BJP candidate list; ಕೇರಳದಲ್ಲಿ ಬಿಜೆಪಿ ಹೊಸ ರಣತಂತ್ರ: ಸರ್ವಧರ್ಮ ಸಮನ್ವಯತೆ

ಮಲಪ್ಪುರಂನಿಂದ ಅಬ್ದುಲ್... ಅಟ್ಟಿಂಗಲ್ ನಿಂದ ಆಂಟೋನಿ... ತ್ರಿಶೂರ್‌ನಲ್ಲಿ ಸ್ಟಾರ್ ಅಭ್ಯರ್ಥಿ

Team Udayavani, Mar 2, 2024, 7:37 PM IST

BJP FLAG

ಹೊಸದಿಲ್ಲಿ: ದೇವರನಾಡು ಕೇರಳದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಖಾತೆ ತೆರೆಯಲು ಭಾರೀ ಕಸರತ್ತು ನಡೆಸುತ್ತಿರುವ ಬಿಜೆಪಿ ಮೊದಲ ಪಟ್ಟಿಯಲ್ಲಿ 20 ಕ್ಷೇತ್ರಗಳ ಪೈಕಿ 12 ಅಭ್ಯರ್ಥಿಗಳನ್ನು ಘೋಷಿಸಿ ರಣತಂತ್ರ ಹಣೆದಿದೆ.

ನಿರೀಕ್ಷೆಯಂತೆ ತ್ರಿಶೂರ್‌ನಲ್ಲಿ ಸ್ಟಾರ್ ಅಭ್ಯರ್ಥಿ ಸುರೇಶ್ ಗೋಪಿ ಅವರಿಗೆ ಟಿಕೆಟ್ ನೀಡಲಾಗಿದೆ. ತಿರುವನಂತದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ವಿ ಮುರಳೀಧರನ್ ಅವರು ಅಟ್ಟಿಂಗಲ್ ನಲ್ಲಿ, ಅನಿಲ್ ಆಂಟೋನಿ ಪಥನಂತಿಟ್ಟದಿಂದ ಚುನಾವಣೆ ಎದುರಿಸಲಿದ್ದಾರೆ.

ಕಾಸರಗೋಡು ಕ್ಷೇತ್ರದಿಂದ ಎಂ.ಎಲ್.ಅಶ್ವಿನಿ, ಕಣ್ಣೂರಿನಿಂದ ಸಿ. ರಘುನಾಥ್, ಮಲಪ್ಪುರಂನಿಂದ ಡಾ. ಅಬ್ದುಲ್ ಸಲಾಂ, ಪೊನ್ನಾನಿಯಿಂದ ನಿವೇದಿತಾ ಸುಬ್ರಹ್ಮಣ್ಯನ್, ಪಾಲಕ್ಕಾಡ್ ನಿಂದ ಸಿ. ಕೃಷ್ಣಕುಮಾರ್, ಆಲಪ್ಪುಳದಿಂದ ಶೋಭಾ ಸುರೇಂದ್ರನ್, ವಡಕರದಿಂದ ಪ್ರಫುಲ್ ಕೃಷ್ಣ ಕೋಝಿಕ್ಕೋಡ್ ನಿಂದ ಎಂ.ಟಿ. ರಮೇಶ್ ಕಣಕ್ಕಿಳಿಯಲಿದ್ದಾರೆ.

ಎಲ್ ಡಿಎಫ್ -ಯುಡಿಎಫ್ ಮೈತ್ರಿಕೂಟದ ಬಿರುಕು

ಇಂಡಿಯಾ ಮೈತ್ರಿಕೂಟ ರಚಿಸಿ ಬಿಜೆಪಿಯನ್ನು ಎದುರಿಸುವ ಯತ್ನ ಕೇರಳದಲ್ಲಿ ವಿಫಲವಾಗಿದ್ದು, ಈಗಾಗಲೇ ಆಡಳಿತಾರೂಢ ಎಲ್ ಡಿಎಫ್ ಮೈತ್ರಿಕೂಟ ಅಭ್ಯರ್ಥಿಗಳನ್ನು ಘೋಷಿಸಿದ್ದು, ಯುಡಿಎಫ್ ಕೂಟವೂ ಅಭ್ಯರ್ಥಿಗಳನ್ನು ಘೋಷಿಸಿ ಸಮರಕ್ಕೆ ಸಜ್ಜಾಗಿವೆ. ಹೆಚ್ಚಿನ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ.

ಭಾರೀ ನಿರೀಕ್ಷೆ

ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಮತ್ತು ವಿ. ಮುರಳೀಧರನ್ ಅವರು ಕಣಕ್ಕಿಳಿದಿರುವ ತಿರುವನಂತಪುರ ಮತ್ತು ಅಟ್ಟಿಂಗಲ್ ನಲ್ಲಿ, ನಟ ಸುರೇಶ್ ಗೋಪಿ ಕಣ್ಣಕ್ಕಿಳಿದಿರುವ ತ್ರಿಶೂರ್‌ನಲ್ಲಿ ಬಿಜೆಪಿಗೆ ಕಾರ್ಯಕರ್ತರ ಬಲವಿದ್ದು, ತ್ರಿಕೋನ ಸ್ಪರ್ಧೆ ನಡೆಯುವ ಸಾಧ್ಯತೆಗಳಿವೆ. ಬಿಜೆಪಿ ಯಾವ ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಲಿದೆ ಎನ್ನುವ ಕುತೂಹಲ ಮೂಡಿಸಿದೆ.ತಿರುವನಂತಪುರಂ ಕ್ಷೇತ್ರವನ್ನು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಪ್ರತಿನಿಧಿಸುತ್ತಿದ್ದಾರೆ ಎನ್ನುವುದು ವಿಶೇಷ.

ಟಿಕೆಟ್ ಹಂಚಿಕೆ ವಿಚಾರದಲ್ಲೂ ಕೇಸರಿ ಪಕ್ಷ ಗಮನ ಸೆಳೆದಿದ್ದು, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ತಲಾ ಒಬ್ಬರಿಗೆ ಟಿಕೆಟ್ ನೀಡಿ ಧರ್ಮ ಸಮನ್ವಯತೆ ತೋರಿದೆ. ಇದು ಯಾವ ಮಟ್ಟದಲ್ಲಿ ಪಕ್ಷಕ್ಕೆ ಲಾಭ ತರಲಿದೆ ಎನ್ನುವ ನಿರೀಕ್ಷೆಯೂ ಮೂಡಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.