Women’s Premier League : ಒಂದು ರನ್ನಿನಿಂದ ಗೆದ್ದ ಯುಪಿ


Team Udayavani, Mar 9, 2024, 12:23 AM IST

1-wewe-qe

ಹೊಸದಿಲ್ಲಿ: ಅಗ್ರಸ್ಥಾನಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸಣ್ಣ ಮೊತ್ತ ದಾಖಲಿಸಿಯೂ ಯುಪಿ ವಾರಿಯರ್ ಗೆಲುವು ಕಾಣುವಲ್ಲಿ ಯಶಸ್ವಿಯಾಗಿದೆ. ಅಂತರ ಕೇವಲ ಒಂದು ರನ್‌!

ಯುಪಿ 8 ವಿಕೆಟಿಗೆ 138 ರನ್‌ ಗಳಿಸಿದರೆ, ಡೆಲ್ಲಿ 19.5 ಓವರ್‌ಗಳಲ್ಲಿ 137ಕ್ಕೆ ಆಲೌಟ್‌ ಆಯಿತು. ಇದು 7 ಪಂದ್ಯಗಳಲ್ಲಿ ಯುಪಿ ಸಾಧಿಸಿದ 3ನೇ ಜಯ. ಡೆಲ್ಲಿ 6 ಪಂದ್ಯಗಳಲ್ಲಿ 2ನೇ ಸೋಲುಂಡಿತು.

ಡೆಲ್ಲಿ ಚೇಸಿಂಗ್‌ ವೇಳೆ ನಾಯಕಿ ಮೆಗ್‌ ಲ್ಯಾನಿಂಗ್‌ 60 ರನ್‌ ಬಾರಿಸಿದರು (46 ಎಸೆತ, 12 ಬೌಂಡರಿ). ಆದರೆ ಅನಂತರ ಯುಪಿ ಬೌಲಿಂಗ್‌ ಬಿಗಿಗೊಂಡಿತು. ದೀಪ್ತಿ ಶರ್ಮ 19ನೇ ಓವರ್‌ನಲ್ಲಿ 3 ವಿಕೆಟ್‌ ಹಾರಿಸಿ ಪಂದ್ಯಕ್ಕೆ ತಿರುವು ಕೊಟ್ಟರು. ಅಂತಿಮ ಓವರ್‌ನಲ್ಲಿ ಮತ್ತೆ 3 ವಿಕೆಟ್‌ ಬಿತ್ತು. ಕೊನೆಯ 2 ಓವರ್‌ಗಳಲ್ಲಿ 6 ವಿಕೆಟ್‌ ಉಡಾಯಿಸಿದ ಯುಪಿ ಅಮೋಘ ಬೌಲಿಂಗ್‌ ಪರಾಕ್ರಮ ಮೆರೆಯಿತು.

ದೀಪ್ತಿ ಶರ್ಮ ಅವರ ಅರ್ಧ ಶತಕದಿಂದಾಗಿ ಯುಪಿ ಗೌರವಯುತ ಮೊತ್ತ ದಾಖಲಿಸಿತು. ದೀಪ್ತಿ ಗಳಿಕೆ 48 ಎಸೆತಗಳಿಂದ 59 ರನ್‌ (6 ಬೌಂಡರಿ, 1 ಸಿಕ್ಸರ್‌). ನಾಯಕಿ ಅಲಿಸ್ಸಾ ಹೀಲಿ 29 ರನ್‌ ಮಾಡಿದರು. ಎರಡಂಕೆಯ ಸ್ಕೋರ್‌ ದಾಖಲಿಸಿದ ಮತ್ತೋರ್ವ ಆಟಗಾರ್ತಿ ಗ್ರೇಸ್‌ ಹ್ಯಾರಿಸ್‌ (14). ಡೆಲ್ಲಿ ಪರ ತಿತಾಸ್‌ ಸಾಧು ಮತ್ತು ರಾಧಾ ಯಾದವ್‌ ತಲಾ 2 ವಿಕೆಟ್‌ ಕೆಡವಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.