ನಾಪತ್ತೆ ಪ್ರಕರಣ ಸುಖಾಂತ್ಯ: ಭಂಡಾಜೆ ಫಾಲ್ಸ್ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಪತ್ತೆ


Team Udayavani, Feb 26, 2024, 10:27 AM IST

ನಾಪತ್ತೆ ಪ್ರಕರಣ ಸುಖಾಂತ್ಯ: ಭಂಡಾಜೆ ಫಾಲ್ಸ್ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಪತ್ತೆ

ಮೂಡಿಗೆರೆ: ಬಾಳೂರು ಠಾಣಾ ವ್ಯಾಪ್ತಿಯ ಬಲ್ಲಾಳ ರಾಯ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಗೆ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಇದರೊಂದಿಗೆ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.

ಏನಿದು ಘಟನೆ:
ಭಾನುವಾರ ಮುಂಜಾನೆ ಯುವಕರ ತಂಡವೊಂದು ಭಂಡಾಜೆ ಫಾಲ್ಸ್ ನೋಡಲು ತಂಡ ಹೊರಟಿತ್ತು ಅದರಂತೆ ತಂಡದ ಸದಸ್ಯರು ಚಾರಣ ಕೈಗೊಂಡು ಹಿಂತಿರುಗುವ ವೇಳೆ ತಂಡದಲ್ಲಿ ಓರ್ವನಾದ ಧನುಷ್ ಎಂಬಾತ ನಾಪತ್ತೆಯಾಗಿದ್ದ ಇದರಿಂದ ಗಾಬರಿಗೊಂಡ ಜೊತೆಗಿದ್ದ ಯುವಕರು ಆತನ ಮೊಬೈಲ್ ಗೆ ಕರೆ ಮಾಡಿದರೆ ನೆಟ್ ವರ್ಕ್ ಇರಲಿಲ್ಲ ಕೂಡಲೇ ಯುವಕರು ನಡೆದುಕೊಂಡು ಸುಂಕ ಸಾಲೆ ಗ್ರಾಮಕ್ಕೆ ಬಂದು ಅಲ್ಲಿಂದ ಆತನ ಮೊಬೈಲ್ ಗೆ ಕರೆ ಮಾಡಿದರೆ ಆತನ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಬಳಿಕ ಎಚ್ಚೆತ್ತ ಯುವಕರು ಕೂಡಲೇ 112 ಗೆ ಕರೆ ಮಾಡಿ ಯುವಕ ನಾಪತ್ತೆಯಾಗಿರುವ ವಿಚಾರ ಪೊಲೀಸರೀಗೆ ತಿಳಿಸಿದ್ದಾರೆ.
ಮಾಹಿತಿ ಪಡೆದುಕೊಂಡ ಪೊಲೀಸರ ತಂಡ ಧನುಷ್ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ. ಅದರಂತೆ ಧನುಷ್ ನಾಪತ್ತೆಯಾದ ಸ್ಥಳದಿಂದ ಪೊಲೀಸರು ಮೂರೂ ತಂಡ ರಚಿಸಿ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ ಬರೋಬ್ಬರಿ ಮೂರೂ ಗಂಟೆ ಮೂವತ್ತು ನಿಮಿಷಗಳ ಕಾರ್ಯಾಚರಣೆ ಬಳಿಕ ಧನುಷ್ ದಟ್ಟ ಕಾಡಿನ ನಡುವೆ ಪತ್ತೆಯಾಗಿದ್ದಾನೆ.

ಈ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು ಧನುಷ್ ನಾಪತ್ತೆಯಾದ ಸ್ಥಳದಿಂದ ಆತನ ಪತ್ತೆಗೆ ಕಾರ್ಯಾಚರಣೆ ನಡೆಸಿ ಕಾಡಿನ ನಡುವೆ ಹುಡುಕಾಟ ನಡೆಸಿದ ನಮಗೆ ಸುಮಾರು ಮೂರುವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಸುಮಾರು 700 ಅಡಿ ಕೆಳಗೆ ದಟ್ಟವಾದ ಅರಣ್ಯ ಪ್ರದೇಶದ ಮದ್ಯದಲ್ಲಿ ಒಬ್ಬನೇ ನಿಂತಿರುವುದು ಕಂಡು ಬಂದಿದೆ ಕೂಡಲೇ ನಮ್ಮ ತಂಡ ಆತನ ಬಳಿಗೆ ಹೋಗುತ್ತಿದ್ದಂತೆ ಗಾಬರಿಗೊಂಡಿದ್ದ ಯುವಕ ನಮ್ಮನ್ನು ನೋಡಿ ನಮ್ಮತ್ತ ಓಡಿ ಬಂದಿದ್ದಾನೆ ಬಳಿಕ ವಿಚಾರಿಸಿದ ವೇಳೆ ಆತನೇ ಎಂಬುದು ದೃಢವಾಗಿದ್ದು ಬಳಿಕ ಗಾಬರಿಗೊಂಡಿದ್ದ ಆತನನ್ನು ಸಂತೈಸಿ ಬಳಿಕ ಯುವರನ್ನು ಕೊಟ್ಟಿಗೆಹಾರಕ್ಕೆ ಕರೆದುಕೊಂಡು ಬಂದು ಬಳಿಕ ಪೋಷಕರಿಗೆ ಕರೆ ಮಾಡಿ ಮಾತನಾಡಿಸಿ ಆ ಬಳಿಕ ಮಂಗಳೂರಿಗೆ ಕಳುಹಿಸಿಕೊಡಲಾಯಿತು ಎಂದು ಹೇಳಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮೆಹಬೂಬ್ ಸಾಧನಿ ಶಂಕರ್ ಬೋವಿ ಹಾಗೂ ಸ್ಥಳೀಯರು ಜೊತೆಗಿದ್ದರು.

ಇದನ್ನೂ ಓದಿ: Academic Award: ಭಾರತೀಯ ಮೂಲದ ಇಂಜಿನಿಯರ್‌ಗೆ ಟೆಕ್ಸಾಸ್‌ನ ಅತ್ಯುನ್ನತ ಶೈಕ್ಷಣಿಕ ಪ್ರಶಸ್ತಿ

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.