![9-ullala](https://www.udayavani.com/wp-content/uploads/2024/12/9-ullala-415x249.jpg)
Politics: ಮಹದೇವಪ್ಪ ಹೇಳಿಕೆ ಗಂಭೀರವಾಗಿತೆಗೆದುಕೊಳ್ಳಲಿ: ಹರಿಪ್ರಸಾದ್
Team Udayavani, Mar 7, 2024, 10:51 PM IST
![Politics: ಮಹದೇವಪ್ಪ ಹೇಳಿಕೆ ಗಂಭೀರವಾಗಿತೆಗೆದುಕೊಳ್ಳಲಿ: ಹರಿಪ್ರಸಾದ್](https://www.udayavani.com/wp-content/uploads/2024/03/29-620x372.jpg)
ಬೆಂಗಳೂರು: ಎಚ್.ಸಿ. ಮಹದೇವಪ್ಪ ಹಿರಿಯ ಸಚಿವರು ಮತ್ತು ದುರ್ಬಲ ವರ್ಗದವರು. ಅದರಲ್ಲೂ ದಲಿತರ ಪರ ಕಾರ್ಯಕರ್ತರಾಗಿದ್ದವರು. “ಮೊದಲಿನಿಂದಲೂ ವೋಟು ನಮ್ಮದು; ರಾಜ್ಯಭಾರ ನಿಮ್ಮದು’ ಅಂತ ಅವರು ಹೇಳುತ್ತಲೇ ಬಂದಿದ್ದಾರೆ. ಅದು ಸತ್ಯವೂ ಆಗಿದೆ. ಈಗ ಅವರ ಹೇಳಿಕೆಯನ್ನು ನಾಯಕರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸೂಚ್ಯವಾಗಿ ಹೇಳಿದರು.
ದಲಿತ ಸಿಎಂ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಬಸವಣ್ಣನವರನ್ನು ನಾವು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದೇವೆ. ಅವರ ಆಶಯದಂತೆ ದಲಿತ ಸಮುದಾಯಕ್ಕೆ ರಾಜ್ಯದಲ್ಲಿ ಅವಕಾಶ ಇದೆ. ಮುಂದಿನ ನಿರ್ಣಾಯಕ ಹಂತದಲ್ಲಿ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.
ಟಾಪ್ ನ್ಯೂಸ್
![9-ullala](https://www.udayavani.com/wp-content/uploads/2024/12/9-ullala-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/12/sid-1-150x87.jpg)
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
![Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ](https://www.udayavani.com/wp-content/uploads/2024/12/chennagiri-150x87.jpg)
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
![BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
![Ashok-Vijayendra](https://www.udayavani.com/wp-content/uploads/2024/12/Ashok-Vijayendra-150x90.jpg)
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
![7(1](https://www.udayavani.com/wp-content/uploads/2024/12/71-4-150x80.jpg)
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
![9-ullala](https://www.udayavani.com/wp-content/uploads/2024/12/9-ullala-150x90.jpg)
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
![BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ](https://www.udayavani.com/wp-content/uploads/2024/12/virat-150x87.jpg)
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
![6](https://www.udayavani.com/wp-content/uploads/2024/12/6-36-150x80.jpg)
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
![8-belthangady](https://www.udayavani.com/wp-content/uploads/2024/12/8-belthangady-150x90.jpg)
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.