![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 14, 2024, 7:39 PM IST
ಉಡುಪಿ: ಉದ್ಯೋಗ ದೊರಕಿಸಿಕೊಡುವುದಾಗಿ ತಿಳಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ವಸೂಲು ಮಾಡಿದ ಬಗ್ಗೆ ದೂರು ದಾಖಲಾಗಿದೆ.
ಪಡುಅಲೆವೂರಿನ ವೀರೇಶ್ ಅವರಿಗೆ ಆರೋಪಿ ಅಭಿಷೇಕ್ ಎನ್. ಎಂಬಾತ ಬೆಂಗಳೂರಿನಲ್ಲಿ ಪರಿಚಯವಾಗಿದ್ದ. ತಾನು ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್ಸ್ಪೆಕ್ಟರ್ ಆಗಿರುವುದಾಗಿ ತಿಳಿಸಿದ್ದ. ವೀರೇಶ್ ಮತ್ತು ಆತನ ಸ್ನೇಹಿತ ರವೀಂದ್ರ ಅವರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ವೀರೇಶ್ ಅವರಿಂದ 18 ಲ.ರೂ. ಹಾಗೂ ರವೀಂದ್ರ ಅವರಿಂದ 10 ಲ.ರೂ.ಗಳನ್ನು ತನ್ನ ಬ್ಯಾಂಕ್ ಖಾತೆಗೆ 2021ರಿಂದ 2023ರ ನಡುವೆ ವರ್ಗಾಯಿಸಿಕೊಂಡಿದ್ದ. ಆದರೆ ಆರೋಪಿಯು ಇದುವರೆಗೆ ಉದ್ಯೋಗ ಅಥವಾ ಹಣವನ್ನು ಹಿಂದಿರುಗಿಸದೆ ವಂಚಿಸಿದ್ದಾನೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.