Prabhas: ಲಂಡನ್‌ನಲ್ಲಿ ಪ್ರಭಾಸ್ ಹೊಸ ಮನೆ:‌ ತಿಂಗಳಿಗೆ 60 ಲಕ್ಷ ರೂ. ಬಾಡಿಗೆ?


Team Udayavani, Feb 26, 2024, 6:21 PM IST

Prabhas: ಲಂಡನ್‌ನಲ್ಲಿ ಪ್ರಭಾಸ್ ಹೊಸ ಮನೆ:‌ ತಿಂಗಳಿಗೆ 60 ಲಕ್ಷ ರೂ. ಬಾಡಿಗೆ?

ಹೈದರಾಬಾದ್: ಡಾರ್ಲಿಂಗ್‌ ಪ್ರಭಾಸ್‌ ಸದ್ಯ ʼಸಲಾರ್‌ʼ ಸಿನಿಮಾ ಹಿಟ್‌ ಆದ ಖುಷಿಯಲ್ಲಿದ್ದಾರೆ. ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿರುವ ಪ್ರಭಾಸ್‌ ಅವರ ಮುಂದಿನ ಸಿನಿಮಾಗಳ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಪ್ರಭಾಸ್ ‌ʼದಿ ರಾಜಾ ಸಾಬ್ʼ, ʼಕಲ್ಕಿ 2898 ADʼ ಸಿನಿಮಾದ ಶೆಡ್ಯೂಲ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಪ್ರಭಾಸ್‌ ಅವರು ಲಂಡನ್‌ ನಲ್ಲಿ ಬಾಡಿಗೆ ಮನೆಯೊಂದನ್ನು ಪಡೆದಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.

ಪ್ರಭಾಸ್‌ ಕಳೆದ ಕೆಲ ಸಮಯದಿಂದ ಲಂಡನ್‌ ನಲ್ಲಿದ್ದಾರೆ. ಇಲ್ಲಿ ಅವರು, ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದಾರೆ. ಈ ಮನೆಗೆ ತಿಂಗಳಿಗೆ 60 ಲಕ್ಷ ರೂಪಾಯಿಯನ್ನು ಅವರು ನೀಡಿದ್ದಾರೆ ಎಂದು ವರದಿಯಾಗಿದೆ.

ಸದ್ಯ ಪ್ರಭಾಸ್ ನಾಗ್ ಅಶ್ವಿನ್ ಅವರ ʼ2898 ADʼ ಮತ್ತು ಮಾರುತಿ ಅವರ ನಿರ್ದೇಶನದ ʼದಿ ರಾಜ್ ಸಾಬ್ʼ ಚಿತ್ರೀಕರಣವನ್ನು ಪೂರ್ಣಗೊಳಿಸಲು ಭಾರತಕ್ಕೆ ಹಿಂತಿರುಗುವ ತನಕ ಅಲ್ಲಿಯೇ ವಾಸಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ಇತ್ತೀಚೆಗೆ ಯುರೋಪ್‌ನಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಪ್ರಭಾಸ್‌ ಅವರು ನಟನೆಯಿಂದ ಬ್ರೇಕ್‌ ಪಡೆದು ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ ಎಂದು ವರದಿ ಆಗಿತ್ತು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

12

Actress: ಖ್ಯಾತ ನಟಿಯ ಮೇಲೆ ಸಾಮೂಹಿಕ ಅ*ತ್ಯಾಚಾರ.. ನಿರ್ದೇಶಕರಿಂದ ಶಾಕಿಂಗ್ ಸಂಗತಿ ರಿವೀಲ್

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.