![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-415x229.jpg)
Minister MC Sudhakar; ಪದವಿಯಲ್ಲಿ ಇಂಟರ್ನ್ ಶಿಪ್, ಮಾಸಿಕ 17 ಸಾವಿರ ರೂ. ಭತ್ಯೆ;
ಕೊನೆಯ ವರ್ಷ ಕೌಶಲಾಧಾರಿತ ವಿಷಯಗಳ ತರಬೇತಿ
Team Udayavani, Mar 3, 2024, 7:22 PM IST
![Minister MC Sudhakar; ಪದವಿಯಲ್ಲಿ ಇಂಟರ್ನ್ ಶಿಪ್, ಮಾಸಿಕ 17 ಸಾವಿರ ರೂ. ಭತ್ಯೆ;](https://www.udayavani.com/wp-content/uploads/2024/03/minister-mc-sudhakar-620x369.jpg)
ಮೈಸೂರು: ಮೂರು ವರ್ಷದ ಪದವಿ ಕೋರ್ಸ್ಗಳಲ್ಲಿ ಕೊನೆಯ ವರ್ಷ ಕೌಶಲಾಧಾರಿತ ವಿಷಯಗಳ ತರಬೇತಿ ನೀಡಲು ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ತಿಳಿಸಿದರು.
ನಗರದ ಕ್ರಾಫರ್ಡ್ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವದಲ್ಲಿ ಮಾತನಾಡಿ, ಈ ವಿಚಾರವಾಗಿ ಕೇಂದ್ರ ಮತ್ತು ರಾಜ್ಯಗಳ ಶಿಕ್ಷಣ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿ ಇರುವ ಐಎಎಸ್ ಅಧಿಕಾರಿಗಳ ತಂಡ ಸ್ಥಾಪನೆ ಮಾಡಿಕೊಂಡಿರುವ “ಕ್ರಿಸ್’ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗಿದೆ. ಎಇಡಿಪಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನೀಡಿ ಮಾಸಿಕವಾಗಿ 11 ಸಾವಿರ ರೂ.ನಿಂದ 17 ಸಾವಿರ ರೂಪಾಯಿ ತರಬೇತಿ ಭತ್ಯೆನೀಡಲಾಗುತ್ತದೆ ಎಂದು ತಿಳಿಸಿದರು.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಇನ್ನು ಹಲವಾರು ಬದಲಾವಣೆ ತರಲು ನಮ್ಮ ಸರ್ಕಾರ ಯೋಜನೆ ರೂಪಿಸಿದೆ. ಅದರಂತೆ ವಾಗ್ವನಿ ಫೌಂಡೇಷನ್ ಜತೆ 3 ಬಿಲಿಯನ್ ಡಾಲರ್ ಮೊತ್ತದ ಯೋಜನೆಗೆ ಒಡಂಬಡಿಕೆಗೆ ಮಾಡಿಕೊಳ್ಳಲಾಗಿದೆ. ಈ ಯೋಜನೆಯಲ್ಲಿ ಎಲ್ಲ ವಿಶ್ವವಿದ್ಯಾಲಯಗಳ ಭೋದಕರು ಹಾಗೂ ವಿದ್ಯಾರ್ಥಿಗಳಿಗೆ ವೃತ್ತಿಪರತೆ ಬಗ್ಗೆ ತರಬೇತಿ ನೀಡಲಾಗುತ್ತದೆ.
ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷೆಯಲ್ಲಿ ಪಾಂಡಿತ್ಯ ಪಡೆದುಕೊಳ್ಳಲು ತರಬೇತಿ ಕೊಡಲಾಗುತ್ತದೆ. ಮೊದಲಿಗೆ ಬೆಂಗಳೂರಿನ ಆರ್ಸಿ ಕಾಲೇಜಿನಲ್ಲಿ ಪ್ರಾರಂಭಿಸಲಾಗುತ್ತದೆ. ಬಳಿಕ ಮೈಸೂರು, ಮಂಗಳೂರು ವಿವಿಗೂ ವಿಸ್ತರಣೆ ಮಾಡಲಾಗುತ್ತದೆ. ಇಲ್ಲಿ ಸಾಧಕ-ಬಾಧಕಗಳನ್ನು ನೋಡಿ ಮುಂದೆ ಕಲಬುರಗಿ, ಧಾರವಾಡ, ಶಿವಮೊಗ್ಗಕ್ಕೂ ವಿಸ್ತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
![Hunasuru](https://www.udayavani.com/wp-content/uploads/2024/07/Hunasuru-150x90.jpg)
Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
![Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ](https://www.udayavani.com/wp-content/uploads/2024/07/hdk-150x83.jpg)
Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ
![Dengue-nagendra](https://www.udayavani.com/wp-content/uploads/2024/07/Dengue-nagendra-150x90.jpg)
Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!
MUST WATCH
ಹೊಸ ಸೇರ್ಪಡೆ
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-150x83.jpg)
Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![7-yellapura](https://www.udayavani.com/wp-content/uploads/2024/07/7-yellapura-150x90.jpg)
Yellapura: ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ; ತಪ್ಪಿದ ಅನಾಹುತ
![belagavi](https://www.udayavani.com/wp-content/uploads/2024/07/belagavi-150x90.jpg)
Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ
![Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ](https://www.udayavani.com/wp-content/uploads/2024/07/sahitya-150x83.jpg)
Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.