Kanakpur: ಕುಡಿದ ಮತ್ತಿನಲ್ಲಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ ವ್ಯಕ್ತಿ ಸಾವು


Team Udayavani, Mar 3, 2024, 11:32 AM IST

Kanakpur: ಕುಡಿದ ಮತ್ತಿನಲ್ಲಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ ವ್ಯಕ್ತಿ ಸಾವು

ಕನಕಪುರ: ತನ್ನ ಮೈಮೇಲೆ ತಾನೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿ ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕಂಸಾಗರ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಸಾತನೂರು ಹೋಬ ಳಿಯ ಕಂಸಾಗರ ಗ್ರಾಮದ ನರಸೇಗೌಡ(66) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.

ಮೃತ ವ್ಯಕ್ತಿಗೆ ಪತ್ನಿ ಹಾಗೂ ಮಕ್ಕಳಿದ್ದಾರೆ. ಮೃತ ನರಸೇಗೌಡ ಕುಡಿತಕ್ಕೆ ದಾಸನಾಗಿದ್ದು, ಪ್ರತಿದಿನ ಕೂಡಮದ್ಯಪಾನ ಮಾಡುತ್ತಿದ್ದ. ಅದೇ ರೀತಿ ಕಳೆದ ಫೆ.28ರಂದು ಬುಧವಾರ ರಾತ್ರಿ ಕುಡಿದು ಮನೆಗೆ ಬರುವಾಗ ಜೊತೆಯಲ್ಲಿ ಒಂದು ಚಿಕ್ಕ ಬಾಟಲ್‌ ನಲ್ಲಿ ಪೆಟ್ರೋಲ್‌ ತಂದಿದ್ದ ಎನ್ನಲಾಗಿದೆ.

ಮನೆಯ ಮುಂದೆ ಯಾರೂ ಇಲ್ಲದನ್ನು ನೋಡಿ ತನ್ನ ಮೈಮೇಲೆ ತಾನೆ ಪೆಟ್ರೋಲ್‌ ಸುರಿಸಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಬೆಂಕಿಯ ಹೊತ್ತಿಕೊಳ್ಳುತ್ತಿದ್ದಂತೆ ನೋವು ತಾಳಲಾರದೆ ವ್ಯಕ್ತಿ ಚೀರಾಡುತ್ತಿದ್ದಾಗ ಪತ್ನಿ ಹಾಗೂ ಅಕ್ಕ ಪಕ್ಕದ ಮನೆಯವರು ಸೇರಿ ನೀರನ್ನು ಹಾಕಿ ಬೆಂಕಿಯನ್ನು ನಂದಿಸಿದ್ದಾರೆ. ಸುಟ್ಟು ಗಂಭೀರವಾಗಿ ಗಾಯಗೊಂಡಿದ್ದ ನರಸೇಗೌಡನನ್ನು ತಕ್ಷಣವೇ ಆ್ಯಂಬುಲೆನ್ಸ್‌ ಮೂಲಕ ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸಗೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರ ಪುತ್ರ ನವೀನ್‌ ಕುಮಾರ್‌ ನೀಡಿದ ದೂರಿನ ಮೇರಿಗೆ ಸಾತನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

BY Election: ಚನ್ನಪಟ್ಟಣ ಜೆಡಿಎಸ್‌ಗೇ ಉಳಿಸಿಕೊಳ್ಳಲು ತೀರ್ಮಾನ? ಮೈತ್ರಿ ಅಭ್ಯರ್ಥಿ ಜಿಜ್ಞಾಸೆ

Channapatna: ಜೆಡಿಎಸ್‌ಗೇ ಉಳಿಸಿಕೊಳ್ಳಲು ತೀರ್ಮಾನ? ಮೈತ್ರಿ ಅಭ್ಯರ್ಥಿ ಜಿಜ್ಞಾಸೆ

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.