![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 26, 2024, 6:20 AM IST
ರಾಂಚಿ: ಹೋರಾಟದ 90 ರನ್ ಬಾರಿಸಿದ ಧ್ರುವ ಜುರೆಲ್, ಕೈತಪ್ಪಿ ಹೋಗಿದ್ದ ಪಂದ್ಯವನ್ನು ಭಾರತದ ಪರವಾಗಿ ಬದಲಾಯಿಸಿದ್ದಾರೆ. ಅವರ ಹೋರಾಟಕಾರಿ ಬ್ಯಾಟಿಂಗ್ಗೆ ವ್ಯಾಪಕ ಮೆಚ್ಚುಗೆ ಗಳಿಸಿದೆ. ಇದರ ನಡುವೆ ಇನ್ನೊಂದು ಕಾರಣಕ್ಕೆ ಜುರೆಲ್ ಸುದ್ದಿ ಮಾಡಿದ್ದಾರೆ.
ಅವರು ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಮೊದಲ ಬಾರಿ ಅರ್ಧಶತಕ ಬಾರಿಸಿದ್ದಾರೆ. ಈ ಸಂಭ್ರಮದಲ್ಲಿ ಅವರು ಸೆಲ್ಯೂಟ್ ಮಾಡಿ ಸಂಭ್ರಮಿಸಿದರು! ಅವರು ಹೀಗೆ ಮಾಡಿದ್ದಕ್ಕೆ ಏನಾದರೂ ಕಾರಣವಿದೆಯಾ ಎಂದು ನೆಟ್ಟಿಗರು ಶೋಧಿಸಿದಾಗ ಜುರೆಲ್ ಕಾರಣ ಬಿಚ್ಚಿಟ್ಟಿದ್ದಾರೆ. “ಕನಿಷ್ಠ ಒಂದು ಸೆಲ್ಯೂಟ್ ಮಾಡು ಎಂದು ಅಪ್ಪ ಹೇಳಿದ್ದರು. ಅವರು ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಯೋಧ. ಅವರ ಗೌರವಾರ್ಥ ಈ ರೀತಿಯಲ್ಲಿ ಅರ್ಧಶತಕವನ್ನು ಸಂಭ್ರಮಿಸಿದ್ದೇನೆ’ ಎಂದು ಜುರೆಲ್ ಅನಂತರ ಹೇಳಿದ್ದಾರೆ. ಜುರೆಲ್ ತಂದೆ ನೇಮ್ ಚಂದ್ ಸೇನೆಯಲ್ಲಿ ಹವಾಲ್ದಾರ್ ಆಗಿ ನಿವೃತ್ತರಾಗಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.