Ranji Trophy; ವಿದರ್ಭಕ್ಕೆ 169 ರನ್ ಸೋಲು; 42ನೇ ರಣಜಿ ಟ್ರೋಫಿ ಗೆದ್ದ ಮುಂಬೈ


Team Udayavani, Mar 14, 2024, 3:49 PM IST

Ranji Trophy; ವಿದರ್ಭಕ್ಕೆ 169 ರನ್ ಸೋಲು; 42ನೇ ರಣಜಿ ಟ್ರೋಫಿ ಗೆದ್ದ ಮುಂಬೈ

ಮುಂಬೈ: ದೇಶಿಯ ಕ್ರಿಕೆಟ್ ನ ದಿಗ್ಗಜ ಮುಂಬೈ ತಂಡವು ಮತ್ತೊಮ್ಮೆ ರಣಜಿ ಟ್ರೋಫಿ ಗೆದ್ದುಕೊಂಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ದ 169 ರನ್ ಅಂತರದ ಗೆಲುವು ಸಾಧಿಸಿದೆ.

ಗೆಲುವಿಗೆ 538 ರನ್ ಗಳ ಕಠಿಣ ಗುರಿ ಪಡೆದಿದ್ದ ವಿದರ್ಭ ತಂಡವು 368 ರನ್ ಗಳಿಗೆ ಆಲೌಟಾಯಿತು. ಇದರೊಂದಿಗೆ ಮುಂಬೈ 169 ರನ್ ಅಂತರದ ಗೆಲುವು ಪಡೆಯಿತು. ಮುಂಬೈ ದಾಖಲೆಯ 42ನೇ ಬಾರಿಗೆ ರಣಜಿ ಟ್ರೋಫಿ ಕಪ್ ಗೆದ್ದುಕೊಂಡಿದೆ.

ವಿದರ್ಭ ತಂಡದ ನಾಯಕ ಅಕ್ಷಯ್ ವಾಡ್ಕರ್ (102 ರನ್) ಮತ್ತು ಹರ್ಷ ದುಬೆ (65 ರನ್) ಅವರು ಮೊದಲ ಅವಧಿಗೆ ಮುಂಬೈ ತಂಡವನ್ನು ಗೆಲುವಿನಿಂದ ದೂರವಿಟ್ಟರು. ಕೊನೆಯ ದಿನದಾಟವು ವಿದರ್ಭವು 5 ವಿಕೆಟ್‌ ಗೆ 248 ರನ್‌ ಗಳೊಂದಿಗೆ ಆರಂಭಿಸಿತು. ಗೆಲುವಿಗೆ ಇನ್ನೂ 290 ರನ್‌ಗಳ ಅಗತ್ಯವಿತ್ತು. ಅಂತಿಮವಾಗಿ ತಂಡವು 368 ರನ್‌ಗಳಿಗೆ ಆಲೌಟ್ ಆಯಿತು.

ಮುಂಬೈ ಪರವಾಗಿ ತನುಷ್ ಕೋಟ್ಯಾನ್ ನಾಲ್ಕು ವಿಕೆಟ್ ಪಡೆದರೆ, ತುಷಾರ್ ದೇಶಪಾಂಡೆ ಮತ್ತು ಮುಶೀರ್ ಖಾನ್ ತಲಾ ಎರಡು ವಿಕೆಟ್ ಕಿತ್ತರು. ಶಮ್ಸ್ ಮಲಾನಿ ಮತ್ತು ಧವಳ್ ಕುಲಕರ್ಣಿ ತಲಾ ಒಂದು ವಿಕೆಟ್ ಕಿತ್ತರು.

ಎರಡನೇ ಇನ್ನಿಂಗ್ಸ್ ನಲ್ಲಿ 136 ರನ್ ಗಳಿಸಿದ ಮುಶೀರ್ ಖಾನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ತನುಷ್ ಕೋಟ್ಯಾನ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.