New York ಅಪಾರ್ಟ್‌ಮೆಂಟ್‌ ನಲ್ಲಿ ಬೆಂಕಿ: ಭಾರತ ಮೂಲದ ಪತ್ರಕರ್ತ ಸಾವು


Team Udayavani, Feb 26, 2024, 12:37 AM IST

suicide

ವಾಷಿಂಗ್ಟನ್‌: ಅಮೆರಿಕದ ನ್ಯೂಯಾರ್ಕ್‌ನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಲೀಥಿಯಂ ಬ್ಯಾಟರಿ ಸ್ಫೋಟಗೊಂಡು ಸಂಭವಿಸಿದ ಬೆಂಕಿ ಅನಾಹುತದಲ್ಲಿ ಭಾರತ ಮೂಲದ ಪತ್ರಕರ್ತ ಫಾಜಿಲ್‌ ಖಾನ್‌(27) ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಇನ್ನೂ 17 ಮಂದಿ ಗಾಯಗೊಂಡಿದ್ದಾರೆ. ಜನಪ್ರಿಯ “ದ ಹೆಚಿಂಜರ್‌ ರಿಪೋರ್ಟ್‌’ ಎಂಬ ಸುದ್ದಿಸಂಸ್ಥೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು, ಈ ಮೊದಲು ಭಾರತದಲ್ಲಿಯೇ ನ್ಯೂಸ್‌ 18 ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದರು. ಫಾಜಿಲ್‌ ಸಾವಿಗೆ ಹೆಚಿಂಜರ್‌ ಸಂತಾಪ ಸೂಚಿಸಿದೆ. ಇನ್ನು ಫಾಜಿಲ್‌ ಪಾರ್ಥಿವ ಶರೀರವನ್ನು ಭಾರತಕ್ಕೆ ರವಾನಿಸುವ ಕುರಿತು ಸಹಕಾರ ನೀಡುತ್ತಿರುವುದಾಗಿ ನ್ಯೂಯಾರ್ಕ್‌ನ ಭಾರತೀಯ ದೂತಾವಾಸ ಕಚೇರಿ ತಿಳಿಸಿದೆ.

ಟಾಪ್ ನ್ಯೂಸ್

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.