![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 26, 2024, 6:15 AM IST
ಇಟಾನಗರ: ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆಯೇ, ಕಾಂಗ್ರೆಸ್ನ ಇಬ್ಬರು ಸೇರಿದಂತೆ ನಾಲ್ವರು ಹಾಲಿ ಶಾಸಕರು ಆಡಳಿತಾ ರೂಢ ಬಿಜೆಪಿಗೆ ಸೇರ್ಪಡೆಯಾಗಿ ದ್ದಾರೆ. ಇದರಿಂದಾಗಿ 60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ಬಲವು 56ಕ್ಕೆ ಏರಿಕೆಯಾಗಿದ್ದು, ಕಾಂಗ್ರೆಸ್ ಕೇವಲ 2 ಸ್ಥಾನಗಳಿಗೆ ಸೀಮಿತವಾಗಿದೆ. ಇನ್ನುಳಿದ ಇಬ್ಬರು ಪಕ್ಷೇತರರು.
ಸಿಎಂ ಪೆಮಾ ಖಂಡು ಅವರು ಕಾಂಗ್ರೆಸ್ನ ನಿನಾಂಗ್, ವಾಂಗ್ಲಿಂಗ್ ಮತ್ತು ನ್ಯಾಷನಲಿಸ್ಟ್ ಪೀಪಲ್ಸ್ ನ ಮಿಥಿ ಹಾಗೂ ಗೋಕರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.