![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 7, 2024, 10:36 PM IST
ಬಾಗಲಕೋಟೆ: ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳನ್ನು ವೃದ್ಧೆಯೊಬ್ಬರು ತನ್ನ ಸ್ವರಚಿತ ಕವನದ ಮೂಲಕ ಹೊಗಳಿ ಗಮನ ಸೆಳೆದರು.
ನವನಗರದ ಯೂನಿಟ್-2ರಲ್ಲಿ ಗುರುವಾರ ಜರಗಿದ ಗ್ಯಾರಂಟಿ ಸಮಾವೇಶದಲ್ಲಿ ಶಿರೂರಿನ ಬಾಲ್ಯ ವಿವಾಹ ವಿರುದ್ಧ ಹೋರಾಟ ನಡೆಸಿದ, ಕನ್ನಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಗುರಮ್ಮ ಸಂಗಿನಮಠ ಅವರು, ಸತ್ಯಶೀಲ ಸಿದ್ದರಾಮಯ್ಯ, ನಮ್ಮ ಮುಖ್ಯ ಸಚಿವರು ಎಂಬ ಹಾಡಿನೊಂದಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಹಾಡಿ ಹೊಗಳಿದರು.
ಬಳಿಕ ಸರಕಾರದ ದಿಲ್ಲಿ ವಿಶೇಷ ಪ್ರತಿನಿಧಿಯೂ ಆಗಿರುವ ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ವೃದ್ಧೆಗೆ ನೆನಪಿನ ಕಾಣಿಗೆ ನೀಡಿ ಗೌರವಿಸಿ ವೃದ್ಧೆಯ ಕಾಲಿಗೆ ಬಿದ್ದರು. ಇದನ್ನು ನೋಡಿದ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಕೂಡ ಸಂಗಿನಮಠ ಅವರ ಕಾಲಿಗೆ ಬಿದ್ದು “ಚೆನ್ನಾಗಿರು ತಾಯಿ’ ಎಂದು ಹಾರೈಸಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.