![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
Sullia ಅಕ್ರಮ ಮರಳು ಸಾಗಾಟ ಯತ್ನ: ಓರ್ವನ ಸೆರೆ
Team Udayavani, Mar 4, 2024, 12:50 AM IST
![Sullia ಅಕ್ರಮ ಮರಳು ಸಾಗಾಟ ಯತ್ನ: ಓರ್ವನ ಸೆರೆ](https://www.udayavani.com/wp-content/uploads/2024/03/Arrest-1-620x363.jpg)
ಸುಳ್ಯ: ಇಲ್ಲಿನ ಅರಂತೋಡು ಗ್ರಾಮದ ಎಳ್ಪಕಜೆಯಲ್ಲಿ ಹರಿಯುವ ಪಯಸ್ವಿನಿ ನದಿಯಿಂದ ಮರಳನ್ನು ಟಿಪ್ಪರ್ ಲಾರಿಗೆ ಕಳ್ಳತನದಿಂದ ಸಾಗಾಟ ಮಾಡುವ ಉದ್ದೇಶದಿಂದ ಲೋಡ್ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಸುಳ್ಯ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದು ಟಿಪ್ಪರ್ ಸಹಿತ ಮರಳನ್ನು ಸ್ವಾಧೀನಪಡಿಸಿಕೊಂಡ ಘಟನೆ ಶನಿವಾರ ರಾತ್ರಿ ವರದಿಯಾಗಿದೆ.
ಟಿಪ್ಪರ್ ಲಾರಿಯಲ್ಲಿ ಕುಳಿತಿದ್ದ ವ್ಯಕ್ತಿಗಳಿಬ್ಬರು ಪೊಲೀಸರನ್ನು ನೋಡಿ ಪರಾರಿಯಾಗಲು ಯತ್ನಿಸಿದಾಗ ಓರ್ವನನ್ನು ಹಿಡಿಯಲು ಪೊಲೀಸರು ಯಶಸ್ವಿಯಾದರು. ಇನ್ನೋರ್ವ ಪರಾಗಿಯಾಗಿದ್ದಾನೆ. ಅರಂತೋಡು ಗ್ರಾಮದ ಜನಾರ್ದನ ಅವರ ಮಗ ಪ್ರಶಾಂತ್ (38) ಬಂಧಿತ. ತುರುಣ್ ಪರಾರಿಯಾದವ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.