IPL 2024: ಮತ್ತೆ ಬೆನ್ನು ನೋವು…: ಕೆಕೆಆರ್ ಗೆ ನಾಯಕನದ್ದೇ ಚಿಂತೆ!


Team Udayavani, Mar 14, 2024, 12:03 PM IST

IPL 2024: ಮತ್ತೆ ಬೆನ್ನು ನೋವು…: ಕೆಕೆಆರ್ ಗೆ ನಾಯಕನದ್ದೇ ಚಿಂತೆ!

ಕೋಲ್ಕತ್ತಾ: ಐಪಿಎಲ್ 17ನೇ ಸೀಸನ್ ಗೆ ಕೆಲವೇ ದಿನಗಳು ಬಾಕಿ ಇರುವಂತೆ ಎಲ್ಲಾ ಫ್ರಾಂಚೈಸಿಗಳು ಸಿದ್ದತೆ ನಡೆಸುತ್ತಿದೆ. ಆದರೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗಾಯಾಳು ಆಟಗಾರರ ಚಿಂತೆ ಕಾಡುತ್ತಿದೆ.

ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಅವರು ಮತ್ತೆ ಬೆನ್ನುನೋವಿಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಐಪಿಎಲ್ ನ ಆರಂಭಿಕ ಸುತ್ತಿನಿಂದ ಅವರು ಹೊರ ಬೀಳುವ ಎಲ್ಲಾ ಲಕ್ಷಣಗಳಿವೆ ಎನ್ನುತ್ತಿದೆ ವರದಿ.

ವಿದರ್ಭ ವಿರುದ್ಧದ ರಣಜಿ ಟ್ರೋಫಿ ಫೈನಲ್‌ ನಲ್ಲಿ ಮುಂಬೈ ಪರ 95 ರನ್ ಗಳಿಸಿದ ನಂತರ ಅಯ್ಯರ್ ಅವರ ಹಳೆಯ ಬೆನ್ನುನೋವು ಮತ್ತೊಮ್ಮೆ ಉಲ್ಬಣಗೊಂಡಿದೆ ಎಂದು ವರದಿ ಹೇಳಿದೆ. 2023 ರಲ್ಲಿ, ಅದೇ ಗಾಯದಿಂದಾಗಿ ಅಯ್ಯರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

“ಪರಿಸ್ಥಿತಿ ಚೆನ್ನಾಗಿ ಕಾಣುತ್ತಿಲ್ಲ. ಅದೇ ಬೆನ್ನುನೋವು ಉಲ್ಬಣಗೊಂಡಿದೆ. ರಣಜಿ ಟ್ರೋಫಿ ಫೈನಲ್‌ ನ 5ನೇ ದಿನದಂದು ಅವರು ಮೈದಾನಕ್ಕಿಳಿಯುವ ಸಾಧ್ಯತೆ ಕಡಿಮೆ. ಅವರು ಐಪಿಎಲ್‌ ನ ಆರಂಭಿಕ ಪಂದ್ಯಗಳನ್ನು ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ” ಎಂದು ಮೂಲವೊಂದು ಟೈಮ್ಸ್ ಆಫ್ ಇಂಡಿಯಾ ವರದಿಯಲ್ಲಿ ತಿಳಿಸಿದೆ.

ಬಿಸಿಸಿಐನ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಹೊರಗುಳಿದ ನಂತರ ಅಯ್ಯರ್‌ ಗೆ ಐಪಿಎಲ್ ನಿರ್ಣಾಯಕ ಪಂದ್ಯಾವಳಿಯಾಗಿದೆ. ಕೆಕೆಆರ್ ತನ್ನ ಮೊದಲ ಪಂದ್ಯದಲ್ಲಿ ಮಾರ್ಚ್ 23 ರಂದು ಕೋಲ್ಕತ್ತಾದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಅಯ್ಯರ್ ಅವರು 95 ರನ್ ಗಳಿಸುವ ಸಮಯದಲ್ಲಿ ಬೆನ್ನು ಸೆಳೆತವನ್ನು ಅನುಭವಿಸಿದರು. ಮುಂಬೈ ತಂಡದ ಫಿಸಿಯೋ ಅವರನ್ನು ಎರಡು ಬಾರಿ ಪರೀಕ್ಷಿಸಬೇಕಾಯಿತು. ಅವರು ಬುಧವಾರ ಮುಂಬೈ ಪರ ಮೈದಾನಕ್ಕೆ ಇಳಿಯಲಿಲ್ಲ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.