ಮುಂಡ್ಕೂರು ಕಜೆ ಕುಕ್ಕುದಡಿ ಶ್ರೀ ಮಹಾಮ್ಮಾಯಿ ಕ್ಷೇತ್ರ: ಶ್ರೀ ವಿಶ್ವಪ್ರಿಯ ತೀರ್ಥರ ಆಶೀರ್ವಚನ


Team Udayavani, Feb 29, 2024, 10:13 AM IST

ಮುಂಡ್ಕೂರು ಕಜೆ ಕುಕ್ಕುದಡಿ ಶ್ರೀ ಮಹಾಮ್ಮಾಯಿ ಕ್ಷೇತ್ರ: ಶ್ರೀ ವಿಶ್ವಪ್ರಿಯ ತೀರ್ಥರ ಆಶೀರ್ವಚನ

ಬೆಳ್ಮಣ್‌: ಕಜೆ ಕುಕ್ಕುದಡಿ ಶ್ರೀ ಮಹಾಮ್ಮಾಯಿ ದೇವಸ್ಥಾನ ಹಳ್ಳಿಯ ಜನರ ಆರಾಧನೆಯ ಮೂಲ ಕೇಂದ್ರವಾಗಿದ್ದು ತನ್ನ ಕಾರಣಿಕ ಹಾಗೂ ಪವಾಡಗಳ ಮೂಲಕ ಪ್ರಸಿದ್ಧಿಯನ್ನು ಹೊಂದಿದ್ದು ಬ್ರಹ್ಮಕಲಶೋತ್ಸವ ಈ ದೇಗುಲದ ಕೀರ್ತಿ ಇಮ್ಮಡಿಗೊಳಿಸಲಿದೆ ಎಂದು ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹೇಳಿದರು.

ಮುಂಡ್ಕೂರು ಕಜೆ ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಕಟೀಲು ದೇಗುಲದ ಆನುವಂಶಿಕ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹಾಗೂ ಕಮಲಾದೇವೀ ಪ್ರಸಾದ ಆಸ್ರಣ್ಣರೂ ಆಶೀರ್ವಚನ ನೀಡಿದರು.

ಮುಂಡ್ಕೂರು ಕ್ಷೇತ್ರದ ಪವಿತ್ರ ಪಾಣಿ ಪಿ.ರಾಮದಾಸ ಮಡ್ಮಣ್ಣಾಯಧ್ಯಕ್ಷತೆ ವಹಿಸಿದ್ದು, ಜಯ ಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ.ಶೆಟ್ಟಿ,ಕುಡ್ತಿಮಾರು ಗುತ್ತು, ಮುಂಡ್ಕೂರು ರತ್ನಾಕರ ಶೆಟ್ಟಿ, ಸದಾನಂದ
ಕುಂದರ್‌, ಜಗದೀಶ್‌ ಕಾಮತ್‌, ಯುಗಪುರುಷದ ಭುವನಾಭಿರಾಮ ಉಡುಪ, ಕುಡ್ತಿಮಾರು ಗುತ್ತು ಭಾಸ್ಕರ ಶೆಟ್ಟಿ, ಏಳಿಂಜೆ ಅನಿಲ್‌ ಶೆಟ್ಟಿ, ಡಾ| ಎನ್‌. ಎಸ್‌.ಶೆಟ್ಟಿ, ಕಡಂದಲೆ ಗುತ್ತು ಸುದರ್ಶನ ಶೆಟ್ಟಿ, ಸಮಿತಿಯ ಗೌರವಾಧ್ಯಕ್ಷ ಮುಂಡ್ಕೂರು ಅಂಗಡಿಗುತ್ತು ಪ್ರಸಾದ್‌ ಎಂ.ಶೆಟ್ಟಿ, ಕಡಂಬೋಡಿ ಮಹಾಬಲ ಪೂಜಾರಿ, ಸಚ್ಚರಪರಾರಿ ಸಂದೀಪ್‌ ಶೆಟ್ಟಿ, ಬ್ರಹ್ಮ ಕಲಶೋತ್ಸವದ ಮುಂಬಯಿ
ಸಮಿತಿಯ ಅಧ್ಯಕ್ಷ ಮುಂಡ್ಕೂರು ಮುಲ್ಲಡ್ಕ ಗುರುಪ್ರಸಾದ್‌ ಸುಧಾಕರ ಶೆಟ್ಟಿ ಹಾಗೂ ಸ್ಥಳೀಯ ಸಮಿತಿಯ ಅಧ್ಯಕ್ಷ ಮುಂಡ್ಕೂರು ನಡಿಗುತ್ತು ವಿನಯ ಕುಮಾರ್‌ ಶೆಟ್ಟಿ, ದೇಗುಲದ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಎಂ.ಜಿ. ಕರ್ಕೇರ, ಅಧ್ಯಕ್ಷ ಕಜೆ ಹೊಸಮನೆ ಸುಂದರ ಸಪಳಿಗ, ಉಪಾಧ್ಯಕ್ಷ ಹೆಗ್ಗಡೆ ಕಜೆ ಚೆನ್ನಪ್ಪ ಸಪಳಿಗ, ಪ್ರಧಾನ ಕಾರ್ಯದರ್ಶಿ ಕಜೆ ಪಡುಬೈಲು ಸುರೇಂದ್ರ ಸಾಲ್ಯಾನ್‌, ಜತೆ ಕಾರ್ಯದರ್ಶಿ ಕಜೆ ಮಂಗಿಲ್‌ಮಾರ್‌ ನಾರಾಯಣ ಸಪಳಿಗ, ಕೋಶಾಧಿಕಾರಿ ಕಜೆ ಆಚೆಮನೆ ಉದಯ ಕುಮಾರ್‌, ಜತೆ ಕೋಶಾಧಿಕಾರಿ ಕಜೆ ಮನೆ ಭುಜಂಗ ಮೂಲ್ಯ, ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ಮುಲ್ಲಡ್ಕ ಪರಾರಿ, ಪ್ರಧಾನ ಕಾರ್ಯದರ್ಶಿಗಳಾದ ಸಾಯಿನಾಥ ಶೆಟ್ಟಿ, ಸತ್ಯಶಂಕರ ಶೆಟ್ಟಿ, ಕಾರ್ಯದರ್ಶಿ ಶರತ್‌ ಶೆಟ್ಟಿ, ಅರುಣ್‌
ರಾವ್‌, ಉಪಾಧ್ಯಕ್ಷರಾದ ಸಂದೀಪ್‌ ಶೆಟ್ಟಿ ಸಚ್ಚರಪರಾರಿ, ಪ್ರಕಾಶ್‌ ಸಪಳಿಗ, ಶ್ರೀನಿವಾಸ ಕಾಮತ್‌, ಆಡಳಿತ ಸಮಿತಿಯ ಸದಸ್ಯರಾದ ಕಜೆ ಪಡುಬೈಲ್‌ ಜಯ ಸಾಲ್ಯಾನ್‌, ಕಜೆ ಆಚೆಮನೆ ಸಂಜೀವ ಶೇರಿಗಾರ್‌, ಕಜೆ ಹೊಸಮನೆ ಶೇಖರ ಮೆಂಡನ್‌, ಕಜೆ
ಮಂಗಿಲ್‌ಮಾರ್‌ ದಯಾನಂದ ಸಪಳಿಗ, ಹೆಗ್ಗಡೆ ಕಜೆ ಸುಜಿತ್‌ ಕುಮಾರ್‌ ಸಪಳಿಗ, ಕಜೆಮನೆ ಸುರೇಶ್‌ ವಾಸು ವಿ.ಮೂಲ್ಯ
ಮತ್ತಿತರರಿದ್ದರು.

ಕ್ಷೇತ್ರದ ಪುನರ್‌ನಿರ್ಮಾಣದಲ್ಲಿ ಸಹಕರಿಸಿದ ಮಹಾದಾನಿ ಮುಂಡ್ಕೂರು ಏಕನಾಥ ಪ್ರಭು, ಅಕ್ಷತಾ ಏಕನಾಥ ಪ್ರಭು ಅವರನ್ನು ಸಮ್ಮಾನಿಸಲಾಯಿತು. ಆಡಳಿತದಾರರಾದ ಕಜೆ ಆರು ಮನೆಯವರನ್ನು ಗೌರವಿಸ ಲಾಯಿತು. ಕ್ಷೇತ್ರದ ದೇವಿ ಪಾತ್ರಿ ಸತೀಶ್‌ ಪೂಜಾರಿ ಅವರಿಗೆ ಗೌರವಾರ್ಪಣೆ ನಡೆಯಿತು.

ಇನ್ನಾ -ಮುಂಡ್ಕೂರು- ಮುಲ್ಲಡ್ಕ ಗ್ರಾಮಸ್ಥರ ಪರವಾಗಿ ಕ್ಷೇತ್ರದ ಗೌರವಾಧ್ಯಕ್ಷ ಬ್ರಹ್ಮಕಲಶೋತ್ಸವದ ರೂವಾರಿ ಎಂ.ಜಿ. ಕರ್ಕೇರ, ಪ್ರಧಾನ ಕಾರ್ಯದರ್ಶಿ ಸುರೇಂದ್ರ ಸಾಲ್ಯಾನ್‌ ಅವರನ್ನು ಸಮ್ಮಾನಿಸಲಾಯಿತು.

ಎಂ.ಜಿ. ಕರ್ಕೇರ ಸ್ವಾಗತಿಸಿದರು. ಅರುಣ್‌ ರಾವ್‌ ದಾನಿಗಳ ವಿವಿರ ನೀಡಿದರು. ಶರತ್‌ ಶೆಟ್ಟಿ, ಸಾಯಿನಾಥ ಶೆಟ್ಟಿ, ಅರುಣ್‌ ರಾವ್‌ ನಿರೂಪಿಸಿದರು. ಬಳಿಕ ಅಳ್ವಾಸ್‌ ಕಾಲೇಜಿನ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಆಳ್ವಾಸ್‌ ಸಾಂಸ್ಕೃತಿಕ ವೈಭವ ನಡೆಯಿತು. ಫೆ.28ರ  ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಭೆಗಳು, ದಾನಿಗಳಿಗೆ ಗೌರವಾರ್ಪಣೆ ನಡೆಯಿತು.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.