Lok Sabha ಬಿಜೆಪಿಯಲ್ಲಿ ಗೆಲುವಿನ ಟಿಕೆಟ್‌ಗೆ ಪೈಪೋಟಿ ಇರಬಾರದು ಎಂದರೆ ಹೇಗೆ: ಪ್ರತಾಪ ಸಿಂಹ


Team Udayavani, Mar 12, 2024, 12:37 AM IST

ಬಿಜೆಪಿಯಲ್ಲಿ ಗೆಲುವಿನ ಟಿಕೆಟ್‌ಗೆ ಪೈಪೋಟಿ ಇರಬಾರದು ಎಂದರೆ ಹೇಗೆ: ಪ್ರತಾಪ ಸಿಂಹ

ಮೈಸೂರು: ಕಾಂಗ್ರೆಸ್‌ನಲ್ಲಿ ಸೋಲಿನ ಟಿಕೆಟ್‌ಗಾಗಿಯೇ ಹೊಡೆದಾಟವಿದೆ. ಹೀಗಿರು ವಾಗ ಬಿಜೆಪಿಯಲ್ಲಿ ಗೆಲುವಿನ ಟಿಕೆಟ್‌ಗೆ ಪೈಪೋಟಿ ಇರಬಾರದು ಎಂದರೆ ಹೇಗೆ? ಗೆಲ್ಲುವ ಕುದುರೆ ಏರಲು ಎಲ್ಲರೂ ಪ್ರಯತ್ನ ಪಡುತ್ತ ಇರುತ್ತಾರೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು.

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಮೈಸೂರು- ಮನಮದುರೈ ನೂತನ ರೈಲಿಗೆ ಚಾಲನೆ ನೀಡಿ ಈ ಬಾರಿ ಟಿಕೆಟ್‌ ಕೈತಪ್ಪುವ ಸುದ್ದಿ ಹರಿದಾಡುತ್ತಿ ರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ಅಂದರೆ ಆಕಾಂಕ್ಷಿಗಳು ಇದ್ದೇ ಇರುತ್ತಾರೆ. ಮೋದಿ ಅವರ ಕೃಪೆಯಿಂದ ಕೆಲಸ ಮಾಡಿ ಮೈಸೂರಲ್ಲಿ ಬಿಜೆಪಿ ಗೆಲುವ ಸ್ಥಿತಿಯನ್ನು ನಾನು ಮೂಡಿಸಿದ್ದೇನೆ.

ಹಾಗಾಗಿ ಗೆಲ್ಲುವ ಕುದುರೆ ಏರಲು ಎಲ್ಲರೂ ಪ್ರಯತ್ನಿಸುತ್ತಾರೆ. ನನಗೆ ತಾಯಿ ಚಾಮುಂಡಿ, ಕಾವೇರಿ ತಾಯಿ, ಮೋದಿ ಆಶೀರ್ವಾದ ಇದೆ. ನಾನು ಈ ಹತ್ತು ವರ್ಷದಲ್ಲಿ ಒಳ್ಳೆಯ ಕೆಲಸ ಮಾಡಿದ್ದೇನೆ. ಹಾಗಾಗಿ ಪಕ್ಷ ನನ್ನ ಕೈ ಬಿಡಲ್ಲ ಎಂಬ ಅಚಲ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೋದಿಯವರಿಲ್ಲದೆ ಪ್ರತಾಪ್‌ ಸಿಂಹ ಶೂನ್ಯ. ಮೋದಿ ಹೆಸರಿನಲ್ಲಿ ನಾನು 2 ಬಾರಿ ಗೆದ್ದಿರುವೆ. ಮೋದಿ ಅವರು ನನ್ನ ಹಾಗೂ ಪಕ್ಷದ ಪಾಲಿಗೆ ದೇವರಿದ್ದಂತೆ. ಮೂರನೇ ಬಾರಿಯೂ ಮೋದಿ ಹೆಸರಿನಲ್ಲೇ ಗೆಲ್ಲುತ್ತೇನೆ. ಜತೆಗೆ ಪಕ್ಷದ ವಿಶ್ವಾಸ ನನ್ನ ಮೇಲಿದೆ. ನನಗೆಮತ್ತೊಂದು ಅವಕಾಶ ಸಿಗುತ್ತದೆ ಎಂದರು.

 

ಟಾಪ್ ನ್ಯೂಸ್

1-rain

Rain; ಮಳೆಯಬ್ಬರಕ್ಕೆ ಹಲವು ರಾಜ್ಯಗಳು ಹೈರಾಣ: ಜನಜೀವನ ಅಸ್ತವ್ಯಸ್ತ

1-asree

Mumbai: ರೋಗಿಗಳ ದಾಖಲೆ ಪತ್ರಗಳಿಂದ ಪೇಪರ್‌ ಪ್ಲೇಟ್‌!: ವಿಡಿಯೋ ವೈರಲ್‌

robbers

Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1-rain

Rain; ಮಳೆಯಬ್ಬರಕ್ಕೆ ಹಲವು ರಾಜ್ಯಗಳು ಹೈರಾಣ: ಜನಜೀವನ ಅಸ್ತವ್ಯಸ್ತ

1-asree

Mumbai: ರೋಗಿಗಳ ದಾಖಲೆ ಪತ್ರಗಳಿಂದ ಪೇಪರ್‌ ಪ್ಲೇಟ್‌!: ವಿಡಿಯೋ ವೈರಲ್‌

robbers

Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ

sebi

Adani ವರದಿ 2 ತಿಂಗಳ ಮುಂಚೆ ಹಂಚಿಕೊಂಡಿದ್ದ ಹಿಂಡನ್‌ಬರ್ಗ್‌: ಸೆಬಿ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.