ಟ್ರೇಲರ್‌ ಮೂಲಕ ಸದ್ದು ಮಾಡಿದ್ದ ಅಜಯ್‌ ದೇವಗನ್ ʼಸೈತಾನ್‌ʼ:‌ ಮೊದಲ ದಿನ ಗಳಿಸಿದ್ದೆಷ್ಟು?


Team Udayavani, Mar 9, 2024, 1:14 PM IST

ಟ್ರೇಲರ್‌ ಮೂಲಕ ಸದ್ದು ಮಾಡಿದ್ದ ಅಜಯ್‌ ದೇವಗನ್ ʼಸೈತಾನ್‌ʼ:‌ ಮೊದಲ ದಿನ ಗಳಿಸಿದ್ದೆಷ್ಟು?

ಮುಂಬಯಿ: ಈ ವಾರ ಬಾಲಿವುಡ್‌ ನಲ್ಲಿ ರಿಲೀಸ್‌ ಆಗಿರುವ ʼಸೈತಾನ್‌ʼ ಸಿನಿಮಾ ಮೊದಲ ದಿನವೇ ಬಾಕ್ಸ್‌ ಆಫೀಸ್‌ ನಲ್ಲಿ ಉತ್ತಮ ಗಳಿಕೆ ಕಂಡಿದೆ. ಆ ಮೂಲಕ ಅಜಯ್‌ ದೇವಗನ್‌ ಸಿನಿಮಾಕ್ಕೆ ಪಾಸಿಟಿವ್‌ ಓಪನಿಂಗ್‌ ಸಿಕ್ಕಿದೆ.

ಅಜಯ್ ದೇವಗನ್, ಆರ್ ಮಾಧವನ್ ಮತ್ತು ಜ್ಯೋತಿಕಾ ಅಭಿನಯದ ʼಸೈತಾನ್‌ʼ ಸಿನಿಮಾ ಟ್ರೇಲರ್‌ ನಿಂದ ಪ್ರೇಕ್ಷಕರ ಕುತೂಹಲವನ್ನು ಹೆಚ್ಚಿಸಿತ್ತು. ಸಿನಿಮಾದ ಟ್ರೇಲರ್‌ ಪ್ರೇಕ್ಷಕರ ಗಮನ ಸೆಳೆದಿತ್ತು. ಅದರಂತೆ ಸಿನಿಮಾ ಫಸ್ಟ್‌ ಡೇ ಡಿಸೆಂಟ್ ಓಪನಿಂಗ್‌ ಪಡೆದುಕೊಂಡಿದೆ.

ವಿಕಾಸ್ ಬಹ್ಲ್ ನಿರ್ದೇಶನದ ʼಸೈತಾನ್‌ʼ ಗುಜರಾತಿ ʼವಶ್‌ʼ ಸಿನಿಮಾದ ರಿಮೇಕ್‌ ಆಗಿದೆ. ಇದೊಂದು ವಾಮಾಚಾರ ಕಥೆವುಳ್ಳ ಸಿನಿಮಾವಾಗಿದೆ. ಈ ಕಾರಣದಿಂದ ಸಿನಿಮಾದಲ್ಲಿನ ರಕ್ತದ ದೃಶ್ಯವನ್ನು ಕಡಿಮೆ ಮಾಡಲು ಹಾಗೂ ಚಲನಚಿತ್ರವು ಬ್ಲ್ಯಾಕ್ ಮ್ಯಾಜಿಕ್ ಅನ್ನು ಬೆಂಬಲಿಸುವುದಿಲ್ಲ/ ಅನುಮೋದಿಸುವುದಿಲ್ಲ ಎನ್ನುವ ಬರಹವನ್ನು ಸ್ಕ್ರೀನ್‌ ಮೇಲೆ ಹಾಕಬೇಕೆಂದು ಸೆನ್ಸಾರ್ ಮಂಡಳಿ ಚಿತ್ರತಂಡಕ್ಕೆ ಸೂಚಿಸಿತ್ತು.

ಇದನ್ನೂ ಓದಿ: Film Producer; ಮಾದಕವಸ್ತು ಕಳ್ಳಸಾಗಣೆ ಪ್ರಕರಣ… ತಮಿಳು ಚಿತ್ರ ನಿರ್ಮಾಪಕ ಅರೆಸ್ಟ್

ಮೊದಲ ದಿನ ಬಾಕ್ಸ್‌ ಆಫೀಸ್‌ ನಲ್ಲಿ 14.50 ಕೋಟಿ ರೂ.ಗಳಿಸಿದೆ. ಆ ಮೂಲಕ ಉತ್ತಮ ಆರಂಭವನ್ನು ಪಡೆದುಕೊಂಡಿದೆ.

ಇನ್ನು ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜಿಯೋ ಸ್ಟುಡಿಯೋಸ್, ದೇವಗನ್ ಫಿಲ್ಮ್ಸ್ ಮತ್ತು ಪನೋರಮಾ ಸ್ಟುಡಿಯೋಸ್ ಪ್ರಸ್ತುತಪಡಿಸುತ್ತಿರುವ ‘ಸೈತಾನ್’ ಸಿನಿಮಾವನ್ನು ಅಜಯ್ ದೇವಗನ್, ಜ್ಯೋತಿ ದೇಶಪಾಂಡೆ, ಕುಮಾರ್ ಮಂಗತ್ ಪಾಠಕ್ ಮತ್ತು ಅಭಿಷೇಕ್ ಪಾಠಕ್ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.