Election: ಮೋದಿ 3.0 ಸರಕಾರಕ್ಕೆ ಈಗಲೇ ಅಜೆಂಡಾ! ಸಚಿವರಿಗೆ ಗೆಲುವಿನ ಮಂತ್ರ ಬೋಧಿಸಿದ ಮೋದಿ


Team Udayavani, Mar 4, 2024, 8:51 AM IST

Election: ಮೋದಿ 3.0 ಸರಕಾರಕ್ಕೆ ಈಗಲೇ ಅಜೆಂಡಾ! ಸಚಿವರಿಗೆ ಗೆಲುವಿನ ಮಂತ್ರ ಬೋಧಿಸಿದ ಮೋದಿ

ಹೊಸದಿಲ್ಲಿ: ಮುಂದಿನ ಐದು ವರ್ಷಗಳಲ್ಲಿ ಕೈಗೊಳ್ಳಬಹುದಾದ “ಅಭಿವೃದ್ಧಿ ಕಾರ್ಯ ಕ್ರಮ­ಗಳ ಕ್ರಿಯಾ ಯೋಜನೆ’ ಹಾಗೂ “ವಿಕಸಿತ ಭಾರತ   - 2047′ ಪ್ರಗತಿಯ ಮಂತ್ರದ ಕುರಿತು ವಿವರವಾದ ಮಾಹಿತಿ ಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ನಡೆದ 2ನೇ ಅವಧಿಯ ಕೊನೆಯ ಮಂತ್ರಿ ಪರಿಷತ್‌ ಸಭೆಯಲ್ಲಿ ಹಂಚಿ ಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ. ಈ ಸಭೆ 8 ಗಂಟೆಗಳ ಕಾಲ ನಡೆಯಿತು.

ಜತೆಗೆ ಚುನಾವಣೆ ವೇಳೆ ಅಭ್ಯರ್ಥಿಗಳು ಯಾವ ರೀತಿ ನಡವಳಿಕೆ ಪ್ರದರ್ಶಿಸ ಬೇಕು ಎಂಬ ಕುರಿತು ಪ್ರಧಾನಿ ಮೋದಿ ಅವರು ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ. ಮೇಯಲ್ಲಿ ಸರಕಾರ ರಚನೆಯಾದ ಬಳಿಕ ತತ್‌ಕ್ಷಣವೇ ಕೈಗೊಳ್ಳಲಾಗುವ 100 ದಿನಗಳ ಅಜೆಂಡಾದ ಕುರಿತು ಸವಿಸ್ತಾರ ಮಾಹಿತಿ­ಯನ್ನು ಸಭೆಯಲ್ಲಿ ಒದಗಿಸಲಾಯಿತು ಎಂದು ಸರಕಾರದ ಮೂಲಗಳು ತಿಳಿಸಿವೆ.

ವಿಕಸಿತ ಭಾರತದ ನೀಲನಕ್ಷೆ
“ವಿಕಸಿತ ಭಾರತ’ದ ನೀಲ ನಕ್ಷೆಯನ್ನು ತಯಾರಿಸಲು ಎರಡು ವರ್ಷಗಳನ್ನು ತೆಗೆದುಕೊಳ್ಳಲಾಗಿದೆ. ಇಡೀ ಸರಕಾರವು, ಎಲ್ಲ ಸಚಿವಾಲಯಗಳು ಇದರಲ್ಲಿ ಪಾಲ್ಗೊಂಡಿವೆ. ರಾಜ್ಯ ಸರಕಾರಗಳು, ತಜ್ಞರು, ಕೈಗಾರಿಕ, ನಾಗರಿಕ ಮತ್ತು ವೈಜ್ಞಾನಿಕ ಸಂಘ ಸಂಸ್ಥೆಗಳ ಜತೆಗಿನ ಚರ್ಚೆಗಳ ಪರಿಣಾಮವೇ ಅಭಿವೃದ್ಧಿ ಭಾರತಕ್ಕೆ ಕೈಗೊಳ್ಳಬೇಕಾದ ಕ್ರಮಗಳನ್ನು ಗುರುತಿಸಲಾಗಿದೆ. “”ಈ ಕ್ರಿಯಾಯೋಜನೆಗಾಗಿ 2,700ಕ್ಕೂ ಹೆಚ್ಚು ಸಭೆಗಳು, ಕಾರ್ಯಾಗಾರಗಳು, ಸೆಮಿನಾರ್‌ಗಳನ್ನು ವಿವಿಧ ಹಂತಗಳಲ್ಲಿ ನಡೆಸಲಾಗಿದೆ. 20 ಲಕ್ಷಕ್ಕೂ ಅಧಿಕ ಯುವ ಜನರಿಂದ ಸಲಹೆಗಳನ್ನು ಸ್ವೀಕರಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಷ್ಟ್ರ ದೂರದೃಷ್ಟಿ
ವಿಕಸಿತ ಭಾರತ ನೀಲ ನಕ್ಷೆಯೂ ಸಂಪೂರ್ಣ ವಾಗಿ ರಾಷ್ಟ್ರ ದೂರದೃಷ್ಟಿ, ಆಕಾಂಕ್ಷೆಗಳು, ಗುರಿಗಳು ಮತ್ತು ಕ್ರಿಯಾ ಯೋಜನೆಗಳನ್ನು ಒಳಗೊಂಡಿದೆ. ಆರ್ಥಿಕ ಅಭಿವೃದ್ಧಿ, ಸುಸ್ಥಿರ ಅಭಿವೃದ್ಧಿ ಗುರಿಗಳು, ಸಹನೀಯ ಬದುಕು, ಸುಗಮ ವ್ಯಾಪಾರ, ಮೂಲ ಸೌಕರ್ಯ, ಸಮಾಜ ಕಲ್ಯಾಣದ ಗುರಿಗಳನ್ನು ಇದರಲ್ಲಿ ಕಾಣ ಬಹುದು ಎಂದು ಮೂಲಗಳು ತಿಳಿಸಿವೆ.

ಮೋದಿ ಹೇಳಿದ್ದೇನು?
– ವಿವಿಧ ಹಂತಗಳಲ್ಲಿ 2,700 ಸಭೆಗಳು, ಕಾರ್ಯಾಗಾರಗಳು
– 20 ಲಕ್ಷ ಅಧಿಕ ಯುವಜನರು ನೀಡಿದ ಸಲಹೆಗಳು ಸ್ವೀಕಾರ
– ವಯಸ್ಸಾಗುತ್ತಿರುವ ಜನಸಂಖ್ಯೆ ಮತ್ತು ಸವಾಲಗಳು ಬಗ್ಗೆ ಚರ್ಚೆ
– ಆರ್ಥಿಕಾಭಿವೃದ್ಧಿ, ಸಹನೀಯ ಬದುಕು, ಸುಗಮ ವ್ಯಾಪಾರ,
– ಜನ ಕಲ್ಯಾಣದ ಗುರಿ

ಇದನ್ನೂ ಓದಿ: ಚಾಲಕ ಮೊಬೈಲ್‌ನಲ್ಲಿ ಕ್ರಿಕಟ್‌ ವೀಕ್ಷಿಸಿದ್ದೇ ರೈಲು ಅಪಘಾತಕ್ಕೆ ಕಾರಣ: ಅಶ್ವಿ‌ನಿ ವೈಷ್ಣವ್‌

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.