ಸಿನಿಮಾಕ್ಕೆ ‘Kalki 2898ʼ ಟೈಟಲ್‌ ಇಟ್ಟಿದ್ದೇಕೆ? ಕಾರಣ ರಿವೀಲ್‌ ಮಾಡಿದ ನಿರ್ದೇಶಕ


Team Udayavani, Feb 26, 2024, 11:58 AM IST

ಸಿನಿಮಾಕ್ಕೆ ‘Kalki 2898ʼ ಟೈಟಲ್‌ ಇಟ್ಟಿದ್ದೇಕೆ? ಕಾರಣ ರಿವೀಲ್‌ ಮಾಡಿದ ನಿರ್ದೇಶಕ

ಹೈದರಾಬಾದ್: ಪ್ರಭಾಸ್‌ ವೃತ್ತಿ ಬದುಕಿನ ಬಹುದೊಡ್ಡ ಸಿನಿಮಾಗಳಲ್ಲಿ ಒಂದಾಗಿರುವ ʼಕಲ್ಕಿ2898ADʼ ಚಿತ್ರದ ನಿರೀಕ್ಷೆ ಸೆಟ್ಟೇರಿದ ದಿನದಂದಲೇ ಹೆಚ್ಚಾಗಿದೆ. ಪ್ಯಾನ್‌ ಇಂಡಿಯಾ ಮಾತ್ರವಲ್ಲದೆ ವಿಶ್ವವೇ ಸಿನಿಮಾದತ್ತ ತಿರುಗಿ ನೋಡುವತ್ತ ಸಿನಿಮಾ ತಯಾರಾಗುತ್ತಿದೆ ಎಂದರೆ ತಪ್ಪಾಗದು.

ವೈಜಯಂತಿ ಮೂವೀಸ್ ಬ್ಯಾನರ್ ಅಡಿಯಲ್ಲಿ ʼಕಲ್ಕಿ2898ADʼ ಸಿನಿಮಾ ತಯಾರಾಗುತ್ತಿದೆ. ಈಗಾಗಲೇ ಈ ಸೈನ್ಸ್‌ ಫಿಕ್ಷನ್‌ ಸಿನಿಮಾದ ಗ್ಲಿಂಪ್ಸ್‌ ಸಿಕ್ಕಾಪಟ್ಟೆ ಹೈಪ್‌ ಹೆಚ್ಚಿಸಿದೆ. ಮಲ್ಟಿಸ್ಟಾರರ್‌ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮುಂತಾದವರು ನಟಿಸುತ್ತಿದ್ದಾರೆ.

ಸಿನಿಮಾದ ಕಥಾವಸ್ತು ಕುತೂಹಲ ಹೆಚ್ಚಿಸಿದೆ. ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ನಾಗ್ ಅಶ್ವಿನ್ ಸಿನಿಮಾಕ್ಕೆ ಯಾಕೆ ʼಕಲ್ಕಿ2898ADʼ ಎನ್ನುವ ಟೈಟಲ್‌ ಇಟ್ಟಿದ್ದಾರೆ ಎನ್ನುವುದರ ಬಗ್ಗೆ ಅವರು ಮಾತನಾಡಿದ್ದಾರೆ.

“ನಮ್ಮ ಚಿತ್ರವು ಮಹಾಭಾರತದಲ್ಲಿ ಪ್ರಾರಂಭವಾಗಿ 2898 ರಲ್ಲಿ ಕೊನೆಗೊಳ್ಳುತ್ತದೆ. ಹಾಗಾಗಿ ಇದಕ್ಕೆ ‘ಕಲ್ಕಿ 2898 AD’ ಟೈಟಲ್‌ ಇಡಲಾಗಿದೆ. ಇದು 6000 ವರ್ಷಗಳ ನಡುವಿನ ಕಥೆಯನ್ನೊಳಗೊಂಡಿದೆ. ನಾವು ಅಲ್ಲಿರುವ ಪ್ರಪಂಚಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದೇವೆ. ಅದು ಹೇಗಿರಬಹುದು ಎಂದು ಕಲ್ಪಿಸಿಕೊಳ್ಳುತ್ತೇವೆ. ನಾವು ಅದನ್ನು ಇನ್ನೂ ಭಾರತೀಯವಾಗಿಯೇ ಇಡುತ್ತೇವೆ ಮತ್ತು ಅದನ್ನು ‘ಬ್ಲೇಡ್ ರನ್ನರ್’ ಎಂದು ತೋರಿಸುವುದು ನಮ್ಮ ಸವಾಲು” ಎಂದು ಹೇಳಿದ್ದಾರೆ.

ಇನ್ನು ಇದೇ ಕಾರ್ಯಕ್ರಮದಲ್ಲಿ ಅವರು ಕೃತಕ ಬುದ್ಧಿಮತ್ತೆ (AI) ಬಳಕೆ ಮತ್ತು ಚಿತ್ರರಂಗದಲ್ಲಿ ಅದರ ಪರಿಣಾಮಗಳ ಬಗ್ಗೆ  ಮಾತನಾಡಿದ್ದಾರೆ.

ಕಲ್ಕಿ ಆಗಿ ಪ್ರಭಾಸ್, ಅಶ್ವತ್ಥಾಮನಾಗಿ ಅಮಿತಾಬ್ ಬಚ್ಚನ್ ಹಾಗೂ ಕಲಿ ಆಗಿ ಕಮಲ್ ಹಾಸನ್ ಕಾಣಿಸಿಕೊಳ್ಳಲಿದ್ದಾರೆ. ಇನ್ನುಳಿದಂತೆ ದಿಶಾ ಪಟಾನಿ, ಪಶುಪತಿ, ಸಶ್ವತಾ ಚಟರ್ಜಿ ಚಿತ್ರದ ತಾರಾಗಣದಲ್ಲಿದ್ದಾರೆ.

ಇದೇ ಮೇ.9 ರಂದು ಸಿನಿಮಾ ವರ್ಲ್ಡ್‌ ವೈಡ್‌ ತೆರೆ ಕಾಣಲಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.