WPL; ಯುಪಿ ವಾರಿಯರ್ ವಿರುದ್ದ ಆರ್‌ಸಿಬಿಗೆ 23 ರನ್ನುಗಳ ಜಯ


Team Udayavani, Mar 4, 2024, 11:07 PM IST

1—-wqeweqw

ಬೆಂಗಳೂರು: ತವರಿನಂಗಳದಲ್ಲಿ ಕೊನೆಯ ಲೀಗ್‌ ಪಂದ್ಯವಾಡಿದ ಆರ್‌ಸಿಬಿ ದೊಡ್ಡ ಮೊತ್ತದ ರೋಚಕ ಹೋರಾಟದಲ್ಲಿ ಯುಪಿ ವಾರಿಯರ್ ವಿರುದ್ಧ 23 ರನ್ನುಗಳ ಜಯ ಸಾಧಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ 3 ವಿಕೆಟಿಗೆ 198 ರನ್‌ ಪೇರಿಸಿದರೆ, ಬೆನ್ನಟ್ಟಿ ಬಂದ ಯುಪಿ 8 ವಿಕೆಟಿಗೆ 175 ರನ್‌ ಮಾಡಿತು. ಇದು 5 ಪಂದ್ಯಗಳಲ್ಲಿ ಆರ್‌ಸಿಬಿಗೆ ಒಲಿದ 3ನೇ ಜಯ. ಯುಪಿ ಇಷ್ಟೇ ಪಂದ್ಯಗಳಿಂದ 3ನೇ ಸೋಲನುಭವಿಸಿತು.

ಮಂಧನಾ, ಪೆರ್ರಿ ಫಿಫ್ಟಿ

ನಾಯಕಿ ಸ್ಮತಿ ಮಂಧನಾ ಮತ್ತು ವನ್‌ಡೌನ್‌ ಆಟಗಾರ್ತಿ ಎಲ್ಲಿಸ್‌ ಪೆರ್ರಿ ಅವರ ಬಿರುಸಿನ ಅರ್ಧ ಶತಕಗಳ ನೆರವಿನಿಂದ ಆರ್‌ಸಿಬಿ ಬೃಹತ್‌ ಮೊತ್ತ ದಾಖಲಿಸಿತು. ಭರ್ತಿ 50 ಎಸೆತಗಳನ್ನು ಎದುರಿಸಿದ ಮಂಧನಾ 10 ಬೌಂಡರಿ ಹಾಗೂ 3 ಸಿಕ್ಸರ್‌ ನೆರವಿನಿಂದ 80 ರನ್‌ ಸಿಡಿಸಿದರು. ಸ್ಮತಿ ಮಂಧನಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಪೆರ್ರಿ ಗಳಿಕೆ 37 ಎಸೆತಗಳಿಂದ 58 ರನ್‌ (10 ಬೌಂಡರಿ, 4 ಸಿಕ್ಸರ್‌). ಮಂಧನಾ ಮತ್ತು ಎಸ್‌. ಮೇಘನಾ (28) ಮೊದಲ ವಿಕೆಟಿಗೆ 5.3 ಓವರ್‌ಗಳಿಂದ 51 ರನ್‌ ರಾಶಿ ಹಾಕಿದರು. ಬಳಿಕ ಮಂಧನಾ-ಪೆರ್ರಿ ಜೋಡಿಯಿಂದ 2ನೇ ವಿಕೆಟಿಗೆ 95 ರನ್‌ ಒಟ್ಟುಗೂಡಿತು. ರಿಚಾ ಘೋಷ್‌ ಅಜೇಯ 21 ರನ್‌ ಹೊಡೆದರು.

ಯುಪಿ ವಾರಿಯರ್ ಪರ ನಾಯಕಿ ಅಲಿಸ್ಸಾ ಹೀಲಿ ಅರ್ಧ ಶತಕದ ಮೂಲಕ ಮಿಂಚಿದರು. 38 ಎಸೆತಗಳಿಂದ 55 ರನ್‌ ಬಾರಿಸಿದರು (7 ಫೋರ್‌, 3 ಸಿಕ್ಸರ್‌). ಕಿರಣ್‌ ನವಿYರೆ (18), ದೀಪ್ತಿ ಶರ್ಮ (33) ಕೂಡ ಬಿರುಸಿನ ಆಟವಾಡಿದರು.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.