ಸಹಿತ ಖರ್ಚು ಪಾವತಿಗೆ ಗ್ರಾಹಕರ ಆಯೋಗ ಆದೇಶ


Team Udayavani, Feb 25, 2024, 1:30 AM IST

life insurance ನೀಡಲು ನಿರಾಕರಣೆ: ವಿಮೆ ಸಹಿತ ಖರ್ಚು ಪಾವತಿಗೆ ಗ್ರಾಹಕರ ಆಯೋಗ ಆದೇಶ

ಉಡುಪಿ: ಜೀವ ವಿಮಾ ಪರಿಹಾರ ನೀಡಲು ನಿರಾಕರಿಸಿದ ವಿಮಾ ಸಂಸ್ಥೆಗೆ ಒಟ್ಟು ವಿಮಾ ಹಣ ಮತ್ತು ಖರ್ಚಿನೊಂದಿಗೆ ಗ್ರಾಹಕರಿಗೆ ನೀಡುವಂತೆ ಉಡುಪಿಯ ಗ್ರಾಹಕರ ಆಯೋಗ ಆದೇಶಿಸಿದೆ.

ಕುಂದಾಪುರ ತಾಲೂಕು ಕಾಲೊ¤àಡು ಗ್ರಾಮದ ಪ್ರಶಾಂತ್‌ ಶೆಟ್ಟಿ ಅವರು ವಿಮೆ ಸಂಸ್ಥೆಯೊಂದರಲ್ಲಿ 2021ರ ಫೆ. 17ರಂದು 12 ವರ್ಷದ ಅವಧಿಗೆ 10 ಲ.ರೂ. ಒಟ್ಟು ಮೌಲ್ಯಕ್ಕೆ ಜೀವವಿಮೆ ಮಾಡಿಸಿದ್ದರು. ವಿಮಾ ಕಂತನ್ನು ವಾರ್ಷಿಕ 94,701ರೂ. ಮತ್ತು ಜಿಎಸ್‌ಟಿಯೊಂದಿಗೆ ಪಾವತಿಸುವ ಷರತ್ತಿನೊಂದಿಗೆ ಪ್ರಥಮ ಕಂತನ್ನು ಪಾವತಿಸಿ ವಿಮಾ ಪಾಲಿಸಿ ಪಡೆದುಕೊಂಡಿದ್ದರು.

ಪಾಲಿಸಿದಾರ ಪ್ರಶಾಂತ್‌ ಶೆಟ್ಟಿಯವರ ದೇಹಕ್ಕೆ ತಗಲಿದ ತೀವ್ರತರದ ಸಾರ್ ಸೋಂಕಿಗೆ ಸಂಬಂಧಪಟ್ಟಂತೆ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ 2022ರ ಫೆ. 14ರಂದು ಮೃತಪಟ್ಟರು. ಅನಂತರ ಪತ್ನಿ ಪ್ರಶಾಂತ್‌ಗೆ ಸಂಬಂಧಿಸಿದ ವಿಮಾ ಪಾಲಿಸಿಯ ಮೊತ್ತವನ್ನು ನೀಡಲು ದಾಖಲೆಗಳನ್ನು ಸಂಸ್ಥೆಗೆ ಸಲ್ಲಿಸಿದಾಗ ವಿಮೆ ಮಾಡುವ ಪೂರ್ವದಲ್ಲಿ ಪ್ರಶಾಂತ್‌ ಅವರಿಗೆ ಬೇರೆ ಆರೋಗ್ಯ ಸಮಸ್ಯೆಗಳಿದ್ದು ಅವುಗಳನ್ನು ಮುಚ್ಚಿಟ್ಟಿರುತ್ತಾರೆಂದು, ಪಾಲಿಸಿದಾರರು ಜೀವಿತಾವಧಿಯಲ್ಲಿ ಕಟ್ಟಿದ ಪ್ರಥಮ ಕಂತಿನ ಹಣ 94,701 ರೂ. ಪಾವತಿಸಿ ವಿಮಾ ಪಾಲಿಸಿಯಲ್ಲಿ ನಮೂದಿಸಿರುವ ಒಟ್ಟು ವಿಮಾ ಮೌಲ್ಯ ಪಾವತಿಸಲು ನಿರಾಕರಿಸಿತು.

ಈ ಬಗ್ಗೆ ಮೃತರ ಪತ್ನಿ ಉಡುಪಿಯ ಗ್ರಾಹಕರ ಆಯೋಗದಲ್ಲಿ ಪರಿಹಾರ ಕೋರಿ ಅರ್ಜಿ ದಾಖಲಿಸಿದರು. ಅರ್ಜಿದಾರರು ಮತ್ತು ವಿಮಾ ಸಂಸ್ಥೆಯವರು ಹಾಜರು ಪಡಿಸಿದ ದಾಖಲೆಗಳನ್ನು ಪರಿಶೀಲಿಸಿದ ಆಯೋಗದ ಅಧ್ಯಕ್ಷ ಸುನಿಲ್‌ ಟಿ. ಮಾಸರೆಡ್ಡಿ ಅವರು ಮತ್ತು ಆಯೋಗದ ಸದಸ್ಯರು ವಿಮೆ ಮಾಡುವ ಪೂರ್ವ
ದಲ್ಲಿ ಪಾಲಿಸಿದಾರರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿ ಅನಂತರವೇ ಪಾಲಿಸಿ ನೀಡಬೇಕಿತ್ತು. ಮೃತಪಟ್ಟ ಅನಂತರ ಅವರಿಗೆ ಪಾಲಿಸಿ ಮಾಡುವ ಪೂರ್ವ ದಲ್ಲಿ ಆರೋಗ್ಯ ತೊಂದರೆಗಳಿದೆ ಎಂದು ವಿಮಾ ಸಂಸ್ಥೆ ಹೇಳುವುದು ಸೂಕ್ತ ವಲ್ಲವೆಂದು ಅಭಿಪ್ರಾಯಪಟ್ಟು ಮೃತರ ಪತ್ನಿಗೆ 7,38,420ರೂ.ನೊಂದಿಗೆ 25,000 ರೂ.ಮಾನಸಿಕ ವೇದನೆಗಾಗಿ ಮತ್ತು 10,000ರೂ. ವ್ಯಾಜ್ಯದ ಖರ್ಚಿ ನೊಂದಿಗೆ ನೀಡಬೇಕೆಂದು ಆದೇಶ ನೀಡಿದೆ ಎಂದು ಅರ್ಜಿದಾರರ ಪರ ವಕೀಲ ಎಚ್‌. ಆನಂದ ಮಡಿವಾಳ ತಿಳಿಸಿದ್ದಾರೆ.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.