ವೈಲ್ಡ್‌ ಕಾರ್ಡ್‌ ಸ್ಪರ್ಧಿಯಾಗಿ ಬಂದು ‘Jhalak Dikhhla Jaa 11ʼ ಟ್ರೋಫಿ ಗೆದ್ದ ಮನಿಶಾ


Team Udayavani, Mar 3, 2024, 9:10 AM IST

1

ಮುಂಬಯಿ: ಹಿಂದಿಯ ಜನಪ್ರಿಯ ಡ್ಯಾನ್ಸ್‌ ರಿಯಾಲಿಟಿ ಶೋ ʼಝಲಕ್ ದಿಖ್ಲಾ ಜಾ’ ಸೀಸನ್ 11 ರ ಫಿನಾಲೆ ಅದ್ಧೂರಿಯಾಗಿ ಮುಕ್ತಾಯ ಕಂಡಿದೆ. ಟಾಪ್‌ 5  ಫೈನಾಲಿಸ್ಟ್‌ ಗಳ ಪೈಕಿ ಒಬ್ಬರು ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಹಿಂದಿಯ ʼಬಿಗ್‌ ಬಾಸ್‌ ಓಟಿಟಿ -2ʼ ಕಾರ್ಯಕ್ರಮದ ಮೂಲಕ ಜನಪ್ರಿಯತೆಯನ್ನು ಪಡೆದುಕೊಂಡಿದ್ದ ಮನಿಶಾ ರಾಣಿ ‘ಝಲಕ್ ದಿಖ್ಲಾ ಜಾ’ ಸೀಸನ್ 11 ರ ವಿಜೇತರಾಗಿ ಹೊರಹೊಮ್ಮಿದ್ದಾರೆ.

ವಿನ್ನರ್‌ಗೆ 30 ಲಕ್ಷ ರೂಪಾಯಿಗಳ ನಗದು ಬಹುಮಾನ ನೀಡಿದ್ದು. ಆಕೆಯ ನೃತ್ಯ ಸಂಯೋಜಕ ಅಶುತೋಷ್ ಪವಾರ್ 10 ಲಕ್ಷ ರೂಪಾಯಿ ನಗದು ಬಹುಮಾನವನ್ನು ನೀಡಲಾಗಿದೆ. ಇದಲ್ಲದೆ ಇಬ್ಬರಿಗೆ ಅಬುಧಾಬಿಯ ಯಾಸ್ ದ್ವೀಪಕ್ಕೆ ಪ್ರವಾಸ ಮಾಡುವ ಅವಕಾಶವನ್ನು ನೀಡಲಾಗಿದೆ.

ಸೋಶಿಯಲ್‌ ಮೀಡಿಯಾ ತಾರೆಯರು ಹಾಗೂ ಜನಪ್ರಿಯ ಕಿರುತರೆ ಕಲಾವಿದರು ಕಾಣಿಸಿಕೊಳ್ಳುವ  ʼಝಲಕ್ ದಿಖ್ಲಾ ಜಾʼ ಫೈನಾಲಿಸ್ಟ್‌ ಆಗಿ ಐವರು ಸ್ಪರ್ಧಿಗಳಿದ್ದರು. ಜನಪ್ರಿಯ ಟಿವಿ ನಟ ಶೋಯೆಬ್ ಇಬ್ರಾಹಿಂ, ಹಿನ್ನೆಲೆ ಗಾಯಕ ಮತ್ತು ‘ಇಂಡಿಯನ್ ಐಡಲ್ 5’ ವಿಜೇತ ಶ್ರೀರಾಮ ಚಂದ್ರ, ನಟ ಅದ್ರಿಜಾ ಸಿನ್ಹಾ ಮತ್ತು ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಮತ್ತು ಸಾಮಾಜಿಕ ಜಾಲತಾಣದ ಪ್ರಭಾವಿ ಧನಶ್ರೀ ವರ್ಮಾ ಫೈನಾಲಿಸ್ಟ್‌ ಆಗಿದ್ದರು.

ವೀಕ್ಷಕರ ವೋಟಿಂಗ್‌ ಆಧಾರದ ಮೇಲೆ ಐವರ ಪೈಕಿ ಮನಿಶಾ ರಾಣಿ ಹೆಚ್ಚು ಮತವನ್ನು ಪಡೆದಿದ್ದಾರೆ.

“ಈ ಪ್ರಯಾಣವು ಕನಸು ನನಸಾಗುವುದಕ್ಕಿಂತ ಕಡಿಮೆಯಿಲ್ಲ, ಮತ್ತು ತೀರ್ಪುಗಾರರು ಮತ್ತು ಪ್ರೇಕ್ಷಕರ ಪ್ರೀತಿ, ಬೆಂಬಲ ಮತ್ತು ಪ್ರೋತ್ಸಾಹಕ್ಕೆ ನಾನು ಋಣಿಯಾಗಿದ್ದೇನೆ. ಈ ಅನುಭವವು ನನ್ನ ಜೀವನವನ್ನು ಬದಲಾಯಿಸುತ್ತದೆ ಎಂದು ನನಗೆ ತಿಳಿದಿತ್ತು. ಅದು ನಿಜವಾಗಿಯೂ ಆಗಿದೆ. ವೈಲ್ಡ್‌ಕಾರ್ಡ್ ಪ್ರವೇಶವಾಗಿ ನನ್ನನ್ನು ಸಾಬೀತುಪಡಿಸಲು ನಾನು ಎರಡು ಪಟ್ಟು ಹೆಚ್ಚು ಶ್ರಮಿಸಬೇಕಾಗಿತ್ತು” ಎಂದು ಮನಿಶಾ ಹೇಳಿದ್ದಾರೆ.

ಫಿನಾಲೆಗೆ ‘ಮರ್ಡರ್ ಮುಬಾರಕ್’ ತಂಡದ ಸಾರಾ ಅಲಿ ಖಾನ್, ವಿಜಯ್ ವರ್ಮಾ ಮತ್ತು ಸಂಜಯ್ ಕಪೂರ್ ಅತಿಥಿಯಾಗಿ ಆಗಮಿಸಿದ್ದರು.

ಮನಿಶಾ ರಾಣಿ ಮತ್ತು ಧನಶ್ರೀ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಕಾರ್ಯಕ್ರಮಕ್ಕೆ ಬಂದಿದ್ದರು. ‘ಝಲಕ್ ದಿಖ್ಲಾ ಜಾ 11’ ಗೆ ಅರ್ಷದ್ ವಾರ್ಸಿ, ಫರಾ ಖಾನ್ ಮತ್ತು ಮಲೈಕಾ ಅರೋರಾ ತೀರ್ಪುಗಾರರಾಗಿದ್ದರು.

 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bigg Boss Tamil 8: ತಮಿಳು ಬಿಗ್‌ ಬಾಸ್‌ಗೆ ನಿರೂಪಕನಾಗಿ ಆಗಿ ಎಂಟ್ರಿ ಕೊಟ್ಟ ʼಮಹಾರಾಜʼ

Bigg Boss Tamil 8: ತಮಿಳು ಬಿಗ್‌ ಬಾಸ್‌ಗೆ ನಿರೂಪಕನಾಗಿ ಆಗಿ ಎಂಟ್ರಿ ಕೊಟ್ಟ ʼಮಹಾರಾಜʼ

Bigg Boss Telugu 8: ಕೊನೆ ನಿಮಿಷದಲ್ಲಿ ಬಿಗ್‌ಬಾಸ್‌ ಸ್ಪರ್ಧೆಯಿಂದ ಹಿಂದೆ ಸರಿದ ನಟ

Bigg Boss Telugu 8: ಕೊನೆ ನಿಮಿಷದಲ್ಲಿ ಬಿಗ್‌ಬಾಸ್‌ ಸ್ಪರ್ಧೆಯಿಂದ ಹಿಂದೆ ಸರಿದ ನಟ

Bigg Boss Telugu 8: ಬಿಗ್‌ಬಾಸ್‌ ಆರಂಭಕ್ಕೆ ಕ್ಷಣಗಣನೆ; ಸ್ಪರ್ಧಿಗಳ ವಾರದ ಸಂಭಾವನೆ ಎಷ್ಟು?

Bigg Boss Telugu 8: ಬಿಗ್‌ಬಾಸ್‌ ಆರಂಭಕ್ಕೆ ಕ್ಷಣಗಣನೆ; ಸ್ಪರ್ಧಿಗಳ ವಾರದ ಸಂಭಾವನೆ ಎಷ್ಟು?

11-kiccha-big-boss

Bigg Boss ನಿರೂಪಣೆ ಹಿಂದಿನ ಕಷ್ಟ ನನಗೆ ಮಾತ್ರ ಗೊತ್ತು – ಕಿಚ್ಚ

Karen Kshiti Suvarna: ಕ್ಷಿತಿಗೆ ಪ್ರಶಸ್ತಿ ಖುಷಿ ಹೈಡ್‌ ಆ್ಯಂಡ್‌ ಸೀಕ್‌ ಕಿರುಚಿತ್ರ

Karen Kshiti Suvarna: ಕ್ಷಿತಿಗೆ ಪ್ರಶಸ್ತಿ ಖುಷಿ ಹೈಡ್‌ ಆ್ಯಂಡ್‌ ಸೀಕ್‌ ಕಿರುಚಿತ್ರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.