Drishyam: ಹಾಲಿವುಡ್‌ಗೆ ರಿಮೇಕ್‌ ಆಗಲಿದೆ ಮೋಹನ್‌ ಲಾಲ್‌ ʼದೃಶ್ಯಂʼ ಸಿನಿಮಾ


Team Udayavani, Feb 29, 2024, 6:10 PM IST

Drishyam: ಹಾಲಿವುಡ್‌ಗೆ ರಿಮೇಕ್‌ ಆಗಲಿದೆ ಮೋಹನ್‌ ಲಾಲ್‌ ʼದೃಶ್ಯಂʼ ಸಿನಿಮಾ

ಕೊಚ್ಚಿ: ಸೂಪರ್‌ ಸ್ಟಾರ್‌ ಮೋಹನ್ ಲಾಲ್‌ ವೃತ್ತಿ ಬದುಕಿನ ವಿಶೇಷ ಸಿನಿಮಾಗಳಲ್ಲಿ ಒಂದಾಗಿರುವ ʼದೃಶ್ಯಂʼ ದೊಡ್ಡಮಟ್ಟದ ಹಿಟ್‌ ಆಗಿದ್ದು ಗೊತ್ತೇ ಇದೆ. ಬಹುತೇಕ ಭಾರತದ ಎಲ್ಲಾ ಭಾಷೆಗಳಲ್ಲಿ ರಿಮೇಕ್‌ ಆದ ಬಳಿಕ ಗಟಿದಾಟಿ ವಿದೇಶಿ ಭಾಷೆಯಲ್ಲೂ ಸಿನಿಮಾ ರಿಮೇಕ್‌ ಆಗಿ ಸದ್ದು ಮಾಡಿದೆ.

ಇದೀಗ ʼದೃಶ್ಯಂʼ ಸಿನಿಮಾ ತೆರೆಕಂಡ 10 ವರ್ಷದ ಬಳಿಕ ಮತ್ತೊಮ್ಮೆ ಬಿಗ್‌ ಸ್ಕ್ರೀನ್‌ ನಲ್ಲಿ ಸಿನಿಮಾ ತೆರೆ ಕಾಣಲಿದೆ. ಈ ಬಾರಿ ಹಾಲಿವುಡ್‌ ರಂಗದಲ್ಲಿ ಎನ್ನುವುದು ವಿಶೇಷ.

ಜೀತು ಜೋಸೆಫ್ ನಿರ್ದೇಶನದ ʼದೃಶ್ಯಂʼ ಸಿನಿಮಾದ ಸೀಕ್ವೆಲ್‌ ಕೂಡ ರಿಲೀಸ್‌ ಆಗಿತ್ತು. ಮೋಹನ್‌ ಲಾಲ್‌, ಮೀನಾ, ಅನ್ಸಿಬಾ ಹಾಸನ್ ಮತ್ತು ಎಸ್ತರ್ ಅನಿಲ್ ಮುಂತಾದವರು ಕಾಣಿಸಿಕೊಂಡಿದ್ದರು.

ಹಾಲಿವುಡ್ ನಲ್ಲಿ ಸಿನಿಮಾ ರಿಮೇಕ್‌ ಆಗಲು ಸಿದ್ದವಾಗುತ್ತಿದೆ. ಇದು ʼದೃಶ್ಯಂʼನ ಮೊದಲ ಅಂತಾರಾಷ್ಟ್ರೀಯ ರಿಮೇಕ್ ಅಲ್ಲ. ಈ ಹಿಂದೆ ಚೀನಾದಲ್ಲಿ  ರಿಮೇಕ್  ಆಗಿ ಅಲ್ಲಿನ ಸಿನಿವಲಯದಲ್ಲಿ ಸಖತ್‌ ಸದ್ದು ಮಾಡಿತ್ತು. ಇದಲ್ಲದೆ ಈಗಾಗಲೇ ಸಿನಿಮಾ ಕೊರಿಯನ್ ಭಾಷೆಯಲ್ಲೂ ರಿಮೇಕ್‌ ಆಗಲಿದೆ ಎಂದು ನಿರ್ಮಾಪಕರಾದ ಕುಮಾರ್ ಮಂಗತ್ ಪಾಠಕ್ ಮತ್ತು ಅಭಿಷೇಕ್ ಪಾಠಕ್ 2023 ರಲ್ಗಲಿ ಅನೌನ್ಸ್‌ ಮಾಡಿದ್ದರು.

“ಪನೋರಮಾ ಸ್ಟುಡಿಯೋಸ್ ಗಲ್ಫ್‌ಸ್ಟ್ರೀಮ್ ಪಿಕ್ಚರ್ಸ್ ಮತ್ತು JOAT ಫಿಲ್ಮ್‌ಗಳೊಂದಿಗೆ ಸಹಯೋಗದೊಂದಿಗೆ ʼದೃಶ್ಯಂʼ ಸಿನಿಮಾ ಹಾಲಿವುಡ್‌ ನಲ್ಲಿ ರಿಮೇಕ್‌ ಆಗಿ ಬರಲು ಸಿದ್ದವಾಗುತ್ತಿದೆ ಎಂದು ವರದಿ ಆಗಿದೆ.

ಹಾಲಿವುಡ್ ರಿಮೇಕ್‌ ನಲ್ಲಿ ಸಿನಿಮಾ ಬಂದರೆ ʼದೃಶ್ಯಂʼ ಭಾರತದ ಮೊದಲ ‘ಪ್ಯಾನ್-ವರ್ಲ್ಡ್ ಬ್ಲಾಕ್‌ಬಸ್ಟರ್’ ಆಗಲಿದೆ.

 

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

12

Actress: ಖ್ಯಾತ ನಟಿಯ ಮೇಲೆ ಸಾಮೂಹಿಕ ಅ*ತ್ಯಾಚಾರ.. ನಿರ್ದೇಶಕರಿಂದ ಶಾಕಿಂಗ್ ಸಂಗತಿ ರಿವೀಲ್

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.