Mangaluru ವಿಶ್ವವಿದ್ಯಾಲಯದ 10ನೇ ಕುಲಪತಿಯಾಗಿ ಡಾ.ಪಿ.ಎಲ್.ಧರ್ಮ ಅಧಿಕಾರ ಸ್ವೀಕಾರ
Team Udayavani, Mar 5, 2024, 8:46 PM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಬಹುನಿರೀಕ್ಷಿತ “ಕುಲಪತಿ’ ಹುದ್ದೆಗೆ ಮಂಗಳೂರು ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ|ಪಿ.ಎಲ್.ಧರ್ಮ ಅವರನ್ನು ನೇಮಕಗೊಳಿಸಿ ಮಂಗಳವಾರ ರಾಜ್ಯಪಾಲರ ಸಚಿವಾಲಯ ಆದೇಶಿಸಿದೆ.
ನೂತನ ಕುಲಪತಿ ಪ್ರೊ|ಪಿ.ಎಲ್.ಧರ್ಮ ಅವರು ಮಂಗಳವಾರ ಸಂಜೆ ವಿವಿ ಪ್ರಭಾರ ಕುಲಪತಿ ಪ್ರೊ| ಜಯರಾಜ್ ಅಮೀನ್ ಅವರಿಂದ ಅಧಿಕಾರ ಸ್ವೀಕರಿಸಿದರು.
4 ವರ್ಷಗಳಿಂದ ಮಂಗಳೂರು ವಿ.ವಿ. ಕುಲಪತಿಯಾಗಿದ್ದ ಪ್ರೊ|ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಕಳೆದ ವರ್ಷ ಜೂ.2ರಂದು ಸೇವಾ ನಿವೃತ್ತಿಯಾಗಿದ್ದರು. ಅಲ್ಲಿಂದ ಕುಲಪತಿ ಹುದ್ದೆ ಖಾಲಿ ಇತ್ತು. ಜೂ.2ರಂದು “ಪ್ರಭಾರ ಕುಲಪತಿ’ಯಾಗಿ ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಲಾ ನಿಕಾಯದ ಡೀನ್ ಪ್ರೊ| ಜಯರಾಜ್ ಅಮೀನ್ ಅವರು ಅಧಿಕಾರದಲ್ಲಿದ್ದರು.
ಇದನ್ನೂ ಓದಿ: Vande Bharat: ಕಲಬುರಗಿಗೆ ಶೀಘ್ರದಲ್ಲೇ ವಂದೇ ಭಾರತ್ ರೈಲು… ಸಂಸದ ಉಮೇಶ್ ಜಾಧವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು
Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ
Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು
Mangaluru: ಪ್ಲಾಸ್ಟಿಕ್ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !
MUST WATCH
ಹೊಸ ಸೇರ್ಪಡೆ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Bengaluru: ಎಎಸ್ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.