Vanangaan: “ಶೂಟಿಂಗ್‌ ವೇಳೆ ಹೊಡೆದು,ಬೈದ ನಿರ್ದೇಶಕ; ಸಿನಿಮಾದಿಂದ ಹೊರನಡೆದ ನಟಿ


Team Udayavani, Feb 28, 2024, 2:07 PM IST

Vanangaan: “ಶೂಟಿಂಗ್‌ ವೇಳೆ ಹೊಡೆದು,ಬೈದ ನಿರ್ದೇಶಕ; ಸಿನಿಮಾದಿಂದ ಹೊರನಡೆದ ನಟಿ

ಚೆನ್ನೈ: ನಿರ್ದೇಶಕ ಬಾಲ ಅವರ ʼ ವನಂಗಾನ್ʼ ಸಿನಿಮಾ ರಿಲೀಸ್‌ ಗೂ ಮುನ್ನ ಸಂಕಷ್ಟಕ್ಕೆ ಸಿಲುಕಿದೆ. ನಾಯಕ ಸೂರ್ಯ ಸಿನಿಮಾದಿಂದ ಹೊರ ನಡೆದ ಬಳಿಕ ಇದೀಗ ನಾಯಕಿಯಾಗಿ ಆಯ್ಕೆ ಆಗಿದ್ದವರು ಕೂಡ ನಿರ್ದೇಶಕನ ಮೇಲೆ ಆರೋಪವನ್ನು ಮಾಡಿದ್ದಾರೆ.

ಇತ್ತೀಚೆಗೆ ಮಾಲಿವುಡ್‌ ನಲ್ಲಿ ಬಂದಿರುವ ʼ ‘ಪ್ರೇಮಲು’ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿರುವ ನಟಿ ಮಮಿತಾ ಬೈಜು ಅವರು ʼವನಂಗಾನ್‌ʼ ಸಿನಿಮಾದಲ್ಲಿ ಪ್ರಧಾನ ಪಾತ್ರವೊಂದಕ್ಕೆ ಆಯ್ಕೆ ಆಗಿದ್ದರು. ಈ ಸಿನಿಮಾದಲ್ಲಿ ಮೊದಲು ನಾಯಕನಾಗಿ ಸೂರ್ಯ ಅವರು ಆಯ್ಕೆ ಆಗಿದ್ದರು. ಆದರೆ ಕಾರಣಾಂತರ ಗಳಿಂದ ಸೂರ್ಯ ಸಿನಿಮಾದಿಂದ ಹೊರ ನಡೆದಿದ್ದಾರೆ.

ಇದೀಗ ನಟಿ ಮಮಿತಾ ನಿರ್ದೇಶಕ ಬಾಲ ಅವರ ಮೇಲೆ ಆರೋಪವೊಂದನ್ನು ಮಾಡಿದ್ದಾರೆ. “ಸಿನಿಮಾದ ಸೀನ್‌ ವೊಂದಕ್ಕೆ ನಾನು ಜಾನಪದ ಡ್ರಮ್‌ಗಳನ್ನು ಬಳಸಬೇಕಿತ್ತು. ಅದನ್ನು ಹೇಗೆ ಬಳಸುತ್ತಾರೆ ಎನ್ನುವುದು ನನಗೆ ಮೊದಲು ತಿಳಿದಿರಲಿಲ್ಲ. ಈ ಕಾರಣದಿಂದ ನಾನು ನಿರ್ದೇಶಕರ ಬಳಿ ನಾನು ಅದರ ಅಭ್ಯಾಸ ಮಾಡಬೇಕೆಂದು ಹೇಳಿದೆ. ಆದರೆ ಅವರು ಬೇರೆ ಅವರು ಹೇಗೆ ಮಾಡುತ್ತಾರೆ ಹಾಗೆ ನೋಡಿ ಮಾಡು ಎಂದರು. ಇದಾದ ಕೆಲ ಸಮಯದಲ್ಲೇ ಶೂಟ್‌ ಗೆ ಕರೆದರು. ಇದರಿಂದ ನಾನು ಭೀತಿಗೆ ಒಳಗಾಗಿದ್ದೆ. ಆದರೆ ಮೂರು ಟೀಕ್‌ ನಲ್ಲಿ ನಾನು ಅದನ್ನು ಕಲಿತೆ. ಆದರೆ ಈ ಪ್ರಕ್ರಿಯೆಯಲ್ಲಿ ನನಗೆ ಅವರು ಬೈಯ್ದಿದ್ದಾರೆ  ಹಾಗೂ ಭುಜದ ಮೇಲೆ ಹೊಡೆದಿದ್ದಾರೆ. ಆದರೆ ಬಾಲ ಅವರು ಈ ಮೊದಲೇ ತನಗೆ ಅವರ ಕಾರ್ಯವೈಖರಿ ಬಗ್ಗೆ ಹೇಳಿದ್ದರು. ಶೂಟಿಂಗ್‌ ಸೆಟ್‌ ನಲ್ಲಿ ಹೇಳಿದ್ದನ್ನು ಮನಸ್ಸಿಗೆ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದನ್ನು” ನಟಿ ಹೇಳಿದ್ದಾರೆ.

ಆದರೆ ಶೂಟಿಂಗ್‌ ಪೂರ್ಣಗೊಳಿಸದೆ ಮಮಿತಾ ಅವರು ಪ್ರಾಜೆಕ್ಟ್‌ನಿಂದ ಹಿಂದೆ ಸರಿಯುವ ನಿರ್ಧಾರವನ್ನು ಮಾಡಿದರು.

ಈ ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ಅರುಣ್ ವಿಜಯ್, ರೋಶನಿ ಪ್ರಕಾಶ್, ಸಮುದ್ರಕನಿ ಮತ್ತು ಮಿಸ್ಕಿನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಮಾರ್ಚ್‌ ತಿಂಗಳಿನಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ.

 

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

‌Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್

‌Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

OTT Release: ಚಿಯಾನ್‌ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release: ಚಿಯಾನ್‌ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.