ನನ್ನ ಪರ ಟಿಕೆಟ್‌ಗಾಗಿ ಪತ್ರ ಬರೆಯಲು ನಾನೇನೂ ಕಾರಜೋಳಗೆ ಹೇಳಿಲ್ಲ: ಸಂಸದ ಜಿಗಜಿಣಗಿ

ನಾನೇ ಬೆಳೆಸಿದ ಕಾರಜೋಳ ನನಗೆ ಕಾಂಪೀಟೇಟರ್ ಕೂಡ ಅಲ್ಲ

Team Udayavani, Mar 13, 2024, 4:19 PM IST

ನನ್ನ ಪರ ಟಿಕೆಟ್‌ಗಾಗಿ ಪತ್ರ ಬರೆಯಲು ನಾನೇನೂ ಕಾರಜೋಳಗೆ ಹೇಳಿಲ್ಲ: ಸಂಸದ ಜಿಗಜಿಣಗಿ

ವಿಜಯಪುರ : ವಿಜಯಪುರ ಮೀಸಲು ಕ್ಷೇತ್ರದಿಂದ ನನ್ನ ಪರವಾಗಿ ಟಿಕೆಟ್‌ಗಾಗಿ ಕೇಂದ್ರಕ್ಕೆ ಪತ್ರ ಬರೆಯುವಂತೆ ನಾನೇನು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಹೇಳಿಲ್ಲ. ಅವರು ಪತ್ರ ಬರೆದಿರುವುದೂ ನನಗೆ ಗೊತ್ತಿಲ್ಲ. ನಾನೇ ಬೆಳೆಸಿದ ಕಾರಜೋಳ ನನಗೆ ಕಾಂಪೀಟೇಟರ್ ಕೂಡ ಅಲ್ಲ ಎಂದು ವಿಜಯಪುರ ಸಂಸದ ರಮೇಶ ಜುಗಜಿಣಗಿ ಪ್ರತಿಕ್ರಿಯಿಸಿದ್ದಾರೆ.

ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನನ್ನ ಪರವಾಗಿ ಕೇಂದ್ರಕ್ಕೆ ಪತ್ರ ಬರೆಯುವಂತೆ ನಾನೇನು ಅವರಿಗೆ ಹೇಳಿದ್ದೆನಾ ಎಂದು ಪ್ರಶ್ನಿಸಿದ ಜಿಗಜಿಣಗಿ, ನೀವೇನಾದ್ರೂ ಬರೆಯಲು ಹೇಳಿದ್ದೀರಾ. ತಾವೇ ಪತ್ರ ಬರೆದುಕೊಂಡು ಹೋದರೆ  ನಾನೇನು ಮಾಡಲಿ ಎಂದು ಸಿಡುಕಿದರು.

ಅವರು ವಿಜಯಪುರ ಕ್ಷೇತ್ರದಿಂದ ಟಿಕೆಟ್ ಕೇಳಿರಬಹುದು. ನಾನೇ ಬೆಳೆಸಿದ ಮನುಷ್ಯ ನನಗೆ ಕಾಂಪೀಟೇಟರ್ ಆಗುತ್ತಾರಾ? ಹಣ ಇದ್ದ ಮಾತ್ರಕ್ಕೆ ಕಾಂಪೀಟೇಟರ್ ಆಗಿಬಿಡುತ್ತಾರಾ? ನಾನು ಬಡವ, ನಿಮ್ಮಂಥವರನ್ನು ಕಟ್ಟಿಕೊಂಡು ರಾಜಕಾರಣ ಮಾಡುವ ವ್ಯಕ್ತಿ ಎಂದು ಹರಿಹಾಯ್ದರು.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದಲಿತ ಮುಖ್ಯಮಂತ್ರಿ ವಿಷಯ ಬೇಡ ಎಂದ ಜಿಗಜಿಣಗಿ, ಮುಂದಿನ ಯಾವುದೋ ಸಂದರ್ಭದಲ್ಲಿ ರಾಜ್ಯದಲ್ಲಿ ಇತಿಹಾಸ ನಿರ್ಮಾಣ ಮಾಡಿಸಿಯೇ ತೀರುತ್ತೇನೆ‌ ಎಂದರು.

ಕಾರಜೋಳ ಬಿಜೆಪಿ ಟಿಕೆಟ್ ಕೇಳಿರುವ ವಿಷಯ ನನಗೆ ಗೊತ್ತಿಲ್ಲ, ಕೇಳಿರಬಹುದು. ನನ್ನ ಪರವಾಗಿ  ತಾವಾಗಿಯೇ ಪತ್ರಬರೆದುಕೊಂಡು ಹೋದರೆ ನಾನೇನು ಮಾಡಲಿ ಎಂದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.