With one clue; 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಗ್ರನನ್ನು ಬಂಧಿಸಿದ ದೆಹಲಿ ಪೊಲೀಸರು

ಉರ್ದು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಮೋಸ್ಟ್ ವಾಂಟೆಡ್ ಉಗ್ರ!!

Team Udayavani, Feb 25, 2024, 8:40 PM IST

arrested

ಹೊಸದಿಲ್ಲಿ: ನಿಷೇಧಿತ ಸಂಘಟನೆಯ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (SIMI) ದ ತಲೆಮರೆಸಿಕೊಂಡಿದ್ದ ಉಗ್ರ ಹನೀಫ್ ಶೇಖ್ (47) ನನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರ ವಿಶೇಷ ಘಟಕ ಯಶಸ್ವಿಯಾಗಿದೆ.

ಸಿಮಿ ಸಂಘಟನೆಯ ನಿಯತಕಾಲಿಕದ ಸಂಪಾದಕನಾಗಿದ್ದಾಗ ಶೇಖ್ ಬಳಸಿದ್ದ ಅಲಿಯಾಸ್ ಎಂಬುದು ಆತನನ್ನು ಬಂಧಿಸಲು ಪೊಲೀಸರಿಗೆ ದೊಡ್ಡ ಸುಳಿವಾಗಿತ್ತು. ಫೆಬ್ರವರಿ 22 ರಂದು ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಅತ್ಯಂತ ಕುಖ್ಯಾತ ಮತ್ತು ಮೋಸ್ಟ್ ವಾಂಟೆಡ್ ಸಿಮಿ ಭಯೋತ್ಪಾದಕ  ಹನೀಫ್ ಶೇಖ್, ಮೊಹಮ್ಮದ್ ಹನೀಫ್ ಮತ್ತು ಹನೀಫ್ ಹುದಾಯಿ ಎಂಬ ಹೆಸರುಗಳನ್ನೂ ಬಳಸಿಕೊಳ್ಳುತ್ತಿದ್ದ. 22 ವರ್ಷಗಳಿಂದ ತಲೆಮರೆಸಿಕೊಂಡಿದ್ದವನನ್ನು 2002ರಲ್ಲಿ ಘೋಷಿತ ಅಪರಾಧಿ ಎಂದು ಘೋಷಿಸಲಾಗಿತ್ತು.

ಬಂಧನ ಹೇಗೆ ಸಾಧ್ಯವಾಯಿತು?

ಪೊಲೀಸರ ಮಾಹಿತಿಯ ಪ್ರಕಾರ, ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ, ಕರ್ನಾಟಕ ಮತ್ತು ಕೇರಳದಲ್ಲಿ ಸಿಮಿ ಸಭೆಗಳಲ್ಲಿ ಪಾಲ್ಗೊಳ್ಳುವಲ್ಲಿ ಹನೀಫ್ ಶೇಖ್ ಪ್ರಮುಖ ಪಾತ್ರ ವಹಿಸಿದ್ದ. ಆದರೆ, ನಿಷೇಧಿತ ಸಂಘಟನೆಯ ಚಟುವಟಿಕೆಗಳ ಮೇಲೆ ಪೊಲೀಸರು ಕಡಿವಾಣ ಹಾಕಿದಾಗಲೆಲ್ಲ ಹನೀಫ್ ಶೇಖ್ ತಪ್ಪಿಸಿಕೊಳ್ಳುತ್ತಿದ್ದ.

ಶೇಖ್ ನನ್ನು ಬಂಧಿಸಲು ದೆಹಲಿ ಪೊಲೀಸರ ದಕ್ಷಿಣ ವಲಯ ವಿಶೇಷ ಘಟಕ ವಿವಿಧ ರಾಜ್ಯಗಳಿಂದ ಆತನ ಬಗ್ಗೆ ಮಾಹಿತಿ ಸಂಗ್ರಹಿಸಲು ಆರಂಭಿಸಿತು. ಶೇಖ್ ಮತ್ತು ಆತನ ಸಹಚರರನ್ನು ಪತ್ತೆಹಚ್ಚಲು ತಂಡವು ತಮ್ಮ ಮಾಹಿತಿದಾರರನ್ನು ಏಳು ರಾಜ್ಯಗಳಲ್ಲಿ ನಿಯೋಜಿಸಿತು. ಶೇಖ್ ತನ್ನ ಗುರುತನ್ನು ಬದಲಾಯಿಸಿಕೊಂಡು ಮಹಾರಾಷ್ಟ್ರದ ಭುಸಾವಾಲ್‌ನಲ್ಲಿರುವ ಉರ್ದು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಮಾಹಿತಿದಾರರೊಬ್ಬರು ಪೊಲೀಸರಿಗೆ ತಿಳಿಸಿದ್ದಾರೆ.

ಶೇಖ್‌ನನ್ನು ಬಂಧಿಸಲು ತಂಡವನ್ನು ರಚಿಸಿ ಫೆಬ್ರವರಿ 22 ರಂದು ಮೊಹಮದಿನ್ ನಗರದಿಂದ ಖಡ್ಕಾ ರಸ್ತೆಗೆ ಹೋಗುತ್ತಿದ್ದ ಅನುಮಾನಾಸ್ಪದ ವ್ಯಕ್ತಿಯನ್ನೇ ಪೊಲೀಸರು ಹನೀಫ್ ಶೇಖ್ ಎಂದು ಗುರುತಿಸಿದ್ದಾರೆ. ಮಧ್ಯಾಹ್ನ 2.50 ರ ಸುಮಾರಿಗೆ ಬೆನ್ನಟ್ಟಿದಾಗ ಹನೀಫ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆದರೆ ಕಾರ್ಯಾಚರಣೆಯಲ್ಲಿ ಆತನನ್ನು ಬಂಧಿಸಲಾಯಿತು” ಎಂದು ಉಪ ಪೊಲೀಸ್ ಆಯುಕ್ತ (ವಿಶೇಷ ಸೆಲ್) ಅಲೋಕ್ ಕುಮಾರ್ ಅವರು ಸುದ್ದಿ ಸಂಸ್ಥೆ ಪಿಟಿಐಗೆ ಉಲ್ಲೇಖಿಸಿದ್ದಾರೆ.

‘ಇಸ್ಲಾಮಿಕ್ ಮೂವ್ ಮೆಂಟ್ ‘ ಪತ್ರಿಕೆಯ ಸಂಪಾದಕನಾಗಿದ್ದಾಗ ಭಾರತದಲ್ಲಿ ಹಲವಾರು ಪ್ರಚೋದನಕಾರಿ ಲೇಖನಗಳನ್ನು ಬರೆಡಿದ್ದ. ದೆಹಲಿಯ ಝಾಕಿರ್ ನಗರದಲ್ಲಿರುವ ಸಿಮಿ ಕೇಂದ್ರ ಕಚೇರಿಯಲ್ಲಿ ಶೇಖ್ ಗೆ ಕೊಠಡಿಯನ್ನೂ ನೀಡಲಾಗಿತ್ತು.

ಟಾಪ್ ನ್ಯೂಸ್

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

firing

Punjab; ನೀರಿಗಾಗಿ ಗುಂಪುಗಳ ಗುಂಡಿನ ಕಾಳಗ: ನಾಲ್ವರು ಸಾವು

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

1-asaas

Manipur; ಪರಿಹಾರ ಶಿಬಿರಗಳಿಗೆ ರಾಹುಲ್ ಗಾಂಧಿ ಭೇಟಿ: ಅಚಲ ಬದ್ಧತೆ ಎಂದ ಕಾಂಗ್ರೆಸ್

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

family drama movie title track

Sandalwood; “ಫ್ಯಾಮಿಲಿ ಡ್ರಾಮಾ’ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಂತು

firing

Punjab; ನೀರಿಗಾಗಿ ಗುಂಪುಗಳ ಗುಂಡಿನ ಕಾಳಗ: ನಾಲ್ವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.