ಉದಯವಾಣಿ-ಜಿಲ್ಲಾಡಳಿತ: ಮಾ.2ರಂದು ಮಳೆ ಕೊಯ್ಲು ಕಾರ್ಯಾಗಾರ

ಜೋಸೆಫ್ ರೆಬೆಲ್ಲೋ ಅವರಿಂದ ತಾಂತ್ರಿಕ ಮಾಹಿತಿ

Team Udayavani, Mar 2, 2024, 11:27 AM IST

ಉದಯವಾಣಿ-ಜಿಲ್ಲಾಡಳಿತ: ಮಾ.2ರಂದು ಮಳೆ ಕೊಯ್ಲು ಕಾರ್ಯಾಗಾರ

ಮಣಿಪಾಲ: ಉದಯವಾಣಿ, ಜಿಲ್ಲಾಡಳಿತ, ಜಿ.ಪಂ.ಜತೆಯಾಗಿ ಸಾರ್ವಜನಿಕರಲ್ಲಿ ಮಳೆ ನೀರು ಕೊಯ್ಲು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾ.2ರಂದು ಅಪರಾಹ್ನ 3ರರಿಂದ 5ರ ವರೆಗೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮಳೆ ನೀರು ಕೊಯ್ಲು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಸಹಿತವಾಗಿ ಅಪಾರ್ಟ್‌ಮೆಂಟ್‌, ಕಟ್ಟಡ ಮಾಲಕರು, ಪ್ಲಂಬರ್‌, ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಮುಕ್ತವಾಗಿ ಪಾಲ್ಗೊಳ್ಳಬಹುದಾಗಿದೆ. ನಗರ ಸಭೆಯ ಸ್ವತ್ಛತ ರಾಯಭಾರಿ ಆಗಿರುವ, ಮಳೆ ನೀರು ಕೊಯ್ಲು ತಜ್ಞ ಜೋಸೆಫ್ ಜಿ.ಎಂ. ರೆಬೆಲ್ಲೋ ಅವರು ಮಳೆ ನೀರು ಕೊಯ್ಲು ವಿಧಾನದಲ್ಲಿ ವಿಶೇಷ ಅನುಭವ ಹೊಂದಿದ್ದು, ಕಾರ್ಯಾಗಾರದಲ್ಲಿ ಈ ಬಗ್ಗೆ ತಾಂತ್ರಿಕ ತರಬೇತಿ ನೀಡಲಿದ್ದಾರೆ. ಇವರು ಜಿಲ್ಲೆ ಮತ್ತು ರಾಜ್ಯದ ಕುಡಿಯುವ ನೀರಿನ ಸಂಪನ್ಮೂಲ ಮತ್ತು ಸಮಸ್ಯೆ ಬಗ್ಗೆ ಅರಿತು ವಿವಿಧ ಕಡೆಗಳಲ್ಲಿ
ಶಿಬಿರಾರ್ಥಿಗಳ ಮೂಲಕ 2,500ಕ್ಕೂ ಮಿಗಿಲಾಗಿ ಮಳೆ ನೀರು ಕೊಯ್ಲು, ಜಲ ಮರುಪೂರಣ ಘಟಕ ನಿರ್ಮಿಸಿದ್ದಾರೆ.

ಆಧುನಿಕತೆ ಮತ್ತು ಅಭಿವೃದ್ಧಿ ನಾಗಾಲೋಟದಲ್ಲಿ ನಾವಿಂದು ಜಲ ಸಂರಕ್ಷಣೆ ವಿಚಾರವನ್ನು ನಿರ್ಲಕ್ಷ್ಯ ಮಾಡುವಂತಾಗಿದೆ.
ಸಕಲ ಜೀವರಾಶಿಗೆ ಅಗತ್ಯ ಇರುವ ನೀರಿನ ಬಗ್ಗೆ ಜಾಗೃತಿ ಅಗತ್ಯ. ಈ ನಿರಾಸಕ್ತಿಯಿಂದಲೇ ಪ್ರತೀ ವರ್ಷ ಜಲಕ್ಷಾಮ ಎದುರಿಸುತ್ತಿದ್ದೇವೆ. ಮಳೆಗಾಲದಲ್ಲಿ ಮನೆ ಮೇಲೆ ಬೀಳುವ ನೀರನ್ನು ತೆರೆದ ಬಾವಿಗೆ ಅಥವಾ ಕೊಳವೆ ಬಾವಿಗೆ ವೈಜ್ಞಾನಿಕ ರೀತಿಯಲ್ಲಿ ಜಲ ಮರುಪೂರಣ ಮಾಡಿದರೆ ಅತೀ ವೇಗದಲ್ಲಿ ಮತ್ತು ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆ ನೀರನ್ನು ಭೂ ಗರ್ಭದಲ್ಲಿ ಸೇರಿಸಿಕೊಳ್ಳಬಹುದು. ಅಪಾರ ಜಲ ಸಂಪತ್ತನ್ನು ಮತ್ತೆ ಮರು ಪಡೆಯಬಹುದಾಗಿದೆ ಎಂಬುದು ರೆಬೆಲ್ಲೊ
ಅವರ ಆಶಯ.

ಅನೇಕರು ಮನೆಯಲ್ಲಿ ಮಳೆಕೊಯ್ಲು ಮಾಡಬೇಕು ಎಂದುಕೊಂಡಿರುತ್ತಾರೆ. ಆದರೆ ಮಾಡುವ ವಿಧಾನದ ಬಗ್ಗೆ ಗೊಂದಲ,
ಮಾಹಿತಿ ಕೊರತೆ ಅವರಲ್ಲಿದೆ. ಉದಯವಾಣಿ-ಜಿಲ್ಲಾಡಳಿತ ಸಹಯೋಗದಲ್ಲಿ ಮಳೆ ನೀರು ಕೊಯ್ಲು ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅಗತ್ಯ ಮಾಹಿತಿ ಪಡೆದು ಮನೆಯಲ್ಲಿ ಸುಲಭವಾಗಿ ಮಳೆಕೊಯ್ಲು ಅಳವಡಿಸಿಕೊಳ್ಳಬಹುದು.

*ಜೋಸೆಫ್ ಜಿ. ಎಂ. ರೆಬೆಲ್ಲೋ

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.